Thursday, July 23, 2026

ಕ್ರೀಡೆ

ಕ್ರೀಡೆಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ  ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಕ್ರೀಡೆಬೆಂಗಳೂರುಸುದ್ದಿ

ಚಿನ್ನಸ್ವಾಮಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ ೫ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ, ಪ್ರಥಮ ವಾಣಿಜ್ಯ ವಿಭಾಗದ...
ಕ್ರೀಡೆಸುದ್ದಿ

ಬರೋಬ್ಬರಿ 46 ವರ್ಷಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಕೆಎಲ್ ರಾಹುಲ್ -ಕಹಳೆ ನ್ಯೂಸ್

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ರನ್ ಬಾರಿಸಿದ್ದ ಕೆಎಲ್​ಆರ್​ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 87 ರನ್​ಗಳಿಸಿದ್ದಾರೆ. ಈ ಎಂಬತ್ತೇಳು ರನ್​ಗಳೊಂದಿಗೆ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 508* ರನ್ ಕಲೆಹಾಕಿದ್ದಾರೆ. ಇದರೊಂದಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ 500+ ರನ್​ ಕಲೆಹಾಕಿದ ಭಾರತದ 2ನೇ ಆರಂಭಿಕ ದಾಂಡಿಗ...
ಕ್ರೀಡೆಸುದ್ದಿ

ವಾಕಿಂಗ್‌ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ: 114 ವರ್ಷದ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಸಾವು

ಮನೆಯ ಹತ್ತಿರ ವಾಕಿಂಗ್‌ ಮಾಡುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಸಾವನಪ್ಪಿದ ಘಟನೆ ಸೋಮವಾರ (ಜು.14 ) ನಡೆದಿದೆ. 114 ವಯಸ್ಸಿನ ಫೌಜಾ ಸಿಂಗ್‌, ಪಂಜಾಬ್‌ನ ಜಲಂದರ್‌ ಜಿಲ್ಲೆಯ ಬಿಯಾಸ್‌ ಗ್ರಾಮದ ಮನೆಯ ಹತ್ತಿರ ವಾಕಿಂಗ್‌ ಮಾಡುವಾಗ, ವಾಹನವೊಂದು ಡಿಕ್ಕಿ ಹೊಡೆದಿದೆ. ತಲೆಗೆ ತೀವೃವಾದ ಪೆಟ್ಟು ಬಿದ್ದ ಪರಿಣಾಮ ಸೋಮವಾರ ಸಂಜೆ ಅವರು ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಫೌಜಾ...
ಕ್ರೀಡೆಸುದ್ದಿ

ದಾಂಪತ್ಯದಿಂದ ದೂರವಾಗುವುದಾಗಿ ತಡರಾತ್ರಿ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ – ಕಹಳೆ ನ್ಯೂಸ್

ಹೈದರಾಬಾದ್: ಪರುಪಳ್ಳಿ ಕಶ್ಯಪ್ ಅವರೊಂದಿಗಿನ 7 ವರ್ಷಗಳ ದಾಂಪತ್ಯದ ನಂತರ ಸೈನಾ ನೆಹ್ವಾಲ್ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಹೌದು, ಜುಲೈ 13 ರ ಭಾನುವಾರದಂದು ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಸಂಕ್ಷಿಪ್ತ ಹೇಳಿಕೆಯ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಹೈದರಾಬಾದ್...
ಕ್ರೀಡೆಸುದ್ದಿ

ಸುಲಭದ ಎದುರಾಳಿ ಎಂದು ಹೀಯಾಳಿಸಿದ್ದ ಕಾರ್ಲ್ಸನ್‌ ಗೆ ಸೋಲಿನ ರುಚಿ ತೋರಿಸಿದ ಗುಕೇಶ್ -ಕಹಳೆ ನ್ಯೂಸ್

ಜಗ್ರೆಬ್:‌ ಭಾರತದ ಯುವ ಚೆಸ್‌ ಪ್ರತಿಭೆ ಡಿ.ಗುಕೇಶ್‌ ಅವರು ಮತ್ತೊಂದು ಸಾಧನೆ ಮಾಡಿದ್ದಾರೆ. ಗುರುವಾರ ನಡೆದ ಗ್ರ್ಯಾಂಡ್ ಚೆಸ್ ಟೂರ್‌ನ ಭಾಗವಾಗಿರುವ ಸೂಪರ್‌ಯುನೈಟೆಡ್ ರಾಪಿಡ್ ಮತ್ತು ಬ್ಲಿಟ್ಜ್ ಕ್ರೊಯೇಷಿಯಾದ ಆರನೇ ಸುತ್ತಿನಲ್ಲಿ 18 ವರ್ಷದ ಆಟಗಾರ ಗುಕೇಶ್‌ ಅವರು ವಿಶ್ವದ ನಂ. 1 ಆಟಗಾರ ಮ್ಯಾಗ್ನಸ್‌ ಕಾರ್ಲ್ಸನ್‌ ಅವರನ್ನು ಸೋಲಿಸಿದರು. ಗುಕೇಶ್ ಅವರನ್ನು “ದುರ್ಬಲ ಆಟಗಾರರಲ್ಲಿ ಒಬ್ಬರು” ಎಂದು ಮ್ಯಾಗ್ನಸ್ ಕಾರ್ಲ್ಸನ್ ಹಣೆಪಟ್ಟಿ ಕಟ್ಟಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ವಿಶ್ವದ...
1 3 4 5 6 7 37
Page 5 of 37