Saturday, March 7, 2026

ಕ್ರೀಡೆ

ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ ೫ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ, ಪ್ರಥಮ ವಾಣಿಜ್ಯ ವಿಭಾಗದ...
ಕ್ರೀಡೆಸುದ್ದಿ

ಬರೋಬ್ಬರಿ 46 ವರ್ಷಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಕೆಎಲ್ ರಾಹುಲ್ -ಕಹಳೆ ನ್ಯೂಸ್

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ರನ್ ಬಾರಿಸಿದ್ದ ಕೆಎಲ್​ಆರ್​ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 87 ರನ್​ಗಳಿಸಿದ್ದಾರೆ. ಈ ಎಂಬತ್ತೇಳು ರನ್​ಗಳೊಂದಿಗೆ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 508* ರನ್ ಕಲೆಹಾಕಿದ್ದಾರೆ. ಇದರೊಂದಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ 500+ ರನ್​ ಕಲೆಹಾಕಿದ ಭಾರತದ 2ನೇ ಆರಂಭಿಕ ದಾಂಡಿಗ...
ಕ್ರೀಡೆಸುದ್ದಿ

ವಾಕಿಂಗ್‌ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ: 114 ವರ್ಷದ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಸಾವು

ಮನೆಯ ಹತ್ತಿರ ವಾಕಿಂಗ್‌ ಮಾಡುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಸಾವನಪ್ಪಿದ ಘಟನೆ ಸೋಮವಾರ (ಜು.14 ) ನಡೆದಿದೆ. 114 ವಯಸ್ಸಿನ ಫೌಜಾ ಸಿಂಗ್‌, ಪಂಜಾಬ್‌ನ ಜಲಂದರ್‌ ಜಿಲ್ಲೆಯ ಬಿಯಾಸ್‌ ಗ್ರಾಮದ ಮನೆಯ ಹತ್ತಿರ ವಾಕಿಂಗ್‌ ಮಾಡುವಾಗ, ವಾಹನವೊಂದು ಡಿಕ್ಕಿ ಹೊಡೆದಿದೆ. ತಲೆಗೆ ತೀವೃವಾದ ಪೆಟ್ಟು ಬಿದ್ದ ಪರಿಣಾಮ ಸೋಮವಾರ ಸಂಜೆ ಅವರು ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಫೌಜಾ...
ಕ್ರೀಡೆಸುದ್ದಿ

ದಾಂಪತ್ಯದಿಂದ ದೂರವಾಗುವುದಾಗಿ ತಡರಾತ್ರಿ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ – ಕಹಳೆ ನ್ಯೂಸ್

ಹೈದರಾಬಾದ್: ಪರುಪಳ್ಳಿ ಕಶ್ಯಪ್ ಅವರೊಂದಿಗಿನ 7 ವರ್ಷಗಳ ದಾಂಪತ್ಯದ ನಂತರ ಸೈನಾ ನೆಹ್ವಾಲ್ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಹೌದು, ಜುಲೈ 13 ರ ಭಾನುವಾರದಂದು ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಸಂಕ್ಷಿಪ್ತ ಹೇಳಿಕೆಯ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಹೈದರಾಬಾದ್...
ಕ್ರೀಡೆಸುದ್ದಿ

ಸುಲಭದ ಎದುರಾಳಿ ಎಂದು ಹೀಯಾಳಿಸಿದ್ದ ಕಾರ್ಲ್ಸನ್‌ ಗೆ ಸೋಲಿನ ರುಚಿ ತೋರಿಸಿದ ಗುಕೇಶ್ -ಕಹಳೆ ನ್ಯೂಸ್

ಜಗ್ರೆಬ್:‌ ಭಾರತದ ಯುವ ಚೆಸ್‌ ಪ್ರತಿಭೆ ಡಿ.ಗುಕೇಶ್‌ ಅವರು ಮತ್ತೊಂದು ಸಾಧನೆ ಮಾಡಿದ್ದಾರೆ. ಗುರುವಾರ ನಡೆದ ಗ್ರ್ಯಾಂಡ್ ಚೆಸ್ ಟೂರ್‌ನ ಭಾಗವಾಗಿರುವ ಸೂಪರ್‌ಯುನೈಟೆಡ್ ರಾಪಿಡ್ ಮತ್ತು ಬ್ಲಿಟ್ಜ್ ಕ್ರೊಯೇಷಿಯಾದ ಆರನೇ ಸುತ್ತಿನಲ್ಲಿ 18 ವರ್ಷದ ಆಟಗಾರ ಗುಕೇಶ್‌ ಅವರು ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್‌ ಕಾರ್ಲ್ಸನ್‌ ಅವರನ್ನು ಸೋಲಿಸಿದರು. ಗುಕೇಶ್ ಅವರನ್ನು “ದುರ್ಬಲ ಆಟಗಾರರಲ್ಲಿ ಒಬ್ಬರು” ಎಂದು ಮ್ಯಾಗ್ನಸ್ ಕಾರ್ಲ್ಸನ್ ಹಣೆಪಟ್ಟಿ ಕಟ್ಟಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ವಿಶ್ವದ...
ಕಾರ್ಕಳಕ್ರೀಡೆಸುದ್ದಿ

US Open 2025 Badminton : ಕಾರ್ಕಳ ಮೂಲದ ಅಯೂಷ್‌ ಶೆಟ್ಟಿ ಚಾಂಪಿಯನ್‌ – ಕಹಳೆ ನ್ಯೂಸ್

ಕ್ಯಾಲಿಫೋರ್ನಿಯಾ: ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳ  ಮೂಲದ 20 ವರ್ಷದ ಅಯೂಷ್‌ ಶೆಟ್ಟಿ  ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ.. ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ. 6 ಅಡಿ 4 ಇಂಚು ಎತ್ತರ ಹೊಂದಿರುವ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ ಮೂಲಕ ನೇರ ಸೆಟ್‌ಗಳಿಂದ ಪಂದ್ಯವನ್ನು ಗೆದ್ದಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌...
ಕ್ರೀಡೆಸುದ್ದಿ

ಮೊದಲ ಡೈಮಂಡ್ ಲೀಗ್ ಪ್ರಶಸ್ತಿಯನ್ನು ಗೆದ್ದ ನೀರಜ್ ಚೋಪ್ರಾ -ಕಹಳೆ ನ್ಯೂಸ್

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಂಡರ್ಸನ್ ಪೀಟರ್ಸ್ ಮತ್ತು ಜೂಲಿಯನ್ ವೆಬರ್ ಅವರಂತಹವರನ್ನು ಸೋಲಿಸಿ ಎರಡು ವರ್ಷಗಳಲ್ಲಿ ತಮ್ಮ ಮೊದಲ ಡೈಮಂಡ್ ಲೀಗ್ ಪ್ರಶಸ್ತಿಯನ್ನು ಗೆದ್ದರು. ಸ್ಟಾರ್ ಅಥ್ಲೀಟ್ ಡೈಮಂಡ್ ಲೀಗ್ ನ ಪ್ಯಾರಿಸ್ ಲೆಗ್ ನಲ್ಲಿ ಕೇಂದ್ರ ಸ್ಥಾನವನ್ನು ಪಡೆದರು ಮತ್ತು ಅದ್ಭುತ ಪ್ರದರ್ಶನ ನೀಡಿದರು. ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 88.16 ಮೀಟರ್ ಎಸೆಯುವ ಮೂಲಕ...
ಕ್ರೀಡೆಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ : ವಿಜಯಯಾತ್ರೆ ಮಾಹಿತಿ ಇಲ್ಲಿದೆ -ಕಹಳೆ ನ್ಯೂಸ್

ಬೆಂಗಳೂರು: ಐಪಿಎಲ್ 2025 ಫೈನಲ್  ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ...
1 3 4 5 6 7 36
Page 5 of 36