Wednesday, July 29, 2026

ಕ್ರೈಮ್

ಕ್ರೈಮ್ಜಿಲ್ಲೆಸಂತಾಪಸುದ್ದಿ

20 ಬಾರಿ ಚಾಕುವಿನಿಂದ ಇರಿದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ – ಕಹಳೆ ನ್ಯೂಸ್

ತುಮಕೂರು: ಗಂಡ-ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೀತಾ(30) ಕೊಲೆಯಾದ ಮಹಿಳೆ. ನವೀನ್ ಪತ್ನಿಯನ್ನೇ ಕೊಂದ ಪತಿ. ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತಂತೆ. ಇದೇ ಕಾರಣಕ್ಕೆ ಪತಿ ನವೀನ್ ಪತ್ನಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಎರಡು ವರ್ಷಗಳ ಹಿಂದೆ ನವೀನ್ ಹಾಗೂ ಗೀತಾ ವಿವಾಹವಾಗಿದ್ದು, ಅಂತರಸನಹಳ್ಳಿ ಬಾಡಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯದಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿತ ವರದಿ, ವಿಡಿಯೋ, ಫೋಟೋಗಳ ತೆರೆವಿಗೆ ಖಡಕ್ ಸೂಚನೆ ಹಾಗೂ ಬಿತ್ತರಿಸದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ ಗಳ‌ ಕುರಿತು ಪುತ್ತೂರು ನ್ಯಾಯಾಲಯದಲ್ಲಿ ಖ್ಯಾತ ಗಾಯಕಿಯೊಬ್ಬರ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ತಡೆಯಾಜ್ಞೆ ನೀಡಿ ಆದೇಶ ಮಾಡಿದ್ದಾರೆ.  ಈ ಪ್ರಕರಣದಲ್ಲಿ ವಿಚ್ಛೇದನ ಪ್ರಕ್ರಿಯೆಯ ವಿಷಯವನ್ನು ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಿಂದ 36 ಮಂದಿ ಗಡಿಪಾರು ; ಪಟ್ಟಿ ಬಿಡುಗಡೆ ಮಾಡಿದ ಜಿಲ್ಲಾ ಪೊಲೀಸ್ ಇಲಾಖೆ..!! – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಮಂದಿಯನ್ನು ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.   ಕ್ರ.ಸಂ. ಪೊಲೀಸ್ ಠಾಣೆ ಪ್ರಸ್ತಾವನೆ ಸಲ್ಲಿಸಲಾದ ಆಸಾಮಿಯ ಹೆಸರು ಮತ್ತು ವಿಳಾಸ ೧. ಬಂಟ್ವಾಳ ನಗರ ಹಸೈನಾರ್, ಪ್ರಾಯ: ೪೬ ವರ್ಷ ೨. ಬಂಟ್ವಾಳ ಗ್ರಾಮಾಂತರ ಪವನ್ ಕುಮಾರ್, ಪ್ರಾಯ: ೩೩ ವರ್ಷ ೩. ಬಂಟ್ವಾಳ ಗ್ರಾಮಾಂತರ ಚರಣ್ @ ಚರಣ್ ರಾಜ್, ಪ್ರಾಯ: ೨೮ ವರ್ಷ...
ಕ್ರೈಮ್ಸುದ್ದಿ

ಮಹಿಳೆಯನ್ನು ಕೊಂದು ಮಚ್ಚು ಸಮೇತ ಠಾಣೆಗೆ ಬಂದ ಭೂಪ – ಕಹಳೆ ನ್ಯೂಸ್

ತೆಲಂಗಾಣ : ಯುವಕನೊಬ್ಬ ಮಹಿಳೆಯನ್ನು ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಕೊಂದು, ಶಸ್ತ್ರ ಸಹಿತ ಠಾಣೆಗೆ ಬಂದು ಹಾಜರಾಗಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲಾದಲ್ಲಿ ನಡೆದಿದೆ. ಯಾವುದೇ ಪಾಪಪ್ರಜ್ಞೆ ಇಲ್ಲದೇ ಯುವಕನು ಠಾಣೆಗೆ ಬಂದು ಪೊಲೀಸರ ಎದುರು ಹಾಜರಾಗಿದ್ದಾನೆ. ಈತ ಠಾಣೆಗೆ ಬಂದಾಗ ಪೊಲೀಸರು ಸಾಯಿಸಿಬಿಟ್ಟೆಯಾ ಎಂದು ಪ್ರಶ್ನಿಸಿದ್ದಕ್ಕೆ ತಲೆಕಾಯಿ ತೀಸೇಸಾನು (ತಲೆಬುರುಡೆ ಒಡೆದು ಹಾಕಿದ್ದೇನೆ) ಎಂದು ಉತ್ತರಿಸಿದ್ದಾನೆ. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೃತ ಮಹಿಳೆಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಎಂಬಿಬಿಎಸ್‌ ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್‌ ಲವ್‌ – ಕಿಡ್ನಾಪ್‌ ಮಾಡಿ ಹತ್ಯೆ!-ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚಿಗೆ ಕ್ರೈo ರೇಟ್ ಜಾಸ್ತಿಯಾಗ್ತಿದೆ. ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಹೆಚ್ಚು ಭೀತಿ ಸೃಷ್ಟಿಸುತ್ತಿದೆ. ಬೆಂಗಳೂರಿನ ನೀರುಗುಂಟೆಪಾಳ್ಯದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಕಿಟ್ರ್ಯಾಪ್ ಮಾಡಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನೀರುಗುಂಟೆಪಾಳ್ಯದಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ಮಾಡಿ ಹತ್ಯೆ ಮಾಡಲಾಗಿದೆ. ಯುವಕನನ್ನು ನಿರುಗುಂಟೆಪಾಳ್ಯದ ಪ್ರೀತಂ (19) ಎಂದು ಗುರುತಿಸಲಾಗಿದೆ. ಪ್ರೀತಂ ತನಗಿಂದ 2 ವರ್ಷ ದೊಡ್ಡವಳಾದ ಯುವತಿಯನ್ನು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಎಂಬವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!- ಕಹಳೆ ನ್ಯೂಸ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲನ‌ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ನೈಸ್ ರಸ್ತೆಯಲ್ಲಿ ಜಗದೀಶ್ ಎಂಬ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಬನ್ನೇರುಘಟ್ಟ ಕನಕಪುರ ನೈಸ್ ರಸ್ತೆಯಲ್ಲಿ ಜಗದೀಶ್ ಬರುತ್ತಿದ್ದರು. ಕಿಯಾ ಸೆಲ್ಟೋಸ್ ಕಾರಿನಲ್ಲಿ ವಕೀಲ ಜಗದೀಶ್ ಬರುತ್ತಿದ್ದರು. ಇದೇ ರಸ್ತೆಯಲ್ಲಿ ವಕೀಲ ಜಗದೀಶ್ ಮೃತ ದೇಹ ಸಿಕ್ಕಿದೆ. ಆದರೆ ಜಗದೀಶ್‌ ಅವರ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಅವರ ಮೃತದೇಹ ಇತ್ತು. ಇದು ಹಲವು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ನಿಷೇಧಾಜ್ಞೆಯ ನಡುವೆ ರಸ್ತೆಗಿಳಿದ ಬಸ್ ಗಳಿಗೆ ಕಲ್ಲು ತೂರಾಟ -ಕಹಳೆ ನ್ಯೂಸ್ 

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಜಿಲ್ಲೆ ಬಂದ್ ಗೆ ವಿಹಿಂಪ ಕರೆ ನೀಡಿದೆ. ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.   ಮಂಗಳೂರು ನಗರ ವ್ಯಾಪ್ತಿಯಲ್ಲಿ  ಮೆ.06ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.  ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮತ್ತೆ ಹರಿದ ರಕ್ತದೊಕುಳಿ : ಲಾರಿಯಿಂದ ಕಾರನ್ನು ಅಡ್ಡಗಟ್ಟಿ ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕ ವಯನಾಡ್ ಜಿಲ್ಲೆಯ ಪುಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಅವರನ್ನು ಸುಮಾರು ಐವತ್ತರಷ್ಟಿದ್ದ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಯ ಬೆನ್ನಲ್ಲೇ ಬಜಪೆಯಲ್ಲಿ ಯುವಕನೋರ್ವನ ಕೊಲೆ ನಡೆದಿರುವ ಬಗ್ಗೆ " ವರದಿಯಾಗಿದೆ ಸುಮಾರು 4ರಿಂದ 5 ಮಂದಿ ಇದ್ದ ತಂಡವು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ.   ಕಾರನ್ನು ಲಾರಿಯಿಂದ ಅಡ್ಡಗಟ್ಟಿ ಮಚ್ಚು...
1 13 14 15 16 17 129
Page 15 of 129