Wednesday, July 29, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ಬುರುಡೆ ಗ್ಯಾಂಗ್‌ನ ; ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ-ಕಹಳೆ ನ್ಯೂಸ್

– ವಿದ್ಯಾರಣ್ಯಪುರದ ಲಾಡ್ಜ್‌ನಲ್ಲಿ ಸ್ಥಳ ಮಹಜರು ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ...
ಕ್ರೈಮ್ಸುದ್ದಿ

ಕಾರು ಅಪಘಾತ ; ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಜೈಪುರ್‌: ಉದಯಪುರದ ಅಂಬೆರಿ ಬಳಿ ಉದಯಪುರ-ರಾಜ್ಸಮಂದ್ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ  ರಾಜಸ್ಥಾನದ  ರಾಜಸಮಂದ್‌ನ ಬಿಜೆಪಿ  ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ  ಅವರ ಪಕ್ಕೆಲಬು ಮುರಿತವಾಗಿದೆ. ಈ ಅಪಘಾತದಲ್ಲಿ ಅವರ ಆಪ್ತ ಸಹಾಯಕ ಮತ್ತು ಚಾಲಕ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಾಜಸಮಂದ್‌ನಿಂದ ಬರುತ್ತಿದ್ದ ಮಹೇಶ್ವರಿ ಅವರ ಕಾರು ಅಂಬೆರಿ ಬಳಿ ಗುಜರಾತ್ ನೋಂದಾಯಿತ ವಾಹನಕ್ಕೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ  ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ. ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬುರುಡೆ ಗ್ಯಾಂಗ್ ತಿಮರೋಡಿ, ಮಟ್ಟಣ್ಣ, ಸಮೀರ್ ಸೇರಿದಂತೆ 292 ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ನ್ಯಾಯಾಲಯ ಬಿಗ್ ಶಾಕ್ ; ವಿಡಿಯೋಗಳಿಗೆ ತಡೆಯಾಜ್ಞೆ, ಡಿಲೀಟ್ ಮಾಡಲು ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಬುರುಡೆ ಗ್ಯಾಂಗ್ ಮಾಡಿರುವ ಅವಹೇಳನಾಕಾರಿ ವಿಡಿಯೋಗಳಿಗೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಮಾನಹಾನಿಕರ ವಿಡಿಯೋ ಪ್ರಕಟಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಮೊರೆಹೋಗಿದ್ದರು, ಅವರಿಗೆ ನ್ಯಾಯಾಲಯ ಏಕಪಕ್ಷೀಯ ತಡೆಯಾಜ್ಞೆ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನಲ್ ಇದೊಂದು ಗ್ಯಾಗ್ ಆರ್ಡರ್ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಸ್.ಎಲ್.ಪಿ ಸಲ್ಲಿಸಿತ್ತು,...
ಕ್ರೈಮ್ಮಂಗಳೂರುಸುದ್ದಿ

ಎಸ್‌ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ ; ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್-ಕಹಳೆ ನ್ಯೂಸ್

– ಇಂದು ಮತ್ತೆ ವಿಚಾರಣೆ ಮಂಗಳೂರು: ಎಸ್‌ಐಟಿ  ಕಚೇರಿಯ ಕದ ತಟ್ಟಿದ್ದ ಅನನ್ಯಾ ಭಟ್ ನಕಲಿ ಸೃಷ್ಟಿಕರ್ತೆ ಸುಜಾತ ಭಟ್  ಎಸ್‌ಐಟಿ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಇಲ್ಲದಿದ್ದ ಕಾರಣ ಪ್ರಾಥಮಿಕ ತನಿಖೆ ನಡೆಸಿ ಕಳುಹಿಸಲಾಗಿದೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದು, ಇಂದು ಮ್ಯಾಜಿಕ್ ಅಜ್ಜಿಯ ಗ್ರಿಲ್ ನಡೆಯಲಿದೆ. ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ನಸುಕಿನ ಜಾವ 5 ಗಂಟೆಗೆ ದೂರುದಾರೆ...
ಕ್ರೈಮ್ಬೆಂಗಳೂರುಸುದ್ದಿ

ಗಿರೀಶ್ ಮಟ್ಟಣ್ಣವರ್;ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ  ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು  ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಗಿರೀಶ್‌ ಮಟ್ಟಣ್ಣನವರ್‌ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ...
ಕ್ರೈಮ್ಬೆಳ್ತಂಗಡಿಸುದ್ದಿ

ಬುರುಡೆ ಕೇಸ್ ; ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ-ಕಹಳೆ ನ್ಯೂಸ್

ಎಸ್‌ಐಟಿಗೆ ಸಿಗದೆ ತಿಮರೋಡಿ ಎಸ್ಕೇಪ್ ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆಯಾಗಿದ್ದು, ಬಂಧನ ಭೀತಿ ಎದುರಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ. ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯನ್ನು ಎಸ್‌ಐಟಿ ಜಾಲಾಡಿದೆ....
ಕ್ರೈಮ್ಚಿಕ್ಕಮಂಗಳೂರುಸುದ್ದಿ

ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯ ಕೊಲೆ ; ಕಿಲಾಡಿ ಸೊಸೆ, ಪ್ರಿಯಕರ ಅರೆಸ್ಟ್-ಕಹಳೆ ನ್ಯೂಸ್

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ,...
1 10 11 12 13 14 129
Page 12 of 129