Friday, March 13, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನ್ಯ ಕೋಮಿನ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು : ಆರೋಪಿ ಎರಡು ಮಕ್ಕಳ ತಂದೆ ಅಬ್ದುಲ್ಲಾ ಬಿಳಿಯೂರು ಅರೆಸ್ಟ್..!!-ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬAಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು...
ಕ್ರೈಮ್ಬೆಂಗಳೂರುಸುದ್ದಿ

ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹೈಕೋರ್ಟ್ ಅಡ್ವೋಕೇಟ್ ಚೈತ್ರಾ – ಕಹಳೆ ನ್ಯೂಸ್

ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ. ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್​ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್​ನಲ್ಲಿ ವಾಸವಿದ್ದರು. ಇನ್ನು ಇವರ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಇವರು ಪ್ರವೃತ್ತಿಯಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದರು....
ಕ್ರೈಮ್ಮಡಿಕೇರಿಸುದ್ದಿ

ಮಡಿಕೇರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣ:ಕಿರಾತಕನ ಬಂಧನದ ಬೆನ್ನಲ್ಲೇ, ಮರದ ಮೇಲೆ ಪತ್ತೆಯಾದ ರುಂಡ ! – ಕಹಳೆ ನ್ಯೂಸ್

ಮಡಿಕೇರಿ: ಅಪ್ರಾಪ್ತೆ ಜತೆ ನಿಶ್ಚಿತಾರ್ಥ ಆಗದ ಸಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ತಲೆಕಡಿದಿದ್ದ ಕಿರಾತಕನ ಬಂಧನದ ಬೆನ್ನಲ್ಲೇ ಪೊಲೀಸರು ಬಾಲಕಿಯ ರುಂಡವನ್ನು ಪತ್ತೆ ಮಾಡಿದ್ದಾರೆ. ಇಂದು ಬೆಳಗ್ಗೆ ಆರೋಪಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದ ಎನ್ನಲಾಗಿದ್ದು, ಆ ಬಳಿಕ ಬಾಲಕಿ ಹತ್ಯೆ ಮಾಡಿದ ಸ್ಥಳ ಮಹಜರು ಮಾಡುವ ಸಂದರ್ಭದಲ್ಲಿ ಬಾಲಕಿಯ ರುಂಡ ಮರವೊಂದರ ಮೇಲೆ ಪತ್ತೆಯಾಗಿದೆ. ಸ್ಥಳದಲ್ಲಿ ಬಾಲಕಿಯ ಚಪ್ಪಲಿ ಕೂಡ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಿಂದ ಸಮುದ್ರಕ್ಕೆ ಹಾರುವುದಾಗಿ ಬೆದರಿಕೆ ಹಾಕಿದ ಮುಹಮ್ಮದ್ ಬಿ.ಸಿ ; ದುರ್ವರ್ತನೆ ವಿರುದ್ದ ಬಜ್ಪೆ ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್

ಮಂಗಳೂರು : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿ ಸಂಬಂಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭದ್ರತಾ ಸಂಯೋಜಕ ಸಿದ್ದಾರ್ಥ ದಾಸ್ ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ಕಣ್ಣೂರಿನ ನಿವಾಸಿಯಾಗಿರುವ ಮುಹಮ್ಮದ್ ಬಿ.ಸಿ(24) ವಿರುದ್ದ ಈ ಆರೋಪ ಕೇಳಿಬಂದಿದೆ. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು,...
ಕ್ರೈಮ್ಮಡಿಕೇರಿಸುದ್ದಿ

ಬಾಲಕಿಯ ರುಂಡ ಕಡಿದು ಪರಾರಿಯಾಗಿದ್ದ ಹಂತಕ ಪ್ರಕಾಶ್ ಅರೆಸ್ಟ್ – ಕಹಳೆ ನ್ಯೂಸ್

ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಅಪಮಾನಕಾರಿ ಹೇಳಿಕೆ, ನಿಂದನಾತ್ಮಕ ಪೋಸ್ಟ್ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು – ವಿಡಿಯೋ ಹಾಗೂ ಪೋಸ್ಟ್ ಗಳನ್ನು ಡಿಲೀಟ್ ಮಾಡಿ ಸಿಟಿ ಸಿವಿಲ್ ಕೋರ್ಟು ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಯಾವುದೇ ಸಾಕ್ಷಾಧಾರಗಳಿಲ್ಲದೆ, ಡಿ. ಹರ್ಷೇಂದ್ರ ಕುಮಾರ್ ಅವರು ತೇಜೋವಧೆ ಯತ್ನ ನಡೆಸಿದವರಿಗೆ ಸಿಟಿ ಸಿವಿಲ್ ಕೋರ್ಟು ಬಿಸಿ ಮುಟ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸೋಮನಾಥ ನಾಯಕ್, ತಮ್ಮಣ್ಣ ಶೆಟ್ಟಿ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಘೋಷಿಸಿತ್ತು. ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅವಿವಾಹಿತ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಮ್ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ...
1 44 45 46 47 48 128
Page 46 of 128