Thursday, March 12, 2026

ಕ್ರೈಮ್

ಕೇರಳಕ್ರೈಮ್ಸಿನಿಮಾಸುದ್ದಿ

”ನನ್ನ ಮೊದಲ ಚಿತ್ರಕ್ಕೆ ಬಿಕಿನಿ ಹಾಕಿದ್ದೆ,ಆಗ ಮೇಕಪ್‌ಮ್ಯಾನ್ ಎಲ್ಲೆಲ್ಲಿ-ಹೇಗೆಲ್ಲ ಮುಟ್ಟಿದ್ದ ಅಂತ ನನಗೆ ಗೊತ್ತು” – ಸೆ* ಬಾಂಬ್ ಎಸೆದಿದ್ದಾರೆ ಶಕೀಲಾ..! – ಕಹಳೆ ನ್ಯೂಸ್

90ರ ದಶಕದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೀಲಿ ತಾರೆಯಾಗಿ ಜನಮನ ಗೆದ್ದವರು ಶಕೀಲಾ. ಒಂದು ಲೆಕ್ಕಾಚಾರದ ಪ್ರಕಾರ ಮಲಯಾಳಂ ಚಿತ್ರರಂಗದಲ್ಲಿ ಶಕೀಲಾ ಅಭಿನಯದ ಹೆಚ್ಚು ಕಡಿಮೆ ನೂರು ಪೋರ್ನ್ ಚಿತ್ರಗಳು ಆ ಕಾಲದಲ್ಲಿ ತಯಾರಾಗಿದ್ದವು. ಇಷ್ಟೇ ಅಲ್ಲ ಈ ಚಿತ್ರಗಳು ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳಾದ ಮುಮ್ಮೂಟಿ ಮತ್ತು ಮೋಹನ್ ಲಾಲ್ ಅವರ ಚಿತ್ರಗಳಿಗೆ ಸೆಡ್ಡು ಹೊಡೆದು ಗಳಿಕೆಯಲ್ಲಿ ಹಿಂದಿಕ್ಕುತ್ತಿದ್ದವು ಎಂಬ ಉಲ್ಲೇಖ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿದೆ.   ಆದರೆ...
ಕ್ರೈಮ್ದೆಹಲಿಸುದ್ದಿ

ರಾಜಕಾರಣಿಯಿಂದ ನಟಿಗೆ ಚಿತ್ರಹಿಂಸೆ, ಭೀಕರ ದೌರ್ಜನ್ಯ, ಐಪಿಎಸ್​ಗಳು ಭಾಗಿ..!? – ಕಹಳೆ ನ್ಯೂಸ್

ನಟಿ ಕಾದಂಬರಿ ಜೇಟ್ವಾನಿ ವಿರುದ್ಧ ಕೆಲ ಐಪಿಎಸ್ ಅಧಿಕಾರಿಗಳು, ಒಬ್ಬ ಐಎಎಸ್ ಅಧಿಕಾರಿ ಸೇರಿ ವ್ಯೂಹ ರಚಿಸಿ ಆಕೆಗೆ ಕೊಡಬಾರದ ಹಿಂಸೆ, ಲೈಂಗಿಕ ದೌರ್ಜನ್ಯ ನೀಡಿರುವ ಘಟನೆ ಆರು ತಿಂಗಳ ನಂತರ ಬಹಿರಂಗವಾಗಿದೆ.ಕರ್ನಾಟಕದಲ್ಲಿ ನಟ ಮತ್ತು ಆತನ ಗ್ಯಾಂಗ್​ ಸಾಮಾನ್ಯ ವ್ಯಕ್ತಿಯೊಬ್ಬನ ಮೇಲೆ ಅಟ್ಟಹಾಸ ಮೆರೆದು ಆತನ ಸಾವಿಗೆ ಕಾರಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವಾಗಲೇ ನೆರೆಯ ಆಂಧ್ರ ಪ್ರದೇಶದಲ್ಲಿ ಅದಕ್ಕಿಂತಲೂ ಭಯಾನಕ ಘಟನೆಯೊಂದು ಹೊರಗೆ ಬಂದಿದೆ. ಆಂಧ್ರ ಪ್ರದೇಶದಲ್ಲಿ ಈ...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ : ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ ; ಆರೋಪಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ ಪತ್ತೆ ಹಚ್ಚಿದ್ದೇ ರೋಚಕ…!! – ಕಹಳೆ ನ್ಯೂಸ್

ಕೃಷ್ಣ ಜನ್ಮಾಷ್ಟಮಿ ಎಂದು ತನ್ನ ಊರಿಗೆ ರೈಲಿನಲ್ಲಿ ಹೊರಟಿದ್ದ ಉಡುಪಿ ತಾಲೂಕಿನ ಮಣಿಪಾಲದ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿ ನಡೆದಿದೆ. ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಣಿಪಾಲ್ ಪೊಲೀಸರು ಸಾವಿರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಹಚ್ಚಿ ಅವನ ಮನೆಗೆ ತೆರಳಿ ಬಂಧಿಸಿದ್ದಾರೆ. ಉಡುಪಿ, ಆಗಸ್ಟ್​.29: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು (Manipal Police) ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಕೇರಳಕ್ರೈಮ್ಸಿನಿಮಾಸುದ್ದಿ

ಒಬ್ಬ ಹಿರಿಯ ನಟ ಸಿದ್ದಿಕಿ ಮಗಳೆಂದು ಕರೆದು ಅತ್ಯಾಚಾರ ಎಸಗಿದ, ಇನ್ನೊಬ್ಬ ನಟ ರಿಯಾಜ್‌ ಖಾನ್‌ ಸೆಕ್ಸ್‌ ಇಷ್ಟಾನಾ ಎಂದ ; ಚಿತ್ರರಂಗದ ಕರಾಳತೆ ಬಿಚ್ಚಿಟ್ಟ ಮಲಯಾಳಂ ನಟಿ ರೇವತಿ ಸಂಪತ್ – ಕಹಳೆ ನ್ಯೂಸ್

ಜಸ್ಟಿಸ್‌ ಹೇಮಾ ಸಮಿತಿ ಸಿದ್ಧಪಡಿಸಿರುವ ವರದಿ ಮಲಯಾಳಂ ಚಿತ್ರರಂಗದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಉದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಸ್ಟಿಂಗ್ ಕೌಚ್‌ನಿಂದ ಹಿಡಿದು ತಾರತಮ್ಯದವರೆಗೆ ಮಹಿಳೆಯರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಮಾ ಸಮಿತಿ ಹೇಳಿದೆ. ಈ ಹಿನ್ನೆಲೆಯಲ್ಲಿ ಮಲಯಾಳಂ ನಟಿ ರೇವತಿ ಸಂಪತ್, ಮಾಲಿವುಡ್‌ನ ಹಿರಿಯ ನಟ ಸಿದ್ದಿಕಿ ಮತ್ತು ಬಹುಭಾಷಾ ನಟ ರಿಯಾಜ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟಿಯ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹಿಂದೂ ಯುವತಿ ಮುಸ್ಲಿಂ ಯುವಕನಿಂದ ಅತ್ಯಾಚಾರ ಪ್ರಕರಣ : ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಛಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ...
1 29 30 31 32 33 128
Page 31 of 128