ಮಂಗಳೂರು : ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ ; ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ- ಕಹಳೆ ನ್ಯೂಸ್
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು...







