Thursday, July 23, 2026

ಕ್ರೀಡೆ

ಕುಂದಾಪುರಕ್ರೀಡೆಸುದ್ದಿ

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ 1 ಬೆಳ್ಳಿ ಪದಕ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಇಲ್ಲಿನ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆತಿಥ್ಯದಲ್ಲಿ ನಡೆದ ಜಿಲ್ಲಾ‌ ಮಟ್ಟದ ಕ್ರೀಡಾಕೂಟದಲ್ಲಿ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲೆಯ ವಿದ್ಯಾರ್ಥಿ ಓಟದಲ್ಲಿ 2 ಚಿನ್ನ‌ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ವಿಠಲ ಬಾಳಪ್ಪ ಮುನವಳ್ಳಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3,000ಮೀ ಓಟದಲ್ಲಿ ಪ್ರಥಮ,1,500 ಮೀ ಓಟದಲ್ಲಿ ಪ್ರಥಮ ಹಾಗೂ 800 ಮೀಟರ್...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ- ಕಹಳೆ ನ್ಯೂಸ್

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ,...
ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ – ಕಹಳೆ ನ್ಯೂಸ್

ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9...
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ: ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ -ಕಹಳೆ ನ್ಯೂಸ್

ಎನ್.ಎಂ.ಸಿ ; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು....
ಕ್ರೀಡೆಬೆಂಗಳೂರುಮುಂಬೈಸುದ್ದಿ

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ- ಕಹಳೆ ನ್ಯೂಸ್

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ...
1 2 3 4 37
Page 2 of 37