ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್
ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...







