Tuesday, July 28, 2026

ಕ್ರೈಮ್

ಕ್ರೈಮ್ರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ; ಇಬ್ಬರು ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ – ಬಾಲಕಿ ದೇಹವನ್ನ ಸಿಗರೇಟ್‍ನಿಂದ ಸುಟ್ಟ ನೀಚರು – ಕಹಳೆ ನ್ಯೂಸ್

ಗೋರಖ್‌ಪುರ, ಆ. 17  : ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ನಡೆದಿದ್ದು ಗೋರಖ್‌ಪುರ ಜಿಲ್ಲೆಯಲ್ಲಿ ಗೋಲಾ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಸಿಗರೇಟ್‌ನಿಂದ ಸುಟ್ಟಿದ್ದಾರೆ.   ಬಾಲಕಿ ಭಾನುವಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಡೆಹ್ರಿಬಾರ್ ಗ್ರಾಮದ ಅರ್ಜುನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ. ಅವಹೇಳನಕಾರಿ...
ಕ್ರೈಮ್ಸಂತಾಪಸಿನಿಮಾ

ಸಿನಿ ರಂಗಕ್ಕೆ ಮತ್ತೊಂದು ಆಘಾತ ; ಸುಶಾಂತ್ ಬೆನ್ನಲ್ಲೇ ಮತ್ತೊಬ್ಬ ಯುವನಟ ಆತ್ಮಹತ್ಯೆ – ಕಹಳೆ ನ್ಯೂಸ್

ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್‌ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ  ಪೋಷಕರ ಪ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ...
ಕ್ರೈಮ್ರಾಷ್ಟ್ರೀಯ

ಅಮಾರವತಿಯಲ್ಲಿ ಅಟ್ಟಹಾಸ ಮೆರೆದ ಕಾಮುಕ ; ಕೊರೊನಾ ಟೆಸ್ಟ್‌ಗೆ ಬಂದ 24 ವರ್ಷದ ಯುವತಿಯ ಗುಪ್ತಾಂಗದಿಂದ ಸ್ಯಾಂಪಲ್ ಪಡೆದ ಲ್ಯಾಬ್ ಟೆಕ್ನಿಷಿಯನ್ ! – ಕಹಳೆ ನ್ಯೂಸ್

ಮುಂಬೈ: ಕೊರೊನಾ ವೈರಸ್ ಭೀತಿಯ ನಡುವೆ ಮಹಾರಾಷ್ಟ್ರದ ಅಮಾರವತಿಯಲ್ಲಿ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಕೊರೊನಾ ವೈರಸ್ ಭೀತಿಯಿಂದ 24 ವರ್ಷದ ಯುವತಿಯೊಬ್ಬಳು ಟೆಸ್ಟ್ ಗೆ ಎಂದು ಲ್ಯಾಬ್ ಟೆಕ್ನಿಷಿಯನ್ ಬಳಿ ಬಂದಿದ್ದಾಳೆ. ಈ ವೇಳೆ ಕಾಮುಕ, ಕೊರೊನಾ ಟೆಸ್ಟ್ ನಲ್ಲಿ ಗುಪ್ತಾಂಗದಿಂದಲೂ ಸ್ಯಾಂಪಲ್ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೇಳಿ ಆಕೆಯನ್ನು ಪುಲಾಯಿಸಿದ್ದಾನೆ. ಅಲ್ಲದೆ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾನೆ.   ಯುವತಿ ಸ್ಥಳೀಯ ಮಾಲ್ ಒಂದರಲ್ಲಿ...
ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕ್ರೈಮ್ಸುಳ್ಯ

ಸುಳ್ಯದ ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ; ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು – ಕಹಳೆ ನ್ಯೂಸ್

ಸುಳ್ಯ, ಜು 29 :  ನೆರೆಮನೆಯ ಐದು ವರ್ಷದ ಬಾಲಕಿಗೆ ಚಾಕಲೇಟ್ ಅಮಿಷವೊಡ್ದಿ ಸುಮಾರು ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.   ಬಂಧಿತನನ್ನು ಬೆಳ್ಳಾರೆ ದರ್ಖಾಸುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸೆಲ್ವ ಕುಮಾರ್ (50) ಎಂದು ಗುರುತಿಸಲಾಗಿದೆ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ ಚಾಕಲೇಟು ನೀಡಿ ಆರೋಪಿ ಪುಸಲಾಯಿಸಿ ತನ್ನ ಮನೆಯೊಳಕ್ಕೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್..! ; ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಅಂಕೆ ಮೀರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಅಕ್ರಮ ಗೋಸಾಗಾಟ ಗಾಡಿಯನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ‌. ಹಿಂದೂ ಮುಖಂಡರ ಸಭೆ ಶಾಸಕ‌ ಹರೀಶ್ ಪೂಂಜಾರ ಜೊತೆ ಮುಗಿಯುತ್ತಿರುವಂತೆ ಈ ಘಟನೆ ನಡೆದಿರುವುದು ಹಿಂದೂ ಬಾಂಧವರಿಗೆ ಮತ್ತಷ್ಟು ಆಕ್ರೋಶ ಕೆರಳಿಸಿದೆ. ಈಚರ್ ಗಾಡಿಯಲ್ಲಿ ಅಕ್ರಮ ಗೋಸಾಗಾಟದ ಮಾಹಿತಿ‌ ಪಡೆದ ಬಜರಂಗಿಗಳು ಆ ವಾಹನವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯಲ್ಲಿ ಬಜರಂಗದಳದ...
1 125 126 127 128 129
Page 127 of 129