ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್
ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ ೫ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ, ಪ್ರಥಮ ವಾಣಿಜ್ಯ ವಿಭಾಗದ...







