Friday, April 24, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಸಾಲ್ಮರದಲ್ಲಿ ಅಕ್ರಮದ ದನದ ಮಾಂಸ ದಂದೆ | ಹಿಂಜಾವೇ, ಬಜರಂಗದಳ ಜಂಟಿ ಕಾರ್ಯಾಚರಣೆ – ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.೧೨ ರ ರಾತ್ರಿ ನಡೆದಿದೆ. ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಖಸಾಯಿಕಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ...
ಕ್ರೈಮ್ಸಿನಿಮಾಸುದ್ದಿ

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್ ; ಕನ್ನಡ ಸಿನಿಮಾ ನಟಿಗೂ ಇದ್ಯಾ ಲಿಂಕ್..? – ​ಕಹಳೆ ನ್ಯೂಸ್

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ  ಈ ಪ್ರಕರಣದಲ್ಲಿ ಕನ್ನಡ ಸಿನಿಮಾ ನಟಿಯ ಹೆಸರು ಕೇಳಿ ಬರುತ್ತಿದೆ. ನಟಿ ಫ್ಲೋರಾ ಸೈನಿ (ಆಶಾ ಸೈನಿ) ಅವರ ಹೆಸರು ಕೇಳಿಬರುತ್ತಿದೆ. ಹಲವು ನಟಿಯರನ್ನು ಮತ್ತು ಮಾಡೆಲ್‍ಗಳನ್ನು ಬಳಸಿಕೊಂಡು ರಾಜ್‍ಕುಂದ್ರಾ ನೀಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಇದೀಗ  ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿರುವ ಫ್ಲೋರಾ ಸೈನಿ ಹೆಸರನ್ನು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಬಜರಂಗದಳದ ಕಾರ್ಯಕರ್ತರ ಮಾಹಿತಿಯಂತೆ ಮಂಗಳೂರಿ‌ನ ಕುದ್ರೋಳಿ ಕಸಾಯಿಖಾನೆಗೆ ಅಧಿಕಾರಿಗಳಿಂದ ದಾಳಿ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ , ಎನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿದ್ದಾರೆ. ರಾಜ್ಯದಲ್ಲಿ ಜಾನುವಾರು...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ ‘ ಹಾಟ್‌ಶಾಟ್ಸ್ ‘ ಸೆಕ್ಸ್ ವಿಡಿಯೋ ಆಯಪ್ ನ ಮಾಲಕ..! ; ಹಾಟ್ ನಟಿಯ ಪತಿ ಸೆಕ್ಸ್ ವಿಡಿಯೋ ಪ್ರೋಡ್ಯೂಸರ್..!? ನ್ಯಾಯಾಲಯದ ಮುಂದೆ ಕರಾವಳಿ ಮೂಲದ ನಟಿಯ ಗಂಡನ ಹಣೆಬರಹ ಬಿಚ್ಚಿಟ್ಟ ಮುಂಬೈ ಪೋಲೀಸರು – ಕಹಳೆ ನ್ಯೂಸ್

ಮುಂಬೈ: ಅಶ್ಲೀಲ ಚಿತ್ರಗಳ ರಚನೆ, ಬಿತ್ತರಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉದ್ಯಮಿ ರಾಜ್ ಕುಂದ್ರಾ ಬ್ರಿಟನ್ ಬ್ಲೂ ಫಿಲ್ಮ್ ಕಂಪೆನಿಯೊಂದಿಗೆ ನಂಟು ಹೊಂದಿದ್ದಾರೆ. ಕುಂದ್ರಾ ಸಂಬಂಧಿಯ ಮಾಲಕತ್ವದ ಲಂಡನ್ ಮೂಲದ ಸಂಸ್ಥೆಯು ಭಾರತಕ್ಕೆ ಅಶ್ಲೀಲ ವಿಷಯವನ್ನು ಉತ್ಪಾದಿಸುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ (45) ಅವರನ್ನು ಸೋಮವಾರ ರಾತ್ರಿ ಅಪರಾಧ ವಿಭಾಗವು ಬಂಧಿಸಿದೆ. ಅಶ್ಲೀಲ ಚಿತ್ರಗಳ ರಚನೆ ಹಾಗೂ ಅವುಗಳನ್ನು ಕೆಲವು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಠಾಣಾ ವ್ಯಪ್ತಿಯ ಇಳಂತಿಲ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ಕಿರುಕುಳ ನೀಡಿದ ಕೊಕ್ಕಡದ ನಿವಾಸಿ..! ; ಆರೋಪಿ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ...
ಕ್ರೈಮ್ರಾಷ್ಟ್ರೀಯಸುದ್ದಿ

ಮದುವೆ ನಿಲ್ಲಿಸಲು ಎರಡು ವರ್ಷ ಹಿಂದಿನ ಅತ್ಯಾಚಾರ ವಿಡಿಯೋ ಸೋರಿಕೆ ಮಾಡಿದ ನೀಚರು – ಕಹಳೆ ನ್ಯೂಸ್

ತಾನು ಇಷ್ಟಪಟ್ಟ ಹುಡುಗಿ ಬೇರೆ ಹುಡುಗನ ಜೊತೆ ಮದುವೆಯಾಗಬಾರದೆಂಬ ಕಾರಣಕ್ಕೆ ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ವಿಡಿಯೋವನ್ನು ಐವರು ಆರೋಪಿಗಳಲ್ಲಿ ಒಬ್ಬರು ಶೇರ್ ಮಾಡಿ ಮದುವೆ ತಪ್ಪಿಸಲು ಮುಂದಾಗಿರುವ ಘಟನೆ ಪಾಟ್ನಾದ ಗೋಪಾಲ್‍ಗಂಜ್‍ನಲ್ಲಿ ನಡೆದಿದೆ. ಐವರು ಸೇರಿ ಈ ಕೃತ್ಯ ಎಸಗಿದ್ದು, ಇದರಲ್ಲಿ ಇಬ್ಬರು 20 ವರ್ಷದೊಳಗಿನವರು. ಇವರು ಮಧ್ಯಪ್ರಾಚ್ಯ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಅಭಿಷೇಕ್ ಶರ್ಮಾ, ದೀಪು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ಕ್ರೈಮ್ರಾಜ್ಯಸುದ್ದಿ

ವಿವಾಹಿತ ಮಹಿಳೆ ಝಕಿಯಾಳೊಂದಿಗೆ ಜಾಬೀರ್ ಅಕ್ರಮ ಸಂಬಂಧ ; ತಿಂಗಳ ಹಿಂದಷ್ಟೇ ಜಾಬೀರ್ ಮದುವೆ, ಆಂಟಿಯಿಂದ ಸುಪಾರಿ, ಯುವಕನ ಕೊಲೆ – ಕಹಳೆ ನ್ಯೂಸ್

ಕೋಲಾರ: ದಷ್ಟ ಪುಷ್ಟವಾಗಿ, ಜಿಮ್ ಬಾಡಿ ಮೆಂಟೈನ್ ಮಾಡುತ್ತ, ಇತ್ತೀಚೆಗಷ್ಟೇ ಮದುವೆಯಾಗಿದ್ದ ನವ ವಿವಾಹಿತನಿಗೆ ಸುಂದರವಾದ ಪ್ರೇಯಸಿಯ ಪ್ರೀತಿಯೇ ಅವನ ಕೊಲೆಗೆ ಕಾರಣವಾಗಿದೆ. ಮದುವೆಯ ಮನೆ ಈಗ ಸೂತಕದ ಮನೆಯಾಗಿದೆ. ನಗರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿ ಜಾಬೀರ್ ಪ್ರೇಯಸಿ ನೀಡಿದ ಸುಪಾರಿಯಿಂದಲೇ ಕೊಲೆಯಾದವ. ಕೋಲಾರದಿಂದ ದೂರದ ಬೀದರ್‍ನ ನಿಡುವಂಚಿ ಗ್ರಾಮದ ಅಜ್ಞಾತ ಸ್ಥಳದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಗ ಕಾಣೆಯಾದ ಬಗ್ಗೆ ಜಾಬೀರ್ ಪೋಷಕರು ಕೋಲಾರದ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ...
1 115 116 117 118 119 128
Page 117 of 128