Saturday, March 7, 2026

ಕ್ರೀಡೆ

ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ – ಕಹಳೆ ನ್ಯೂಸ್

ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9...
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ: ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ -ಕಹಳೆ ನ್ಯೂಸ್

ಎನ್.ಎಂ.ಸಿ ; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು....
ಕ್ರೀಡೆಬೆಂಗಳೂರುಮುಂಬೈಸುದ್ದಿ

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ- ಕಹಳೆ ನ್ಯೂಸ್

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ...
ಕ್ರೀಡೆಮುಂಬೈರಾಜ್ಯರಾಷ್ಟ್ರೀಯಸುದ್ದಿ

ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿಯರಿಗೆ ಬಹುಮಾನ ಘೋಷಿಸಿದ ಮಹಾರಾಷ್ಟ್ರ ಸರ್ಕಾರ – ಕಹಳೆ ನ್ಯೂಸ್

ಮುಂಬೈ: ಮಹಿಳಾ ವಿಶ್ವಕಪ್‌ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ. ಮೊದಲ ಬಾರಿ ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್‌ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ. ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ. ಮುಖ್ಯಮಂತ್ರಿ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ಕ್ರೀಡೆಮುಂಬೈಸುದ್ದಿ

ವರ್ಲ್ಡ್ ಕಪ್ ಟ್ರೋಫಿ ಸ್ವೀಕರಿಸುವ ಮೊದಲು ಐಸಿಸಿ ಅಧ್ಯಕ್ಷ ಜಯ್ ಶಾ ಪಾದ ಮುಟ್ಟಿ ನಮಸ್ಕರಿಸಿದ ಹರ್ಮನ್ ಪ್ರೀತ್ ಕೌರ್-ಕಹಳೆ ನ್ಯೂಸ್

2025ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್ ಗಳಿಂದ ಸೋಲಿಸಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ (ಸಿಡಬ್ಲ್ಯೂಸಿ) ಟ್ರೋಫಿಯನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡ ಮಹಿಳಾ ಕ್ರಿಕೆಟ್ ನಲ್ಲಿ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು ನವೀ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಒಟ್ಟು 298/7 ರನ್ ಗಳಿಸಿದ ನಂತರ ಹರ್ಮನ್ ಪ್ರೀತ್ ಕೌರ್ ನಾಯಕತ್ವದಲ್ಲಿ ಇದು ಭಾರತಕ್ಕೆ ಮೊದಲ ಪ್ರಮುಖ ಟ್ರೋಫಿಯಾಗಿದೆ ವಿಶ್ವಕಪ್ ಫೈನಲ್...
1 2 3 4 36
Page 2 of 36