Thursday, March 12, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಿನ್ನ ಗರ್ಭಿಣಿ ಮಾಡ್ತೀನಿ, ಈಗಲೇ ನಾನು ಬರ್ತೀನಿ: ವರುಣ್ ಆರಾಧ್ಯ, ಮಾಜಿ ಪ್ರೇಯಸಿಯ ಚಾಟಿಂಗ್ ರಹಸ್ಯ ಬಯಲು – ಕಹಳೆ ನ್ಯೂಸ್

ಕಳೆದ ಕೆಲ ದಿನಗಳಿಂದ ನಟ ವರುಣ್ ಆರಾಧ್ಯ ಹಾಗೂ ಆತನ ಮಾಜಿ ಪ್ರೇಯಸಿ ಸಖತ್ ಸುದ್ದಿಯಾಗ್ತಿದ್ದಾರೆ. ವರುಣ್ ತನ್ನ ಖಾಸಗಿ ವಿಡಿಯೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಪ್ರೇಯಸಿ ದೂರು ನೀಡಿದ್ದರು. ಬಳಿಕ ಇಬ್ಬರೂ ರಾಜಿ ಆಗಿ ಹೊರ ಬಂದ್ಮೇಲೆ, ಈಗ ಮತ್ತೆ ಆರೋಪಗಳ ವರಸೆ ಶುರು ಮಾಡಿದ್ದಾರೆ. ಮತ್ತೊಂದೆಡೆ ವರುಣ್ ಆರಾಧ್ಯನ ಚಾಟಿಂಗ್ ರಹಸ್ಯ ಲೀಕ್ ಆಗಿದೆ. ಸೆಪ್ಟೆಂಬರ್​​ 07.. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಯೂಟ್ಯುಬರ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಮುಖಂಡ ‌ಶರಣ್ ಪಂಪ್ ವೆಲ್ ಗೆ ಆಡಿಯೋ ಮೂಲಕ ಚಾಲೆಂಜ್ ಹಾಕಿದ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಹಸೈನಾರ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ FIR ದಾಖಲು – ಕಹಳೆ ನ್ಯೂಸ್ 

ಬಂಟ್ವಾಳ: ಕೋಮು ಸಾಮರಸ್ಯದಲ್ಲಿದ್ದ ಬಂಟ್ವಾಳ ದಲ್ಲಿ ಸಾಮಾಜಿಕ ಜಾಲತಾಣಗಳ‌ ಮೂಲಕ ಪ್ರಚೋದನೆಕಾರಿಯಾಗಿ ಹೇಳಿಕೆ ನೀಡಿರುವ ಕ್ರಿಮಿನಲ್ ಪ್ರಕರಣದ ಹಿನ್ನಲೆಯಿರುವ ಶರೀಫ್ ಯಾನೆ ಚೊಟ್ಟೆ ಶರೀಫ್ ಹಾಗೂ ರೌಡಿ ಶೀಟರ್ ಹಸೈನಾರ್ ಎಂಬುವವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.   ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಶರೀಫ್ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ವಿಶ್ವಹಿಂದೂ ಪರಿಷತ್ ,ಬಜರಂಗದಳ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಾಗಮಂಗಲದ ಕೋಮು ಗಲಭೆ, ಕೇರಳ ಮುಸ್ಲಿಮರ ಕೈವಾಡ – ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ; ವಿಶ್ವ ಹಿಂದೂ ಪರಿಷತ್‌ ಆರೋಪ ಏನು? – ಕಹಳೆ ನ್ಯೂಸ್

ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ. ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಕದ್ದ ಕಳ್ಳರು- ಕಹಳೆ ನ್ಯೂಸ್

ಬಂಟ್ವಾಳ: ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಘಟನೆ ನಡೆದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿ‌ಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಂಕ್ ಕಳವಾಗಿದೆ. ಬಿ.ಮೂಡ ಗ್ರಾಮದ ಬಿಸಿರೋಡಿನ‌ಲ್ಲಿರುವ ಎಸ್.ಬಿ.ಐ(SBI) ಬ್ಯಾಂಕ್...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀ‌ರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ...
ಉಡುಪಿಕ್ರೈಮ್ಸುದ್ದಿ

ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​​ಪಾಲ್ ಸುವರ್ಣ ಮೇಲೆ ಕೇಸು​ – ಕಹಳೆ ನ್ಯೂಸ್

ಉಡುಪಿ: ಪ್ರತಿಭಟನೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದ ಬಿಜೆಪಿ ಶಾಸಕ ಯಶ್​ಪಾಲ್​ ಸುವರ್ಣ (BJP MLA Yashpal Suvarna) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ (Udupi news) ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ (Best teacher award) ಪ್ರಶಸ್ತಿಯನ್ನು ತಡೆಹಿಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ...
1 27 28 29 30 31 128
Page 29 of 128