Tuesday, July 28, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ‌ ನಿಂದನೆ ; ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು. ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ...
ಕ್ರೈಮ್ರಾಜ್ಯಸುದ್ದಿ

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು -ಕಹಳೆ ನ್ಯೂಸ್

ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದ್ರೆ, ಇನ್ಶುರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು ಎಂದು ವರದಿಗಳು ತಿಳಿಸಿವೆ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ- ಕಹಳೆ ನ್ಯೂಸ್

ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ...
ಕ್ರೈಮ್ಸುದ್ದಿ

ಪತ್ನಿಯನ್ನ ಬರ್ಬರವಾಗಿ ಕೊಂದು ಮೃತದೇಹದ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ವಾಟ್ಸಪ್ ಸ್ಟೇಟಸ್’ಗೆ ಹಾಕಿದ ಪಾಪಿ ಪತಿ.! – ಕಹಳೆ ನ್ಯೂಸ್

ತಮಿಳುನಾಡಿನ ತಿರುನಲ್ವೇಲಿಯಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಕೊಯಮತ್ತೂರಿನ ಮಹಿಳಾ ಹಾಸ್ಟೆಲ್ನಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿ ಬರ್ಬರವಾಗಿ ಕೊಂದಿದ್ದಾನೆ.ಬಾಲಮುರ್ಗನ್ ಎಂದು ಗುರುತಿಸಲ್ಪಟ್ಟ ಆ ವ್ಯಕ್ತಿ ತನ್ನ ಪತ್ನಿಯಿಂದ ಕೆಲವು ದಿನಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದನು. ಕಟ್ಟಡಕ್ಕೆ ನುಗ್ಗಿ ನಿವಾಸಿಗಳ ಮುಂದೆಯೇ ಆಕೆಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸಂತ್ರಸ್ತ ಶ್ರೀಪ್ರಿಯಾ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದರು. ಅವರು ಕೆಲವು ಸಮಯದ ಹಿಂದೆ ತಮ್ಮ ಪತಿಯಿಂದ ಬೇರ್ಪಟ್ಟಿದ್ದರು. ಭಾನುವಾರ...
ಅಂಕಣಕ್ರೈಮ್ಹೆಚ್ಚಿನ ಸುದ್ದಿ

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-ಕಹಳೆ ನ್ಯೂಸ್

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ  ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ...
ಅಂಕಣಕ್ರೈಮ್ಸುದ್ದಿ

ದೆಹಲಿ ಕಾರು ಸ್ಫೋಟ ಪ್ರಕರಣ ; ಏಳನೇ ಆರೋಪಿ NIA ಬಲೆಗೆ-ಕಹಳೆ ನ್ಯೂಸ್

ನವದೆಹಲಿ: ನವೆಂಬರ್‌ 10ರಂದು ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಕಾರು ಬಾಂಬ್‌ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್‌ಐಎ ಇದೀಗ ಮತ್ತೋರ್ವ ಆರೋಪಿಯನ್ನುಅರೆಸ್ಟ್‌ ಮಾಡಿದೆ. ಆ ಮೂಲಕ ಈ ಭೀಕರ ಕೃತ್ಯದ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್‌ ನಬಿಗೆ ಆಶ್ರಯ ನೀಡಿದ್ದ ಆರೋಪದ ಹಿನ್ನೆಲೆ ಫರಿದಾಬಾದ್‌ ನಿವಾಸಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಸೋಯಾಬ್‌ ಎಂದು ಗುರುತಿಸಲಾಗಿದ್ದು, ಈತ...
ಅಂಕಣಕ್ರೈಮ್ಸುದ್ದಿ

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು ; ಐವರು ಸಾವು, ಇಬ್ಬರು ಗಂಭೀರ-ಕಹಳೆ ನ್ಯೂಸ್

ಲಕ್ನೋ: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ. ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ ಪರಾಸ್ ಪೂರ್ವಾ ಗ್ರಾಮದ ಬಳಿ ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನ ಬಾಗಿಲುಗಳು ಆಟೋಮೆಟಿಕ್ ಲಾಕ್ ಆಗಿದ್ದರಿಂದ, ಪ್ರಯಾಣಿಕರು ಹೊರಬರಲಾಗದೆ ಒಳಗೆ ಸಿಲುಕಿಕೊಂಡಿದ್ದಾರೆ. ಜೋರಾದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

7 ಕೋಟಿ ಹಣ ದರೋಡೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ – ಕಹಳೆ ನ್ಯೂಸ್

ಬೆಂಗಳೂರು -ಹಾಡುಹಗಲೇ ನಗರದಲ್ಲಿ 7 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ರಾಕೇಶ್‌ ಬಂಧಿತ ಏಳನೇ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಟ್ರಾವೆಲ್ಸ್ ಮಾಲೀಕ, ದರೋಡೆ ಕೃತ್ಯದ ಪ್ರಮುಖ ಆರೋಪಿ ರವಿಯ ಸಂಬಂಧಿ. ಬಂಧಿತರ ಸಂಖ್ಯೆ 7ಕ್ಕೇರಿದ್ದು, ತಲೆ ಮರೆಸಿಕೊಂಡಿರುವ ಮತ್ತಿಬ್ಬರ ಬಂಧನಕ್ಕಾಗಿ ಪೊಲೀಸರು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಬಂಧಿತರಿಂದ ಈತನಕ ಒಟ್ಟು 6.29 ಕೋಟಿ...
1 2 3 4 5 129
Page 3 of 129