Friday, April 24, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ ; ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ- ಕಹಳೆ ನ್ಯೂಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಶ್ರಫ್ ಗುಂಪು ಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ(ಅ.30) ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ....
ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಟೋಲ್’ ಕಟ್ಟದೇ ಮುನ್ನುಗ್ಗಿ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಚಾಲಕ : ಸ್ಥಳದಲ್ಲೇ ಇಬ್ಬರು ಸಾವು – ಕಹಳೆ ನ್ಯೂಸ್

ಆಂಧ್ರಪ್ರದೇಶ : ಟೋಲ್ ಕಟ್ಟದೇ ಮುಂದೆ ನುಗ್ಗಿ ಚಾಲಕನೋರ್ವ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಘಟನೆಯ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕುಶಿನಗರ ಮತ್ತು ಡಿಯೋರಿಯಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾರ್ಯ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ದೆಹಲಿ ಮೂಲಕ ಬಿಹಾರಕ್ಕೆ ಹೋಗುತ್ತಿದ್ದ ಖಾಸಗಿ ಐಷಾರಾಮಿ ಬಸ್ ಇದಾಗಿದ್ದು, ಮೋಟಾರ್ ಸೈಕಲ್ನಲ್ಲಿ...
ಕ್ರೈಮ್ರಾಜ್ಯಸುದ್ದಿ

ಡಾ.‌ ಕಲ್ಲಡ್ಕ ಪ್ರಭಾಕರ್ ಭಟ್ ರಿಗೆ ಬಿಗ್ ರಿಲೀಫ್..!! ನ್ಯಾಯಾಲಯದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಆರೆಸ್ಸೆಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಕುರಿತು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ಮಧ್ಯಂತರ ಆದೇಶ ಮಾಡಿದೆ. ದಲಿತ ಹಕ್ಕು ಸಮಿತಿ, ಜನವಾದಿ ಮಹಿಳಾ ಸಮಿತಿಯ ದೂರಿನ ಮೇರೆಗೆ ಉಪ್ಪಳಿಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣದ ಆರೋಪದಲ್ಲಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ 79, 196,...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಟೇಕ್‌ ಆಫ್‌ ಆದ ಬೆನ್ನಲ್ಲೇ ನೆಲಕ್ಕುರುಳಿ ಸುಟ್ಟು ಭಸ್ಮವಾದ ವಿಮಾನ ; ಅಹಮದಾಬಾದ್‌ ದುರಂತ ಮರೆಯುವ ಮುನ್ನ ಮತ್ತೊಂದು ಅವಘಡ-ಕಹಳೆ ನ್ಯೂಸ್

ಕ್ಯಾರಕಾಸ್, ಅ. 25: ಜೂನ್‌ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಅವಘಡ ನಡೆದಿದೆ. ವೆನೆಜುವೆಲಾದ ತಾಚಿರಾ ರಾಜ್ಯದ ಪಾರಾಮಿಲ್ಲೊ ವಿಮಾನ ನಿಲ್ದಾಣದಿಂದ  ಟೇಕ್‌ ಆಫ್‌ ಆದ ಪಿಎ-31ಟಿ1 (PA-31T1) ಲಘು ವಿಮಾನ ಕೆಲವೇ ಕ್ಷಣಗಳಲ್ಲಿ ನೆಲಕ್ಕುರುಳಿದ್ದು, ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌  ಆಗಿದೆ. ಅವಳಿ ಎಂಜಿನ್ ಹೊಂದಿರುವ ಪೈಪರ್ ಪಿಎ-31ಟಿ1...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ; ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ-ಕಹಳೆ ನ್ಯೂಸ್

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವತಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾಫ್ಟ್‌ವೇರ್‌ ಇಂಜಿನಿಯರ್‌  ಆಗಿದ್ದು, ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಗುಂಡಿಯಿಂದಾಗಿ ಬೈಕ್‌ನಿಂದ ಬಿದ್ದು ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಲೈಟ್ಸ್ ಮೆಕ್ಯಾನಿಕ್ ಕಂಪನಿ ಬಳಿ ಬೆಳಿಗ್ಗೆ 10.55 ರ ಸುಮಾರಿಗೆ ಆಕೆಯ ಸಹೋದರ ಮಾದಾವರ ಮೆಟ್ರೋ ನಿಲ್ದಾಣದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್ – ಕಹಳೆ ನ್ಯೂಸ್

ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ. ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
1 2 3 4 5 6 128
Page 4 of 128