Thursday, March 12, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹ – 86 ಸಿಮ್ ಸಹಿತ ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ ಮತ್ತು ಮಹಮ್ಮದ್ ಅಜೀಂನನ್ನು ಬಂಧಿಸಿದ ಮಂಗಳೂರು ಪೊಲೀಸರು-ಕಹಳೆ ನ್ಯೂಸ್

ಬೆಳ್ತಂಗಡಿ : ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ, ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್ಗಳು , 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು...
ಕ್ರೈಮ್ಬೆಂಗಳೂರು

ಮಿಸ್ಡ್ ಕಾಲ್ ಕೊಟ್ಟು ಹುಡುಗರನ್ನು ಪಟಾಯಿಸುತ್ತಿದ್ದ ಲೇಡಿ ನಜ್ಮಾ ಕೌಸರ್ ; ಹನಿ ಟ್ರ್ಯಾಪ್ ಮಾಡುತ್ತಿದ್ದ ಮಹಮ್ಮದ್ ಆಶೀಕ್, ಖಲೀಲ್ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಸಂಪಿಗೆಹಳ್ಳಿ ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು : ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳಾಗಿದ್ದಾರೆ. ನಜ್ಮಾ ಕೌಸರ್ ಯುವಕರನ್ನು ಗುರಿಯಾಗಿಸಿ ಮಿಸ್ಡ್ ಕಾಲ್ ಕೊಡುತ್ತಿದ್ದಳು. ಬೆಂಗಳೂರಿನ ಯುವಕರನ್ನೇ ಗುರಿಯಾಗಿಸುತ್ತಿದ್ದಳು. ನಂತರ ಅವರು ಕರೆ ಮಾಡಿದಾಗ...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ಉತ್ತರ ಪ್ರದೇಶಕ್ರೈಮ್ಸುದ್ದಿ

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ ಕಾಮುಕ 70 ವರ್ಷದ ಮುಸ್ಲಿಂ ಧರ್ಮ ಗುರು ಮೌಲಾನಾ ಮುಖ್ತಾರ್! ವಿಡಿಯೋ ಎಲ್ಲೆಡೆ ವೈರಲ್‌ – ಕಹಳೆ ನ್ಯೂಸ್

ಕಾನ್ಪುರ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ(Physical Abuse) ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಶಾಕಿಂಗ್‌ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ಬೆಳಕಿಗೆ ಬಂದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅದೃಷ್ಟವಶಾತ್‌ ಮಗುವನ್ನು ರಕ್ಷಿಸಲಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ. ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ನಾಸೀರ್, ಮಹಮ್ಮದ್ ಆಸೀಫ್ .ಬಿ ಅರೆಸ್ಟ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಬಂಧಿತ ಆರೋಪಿಗಳು. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

17 ವರ್ಷದ ವಿದ್ಯಾರ್ಥಿಯ ಜೊತೆ ಬಲವಂತವಾಗಿ ಲೈಂಗಿಕ ಕ್ರಿಯೆ ; 30 ವರ್ಷದ ಶಿಕ್ಷಕಿ ಅರೆಸ್ಟ್‌ – ಕಹಳೆ ನ್ಯೂಸ್

ಸಿಡ್ನಿ; ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯ ಮುಂದೆ ಹಸ್ತಮೈಥುನ ಮಾಡಿಕೊಂಡು, ಕಾರಿನಲ್ಲಿ ಆತನೊಂದಿಗೆ ಲೈಂಗಿಕ್ರಿಯೆ ನಡೆಸಿದ್ದಲ್ಲದೆ, ಪದೇ ಪದೇ ಆತನಿಗೆ ಕಾಟ ಕೊಡುತ್ತಿದ್ದಳು.. ಈ ಕಾರಣದಿಂದಾಗಿ ಆ ಶಿಕ್ಷಕಿ ಈ ಬಂಧನವಾಗಿದ್ದಾಳೆ.. ಆಸ್ಟ್ರೇಲಿಯಾದ ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ.. 17 ವರ್ಷದ ತನ್ನದೇ ಶಾಲೆಯ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ಶಿಕ್ಷಕಿ ತೈಲಾ ಬ್ರೇಲಿಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.. ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು...
ಕ್ರೈಮ್ಬೆಂಗಳೂರುಸುದ್ದಿ

ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ ; ಪ್ರಜ್ವಲ್‌ ವಿರುದ್ಧ ದೂರು – ಆಂಟಿಯೊಂದಿಗೆ ಪ್ರೇಮ್‌ ಕಹಾನಿಯೇ ಥ್ರಿಲ್ಲಿಂಗ್‌! – ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನು ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗುವುದಿಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದರೀಗ ಅದೆಲ್ಲದಕ್ಕೂ ಆನ್‌ಲೈನ್ ತಂತ್ರಜ್ಞಾನ ದಾರಿಮಾಡಿಕೊಟ್ಟಿದೆ. ಆದ್ರೆ ಇದರಿಂದ ಅನುಕೂಲ ಆಗುವುದಕ್ಕಿಂತ ಅನಾನುಕೂಲಕ್ಕೆ ದಾರಿ ಮಾಡಿಕೊಳ್ಳುತ್ತಿರುವುದೇ ಹೆಚ್ಚು ಅನ್ನೋದಕ್ಕೆ ಬೆಂಗಳೂರಿನಲ್ಲಿ (Bengaluru) ನಡೆದಿರುವ ಆಂಟಿ ಲವ್‌ ಪ್ರಕರಣವೊಂದು ಸಾಕ್ಷಿಯಾಗಿದೆ. ಈ ಆಷಾಢ ಕಳೆದು ಶ್ರಾವಣ ಬಂದ್ರೆ ಮದುವೆ ಆಗೇ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಬ್ರೆಜಿಲ್‌ನಲ್ಲಿ ವಿಮಾನ ದುರಂತ ; ಎಲ್ಲಾ 62 ಮಂದಿ ಸಾವು – ಕಹಳೆ ನ್ಯೂಸ್

ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ  ಸಾವೊ ಪಾಲೊ ಬಳಿ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ  ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌  ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು...
1 32 33 34 35 36 128
Page 34 of 128