Wednesday, May 22, 2024

ಕ್ರೀಡೆ

ಕ್ರೀಡೆ

ಮದುವೆ ನಂತ್ರ ಮೊದಲ ಬಾರಿ ಐಪಿಎಲ್ ವೀಕ್ಷಿಸಲು ಬಂದ ನಟಿ

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅನೇಕ ಬಾರಿ ಐಪಿಎಲ್ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಆದ್ರೆ ಈ ಬಾರಿ ಐಪಿಎಲ್ ವೀಕ್ಷಣೆ ಸ್ವಲ್ಪ ವಿಶೇಷವಾಗಿದೆ. ಮದುವೆ ನಂತ್ರ ವಿರಾಟ್ ಕೊಹ್ಲಿ ಮೊದಲ ಬಾರಿ ಐಪಿಎಲ್ ಆಡ್ತಿದ್ದು, ಮದುವೆ ನಂತ್ರ ಮೊದಲ ಬಾರಿ ಪತಿಗೆ ಪ್ರೋತ್ಸಾಹ ನೀಡಲು ಅನುಷ್ಕಾ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ ಬೆಂಗಳೂರು ಪಂದ್ಯವನ್ನು ಅನುಷ್ಕಾ ವೀಕ್ಷಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಷ್ಕಾರ...
ಕ್ರೀಡೆ

ಐಪಿಎಲ್‌ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್

ಮೊಹಾಲಿ: ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಇಂದು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ರಾಹುಲ್ ಒಟ್ಟು 51 ರನ್(16 ಎಸೆತ, 6...
ಕ್ರೀಡೆ

ಮತ್ತೆ ಟ್ವಿಟ್ಟರ್‌ನಲ್ಲಿ ಭಾರತವನ್ನು ಕೆಣಕಿದ ಅಫ್ರಿದಿ – ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಗೆ ಕುರಿತು ಟ್ವೀಟ್ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆಯುವ ಮೂಲಕ ಅಫ್ರಿದಿ ಉದ್ಧಟತನ ತೋರಿದ್ದಾರೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದ್ದು, ಆಘಾತಕಾರಿ ಘಟನೆಗಳು ನಡೆಯುತ್ತಿವೆ. ಅಲ್ಲಿನ ಮುಕ್ತ ಧ್ವನಿ ಹಾಗೂ ಸ್ವಾತಂತ್ರ್ಯ ಮನೋಭವ ಹೊಂದಿರುವ ಮುಗ್ಧರನ್ನು ಹತ್ಯೆ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿ ವಿಶ್ವಸಂಸ್ಥೆ ಮತ್ತು ಆದರ...
ಕ್ರೀಡೆ

ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಎಂ.ಎಸ್‌.ದೋನಿ – ಕಹಳೆ ನ್ಯೂಸ್

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಆಟಗಾರ ಮಹೇಂದ್ರ ಸಿಂಗ್‌ ದೋನಿ, ಬಿಲಿಯರ್ಡ್ಸ್‌ ಕ್ರೀಡಾಳು ಪಂಕಜ್‌ ಅಡ್ವಾನಿ ಸೇರಿದಂತೆ ವಿವಿಧ ರಂಗದ ಸಾಧಕರು, ಸಮಾಜ ಸೇವಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪದ್ಮ ಪ್ರಶಸ್ತಿಗಳನ್ನು ಸೋಮವಾರ ಪ್ರದಾನ ಮಾಡಿದರು. ದೋನಿ ಮತ್ತು ಪಂಕಜ್‌ ಅವರಿಗೆ ಪದ್ಮ ಭೂಷಣ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 36ರ ಹರೆಯದ ಎಂ.ಎಸ್‌.ದೋನಿ ತಮಗೆ ಗೌರವ ಸೂಚಕವಾಗಿ ಬಂದಿರುವ ಲೆಫ್ಟಿನೆಂಟ್‌ ಕರ್ನಲ್‌ ಹುದ್ದೆಯ ಸಮವಸ್ತ್ರದಲ್ಲಿ ಗಮನ...
ಕ್ರೀಡೆ

ಭಾರತದ ಮುಡಿಗೆ ನಿದಾಸ್ ಕಪ್ ಗರಿ – ಕಹಳೆ ನ್ಯೂಸ್

ಕೊಲಂಬೊ: ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ  ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ನಿದಾಸ್ ಕಪ್ ಅನ್ನು ಮುಡಿಗೇರಿಸಿಕೊಂಡಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ಭಾರತ ತಂಡ ಗೆಲುವು ದಾಖಲಿಸಿತು.  ಬಾಂಗ್ಲಾದೇಶ 166 ರನ್ ಕಲೆ ಹಾಕಿತ್ತು. ಭಾರತದ ಪರವಾಗಿ ರೋಹಿತ್ ಶರ್ಮಾ 56, ಪಾಂಡೇ 28 ರನ್ ಗಳಿಸಿದರು. ಮಿಂಚಿನ ಆಟವಾಡಿದ ದಿನೇಶ್ ಕಾರ್ತಿಕ್ 29 ರನ್ ಗಳಿಸಿ ಪಂದ್ಯವನ್ನು ಗೆಲ್ಲಿಸಿ ಕೊಟ್ಟರು. ಬಾಂಗ್ಲಾ ಪರವಾಗಿ...
ಕ್ರೀಡೆಸುದ್ದಿ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕು.ದಿಶಾ ಶೆಟ್ಟಿ ಬಳಗದವರಿಂದ ‘ ರಾಧಾ ವಿಲಾಸ ‘ | ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಉಡುಪಿ : ಪರ್ಕಳದ ಬಡದಬೆಟ್ಟು ಆಸನದ ಬಾಕ್ಯಾರಿನಲ್ಲಿ ಫೆ 25 ರಂದು ನಡೆಯುವ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ, ಕಮಲ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸುಬ್ರಾಯ ಆಚಾರ್ಯ ಬಡಗಬೆಟ್ಟು ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗ್ಗೆ 8.00 ಗಂಟೆಗೆ ನಡೆಸಲಿದ್ದಾರೆ. ಸಂಜೆ 5.00 ಗಂಟೆಯಿಂದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮ : ರಾಧಾ ವಿಲಾಸ Radha Vilasa by Disha Shetty &...
ಕ್ರೀಡೆಸುದ್ದಿ

ನಾಳೆಯಿಂದ ಐಪಿಎಲ್ ಹರಾಜು | ಸ್ಟೋಕ್ಸ್, ಅಶ್ವಿನ್‍ಗೆ ಭಾರೀ ಬೇಡಿಕೆ ನಿರೀಕ್ಷೆ – ಕಹಳೆ ನ್ಯೂಸ್

  ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ನಾಳೆಯಿಂದ ಎರಡು ದಿನಗಳ ಕಾಲ ಉದ್ಯಾನಗರಿ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಶ್ವದ ಅಗ್ರಮಾನ್ಯ ಆಟಗಾರರಿಗೆ ಭಾರೀ ಬೇಡಿಕೆಯ ನಿರೀಕ್ಷೆಯಿದೆ. ಇಂಗ್ಲೆಂಡ್‌‌ನ ಆಲ್‌ರೌಂಡರ್‌ ಬೆನ್ ಸ್ಟೋಕ್ಸ್ , ಟೀಂ ಇಂಡಿಯಾ ತಂಡದ ಪ್ರಮುಖ ಆಟಗಾರ ಆರ್.ಅಶ್ವಿನ್, ಆರಂಭಿಕ ಆಟಗಾರ ಶಿಖರ್ ಧವನ್‌‌, ಮಿಚೆಲ್ ಸ್ಟ್ರಾಕ್, ಕ್ರಿಸ್‍ಗೇಲ್ ಮತ್ತು ಡ್ವೈನ್‌ ಬ್ರಾವೊ ಸೇರಿದಂತೆ ಪ್ರಮುಖ ಆಟಗಾರರಿಗೆ ಹೆಚ್ಚಿನ ಬೇಡಿಕೆ ಬರುವ...
ಕ್ರೀಡೆ

ಅಂಧರ ವಿಶ್ವಕಪ್ | ಫೈನಲ್‌ನಲ್ಲಿ ಪಾಕ್‌ ಸದೆಬಡೆದು ಪ್ರಶಸ್ತಿಗೆ ಮುತ್ತಿಕ್ಕಿದ ಟೀಂ ಇಂಡಿಯಾ! – ಕಹಳೆ ನ್ಯೂಸ್

  ದುಬೈ: ಅಂಧರ ವಿಶ್ವಕಪ್ ಫೈನಲ್ ಮುಖಾಮುಖಿಯಲ್ಲಿ ಸಾಂಪ್ರದಾಯಿಕ ವೈರಿ ಪಾಕಿಸ್ತಾನ ತಂಡವನ್ನು ಮಣಿಸಿರುವ ಭಾರತ, ಪ್ರಶಸ್ತಿ ಎತ್ತಿ ಹಿಡಿದಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಗೆಲುವಿಗಾಗಿ 309 ರನ್ ಗುರಿ ಬೆನ್ನತ್ತಿದ ಭಾರತ 2 ವಿಕೆಟುಗಳ ಅಂತರದಲ್ಲಿ ಗುರಿ ತಲುಪಿತು. ಹಾಲಿ ಚಾಂಪಿಯನ್‌ ಭಾರತ ತಂಡ 5ನೇ ಅಂಧರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಕೂಟದ ಫೈನಲ್‌ ಪ್ರವೇಶಿಸಿತ್ತು. ಇಂದು ನಡೆದ ಫೈನಲ್‌‌ ಪಂದ್ಯದಲ್ಲಿ...
1 22 23 24 25
Page 24 of 25