Thursday, March 12, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವಿಚಾರಣೆ ವೇಳೆ ಸ್ಟೋನಿ ಬ್ರೂಕ್ ನಲ್ಲಿ ಮೌನವಾಗಿ ಕೂತ ದರ್ಶನ್ : ಫೋಟೋ ವೈರಲ್ – ಕಹಳೆ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಕೊನೆ ಹಂತಕ್ಕೆ ಬಂದು ತಲುಪಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯ ಕೆಲ ಪ್ರಮುಖ ಅಂಶಗಳು ಒಂದೊಂದಾಗಿ ಹೊರ ಬೀಳುತ್ತಿದೆ. ಈ ಮೊದಲು ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಮುಂದೆ ಅಂಗಲಾಚುತ್ತಿರುವ ಫೋಟೋ ವೈರಲ್ ಆಗಿದ್ದು ಇದೀಗ ಮತ್ತೊಂದು ಫೋಟೋ ವೈರಲ್ ಆಗಿದೆ.   ಸ್ಟೋನಿ ಬ್ರೂಕ್​ನಲ್ಲಿ ದರ್ಶನ್ ಹಾಗೂ ಗೆಳೆಯರು ಪಾರ್ಟಿ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ; ಕರಿಷ್ಮಾಶೇಖ್, ಸೂರಜ್ ಶಾಹಜೀ ಸಹಿತ ಬೆಳ್ತಂಗಡಿ ಮೂಲದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಮೂವರ ಬಂಧನ- ಕಹಳೆ ನ್ಯೂಸ್

ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಮಾರ್ಗದರ್ಶನದಲ್ಲಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಚ್.ಎನ್.ಧರ್ಮೇಂದ್ರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಕ್ಸ್ ಪ್ರಕರಣ ದಾಖಲು: ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳದ ರಾಜ್ಯದವರು ಎನ್ನಲಾಗಿದ್ದು, ಹಲವು ವರ್ಷಗಳ ಹಿಂದೆ ನಗರಕ್ಕೆ ಉದ್ಯೋಗ ಹರಿಸಿಕೊಂಡು ಬಂದಿದ್ದು ನಂತರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು....
ಉಡುಪಿಕ್ರೈಮ್ರಾಜ್ಯಸುದ್ದಿ

ಪ್ರೀತಿ ಹೆಸರಿನಲ್ಲಿ ಮಣಿಪಾಲದ ಸಹಪಾಠಿ ವೈದ್ಯ ಹಿಂದೂ ವಿದ್ಯಾರ್ಥಿನಿ ಇಸ್ಲಾಂಗೆ ಮತಾಂತರ ಒತ್ತಾಯಿಸಿ ಕಿರುಕುಳ..!! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು, ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ ಅರೆಸ್ಟ್​ – ಕಹಳೆ ನ್ಯೂಸ್

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್‌ ಡ್ಯಾನಿಷ್‌ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು...
ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ – ಕೇಸ್ ದಾರಿ ತಪ್ಪಿಸಲು ಯತ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಳಗಕ್ಕೆ ಮುಖಭಂಗ ; ಹೈಕೋರ್ಟ್ ನಿಂದ ಮಹತ್ವದ ಅದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ಸಹಿತ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮರುತನಿಖೆ ನಡೆಯಲಿದೆ ಎಂಬ ವಿಶ್ವಾಸದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ ಬಳಗಕ್ಕೆ ಭಾರಿ ಮುಖಭಂಗ ಉಂಟಾಗಿದೆ. ಸೆಷನ್ಸ್‌ ಕೋರ್ಟ್‌ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ, ಪ್ರಕರಣದ ಮರುತನಿಖೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿನೆಸ್ ಲಾಭ ಪಡೆದು ಅಮಾಯಕ ಯುವಕನನ್ನು ನಂಬಿಸಿ ವಂಚನೆ ಆರೋಪ ; ಸಿದ್ದೀಕ್ ವಿರುದ್ಧ ದೂರು ದಾಖಲು..!! – ಕಹಳೆ ನ್ಯೂಸ್

ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ಇದೀಗ ಅಸಾಮಿ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ ಹಿಂದೆ ವಿದೇಶದಲ್ಲಿದ್ದ ವೇಳೆ ಸಿದ್ದೀಕ್ ವಿದ್ಯಾನಗರ ಮುಡಿಪು ಎಂಬಾತನ ಪರಿಚಯವಾಗುತ್ತದೆ. ಬಳಿಕ ಆತನ ಜತೆ ಆತ್ಮೀಯತೆಯಿಂದ ಒಡನಾಟ ಇಟ್ಟುಕೊಂಡಿರುತ್ತಾನೆ. ಬಳಿಕ ಆಸೀಫ್ ಊರಿಗೆ ಬಂದಿದ್ದು, ತದ ಬಳಿಕ ಅಸಾಮಿ ಸಿದ್ದೀಕ್...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ಗೆ ಹೈಕೋರ್ಟ್ ಎಚ್ಚರಿಕೆ…!! ನ್ಯಾಯಾಲಯ‌ ಅದೇಶ ಮೀರಿದ್ರೆ ತಿಮರೋಡಿ ಪಕ್ಕ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ‌ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋ‌ಡಿ‌ ಸಲ್ಲಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲವಾಗಿದ್ದು, ಆ ಪ್ರಕರಣದಲ್ಲಿ‌ ಇದೇ ಆಗಸ್ಟ್ 29 ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಕುದ್ದು ಹಾಜರಾತಿ ಗೆ ಆದೇಶ...
1 28 29 30 31 32 128
Page 30 of 128