ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್
ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್ ಮಾರ್ಗ್ ಸಿಗ್ನಲ್ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...







