Tuesday, May 21, 2024

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿ

ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCL ಸಂಸ್ಥೆಯು ಆಯೋಜಿಸುತ್ತಿರುವ ಸರಕಾರಿ ಶಾಲೆಗಳ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ ವಿಟ್ಲ (Rmsa ) ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಾರ್ಚ್ 2 ಮತ್ತು 3ರಂದು ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಚೆನ್ನೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್ 

ವಿಟ್ಲ : ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಅಭಿನಂದನಾ ಸಮಾರಂಭ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಥೀಮ್...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್

ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.   ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ನಡೆದ ಕ್ರೀಡೋತ್ಸವ : ಕ್ರೀಡಾ ಕೂಟದಿಂದ ಸಂಘಟನೆ ಸಾಧ್ಯ : ಲೋಕನಾಥ ಶೆಟ್ಟಿ- ಕಹಳೆ ನ್ಯೂಸ್

ಬಿ.ಸಿ.ರೋಡ್ : ಕ್ರೀಡೆಯಿಂದ ಸಂಘಟನೆ ಮಾಡಲು ಸಾಧ್ಯ.ಜಾತ್ರೋತ್ಸವ ಸಂದರ್ಭ ಮೊದಲ ಬಾರಿ ಕ್ರೀಡೊತ್ಸವನ್ನು ಹಮ್ಮಿಕೊಂಡಿದ್ದು, ಗ್ರಾಮಸ್ಥರಿಂದ ಒಳ್ಳೆಯ ಸ್ಪಂದನೆ ದೊರೆತಿದೆ ಎಂದು ಚಂಡಿಕಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಲಯನ್ ಲೋಕನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಹಿಂಬದಿಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಪುಟಾಣಿ ಮಕ್ಕಳಿಂದ ಎಲ್ಲಾ ವಯಸ್ಸಿನವರಿಗೂ ಸ್ಫರ್ಧೆ ನಡೆಯಲಿದ್ದು ಎಲ್ಲಾ ಸ್ಪರ್ಧಾಳುಗಳಿಗೆ ಶುಭವಾಗಲಿ ಎಂದು ಶುಭ ಹಾರೈಸಿದರು....
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಬಕ : ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರಿಸಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ಕಬಕದಲ್ಲಿ ಆರಂಭಗೊಳ್ಳಿರುವ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು, ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು. ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜಾಗ ಹಸ್ತಾಂತರಿಸಿ, ಬಳಿಕ ಮಾತನಾಡಿದ ಶಾಸಕರು ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯ ಕಾರಣಕ್ಕೆ ಪುತ್ತೂರು ಮುಂದಿನ ದಿನಗಳಲ್ಲಿ ಅಂತರ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ವಿಜೇತ ನಾಲ್ವರು ವಿದ್ಯಾರ್ಥಿಗಳಿಗೆ ಸನ್ಮಾನ -ಕಹಳೆ ನ್ಯೂಸ್

ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 17ನೇ ವರ್ಷದ ಕೆಳಗಿನ ಬಾಲಕರ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ : ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ. 2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ. 2022-23 ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್...
ಕ್ರೀಡೆದಕ್ಷಿಣ ಕನ್ನಡಸುದ್ದಿ

ಗೋವಾದ ಕಡಲ ಮಡಿಲಲ್ಲಿ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್ ಎಂಟನೇ ವರ್ಷದ ಉತ್ಸವ್ 2024ರ ಜೆರ್ಸಿ ಲಾಂಚ್..! – ಕಹಳೆ ನ್ಯೂಸ್

ಮಂಗಳೂರು : ಬಹುನಿರೀಕ್ಷಿತ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್ ಉತ್ಸವ್ 2024 ಇದರ ಎಂಟನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿಯ ಲಾಂಚ್ ಕಾರ್ಯಕ್ರಮವು ಗೋವಾದ ಕಡಲ ಮಡಿಲಲ್ಲಿ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಜಿಪಿಎಲ್...
1 2 3 4 25
Page 2 of 25