‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್ ಸಿಗ್ನಲ್- ಕಹಳೆ ನ್ಯೂಸ್
ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....







