Saturday, March 7, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕ್ರೈಮ್ಸುಳ್ಯ

ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್

ಸುಳ್ಯ, ಜು 29 :  ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.   ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
ಕ್ರೈಮ್

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ- ಕಹಳೆ ನ್ಯೂಸ್

ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು...
ಕ್ರೈಮ್

ತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ! – ಕಹಳೆ ನ್ಯೂಸ್

ವಿಜಯಪುರ: ಅಲಿಯಾಬಾದ ಗ್ರಾಮದ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿವಾಹಿತ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಮಹಿಳೆಯ ಅಪ್ರಾಪ್ತ ಮಗ ಮತ್ತು ಆಕೆಯ ತಂದೆಯೇ ಜೋಡಿ ಕೊಲೆ ಮಾಡಿದ್ದು, ಪೊಲೀಸರಿಗೆ ಶರಣಾಗಿದ್ದಾರೆ. ಅಮರನಾಥ ಸೊಲ್ಲಾಪುರ(25) ಮತ್ತು ಸುನಿತಾ ತಳವಾರ(35 ) ಕೊಲೆಯಾದವರು. ಸುನಿತಾಳ ಪತಿ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆಕೆಯ ಜತೆ ಅಮರನಾಥ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಮಹಿಳೆಯ...
ಕ್ರೈಮ್ರಾಷ್ಟ್ರೀಯ

ಕೊರೊನಾ ರೋಗಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯ ; ಆಸ್ಪತ್ರೆಯಲ್ಲೇ ಎರಡು ಬಾರಿ ಅತ್ಯಾಚಾರಕ್ಕೆ ಯತ್ನ – ಕಹಳೆ ನ್ಯೂಸ್

ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ.   ಕೊರೊನಾ ಸೋಂಕು ತಗುಲಿ ಮಹಿಳೆ...
ಕ್ರೈಮ್ರಾಜ್ಯ

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ- ಕಹಳೆ ನ್ಯೂಸ್

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
1 124 125 126 127 128
Page 126 of 128