Wednesday, March 18, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಕಂಬಳಬೆಟ್ಟುವಿನಲ್ಲಿ ಮಹಮ್ಮದ್‌ ಸರ್ವನ್‌ ಹಾಗೂ ಫಾರೂಕ್‌ ಗೆ ಉಸ್ಮಾನ್‌ ಆಂಡ್ ಗ್ಯಾಂಗ್ ನಿಂದ ಹಲ್ಲೆ, ಜೀವ ಬೆದರಿಕೆ – ಕಹಳೆ ನ್ಯೂಸ್

ವಿಟ್ಲ: ಹಳೆಯ ದ್ವೇಷವನ್ನಿಟ್ಟುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಶನಿವಾರ ಕಂಬಳಬೆಟ್ಟುವಿನಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮಹಮ್ಮದ್‌ ಸರ್ವನ್‌ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್‌ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್‌, ಇಸುಬು, ಜಿಯಾದ್‌, ಉಸ್ಮಾನ್‌, ಶರೀಫ್‌ ಹಾಗೂ ಇತರ ಮೂವರು ಹಲ್ಲೆ ಮಾಡಿದ ಆರೋಪಿಗಳು. ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು...
ಕ್ರೈಮ್ಮೈಸೂರುರಾಜಕೀಯರಾಜ್ಯಸುದ್ದಿ

ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಹಿಂದೂ ಯುವಕನಿಗೆ ಚಾಕು ಇರಿತ ಜಿಹಾದಿಗಳು ; ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ಸೇರಿದಂತೆ 5 ಜನರ ವಿರುದ್ಧ ಎಫ್‌ಐರ್ – ಕಹಳೆ ನ್ಯೂಸ್

ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ. ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ...
ಕ್ರೈಮ್ರಾಷ್ಟ್ರೀಯಸುದ್ದಿ

Odisha Train Accident: ಒಡಿಶಾ ರೈಲು ದುರಂತ ಹಿನ್ನೆಲೆ ಅನೇಕ ರೈಲುಗಳ ಸಂಚಾರ ರದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ – ಕಹಳೆ ನ್ಯೂಸ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಮತ್ತು ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನಗರ್‌ನಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಳ್ಳಾಲದಲ್ಲಿ ಮತ್ತೊಂದು ಲವ್ ಜಿಹಾದ್..!! : ಸೋಮೇಶ್ವರ ಬೀಚ್ ನಲ್ಲಿ ಹಿಂದೂ ಯುವತಿಯರ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದ, ಮತಾಂತರಿ ಜಿಹಾದಿಗಳಿಗೆ ಧರ್ಮದೇಟು ನೀಡಿದ್ರಾ ಹಿಂದೂ ಕಾರ್ಯಕರ್ತರು..!!?? –ಕಹಳೆ ನ್ಯೂಸ್

ಉಳ್ಳಾಲ: ಮೂವರು ಹಿಂದೂ ವಿದ್ಯಾರ್ಥಿನಿಯರ ಜೊತೆ ಜಿಹಾದಿ ಮುಸ್ಲಿಂ ವಿದ್ಯಾರ್ಥಿಗಳು ಸೊಮೇಶ್ವರ ಬೀಚ್‌ಗೆ ಆಗಮಿಸಿದ್ದು, ಅಲ್ಲಿ ಅಶ್ಲೀಲವಾಗಿ ಅನುಚಿತ ವರ್ತನೆ ನಡೆಸುತ್ತಿದ್ದು, ಇದನ್ನ ಗಮನಿಸಿದ ಹಿಂದು ಕಾರ್ಯಕರ್ತರು ಮತಾಂತರಿಗಳ ಧರ್ಮದೇಟು ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರ ವಿಹಾರಕ್ಕೆಂದು ಬಂದಿದ್ದಾರೆ. ಇದರ ಮೂವರು ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌ ; NIA ತನಿಖೆಯಿಂದ ಬೆಳಕಿಗೆ – ಕಹಳೆ ನ್ಯೂಸ್

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ತನಿಖೆಯಿಂದ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ...
ಉಡುಪಿಕ್ರೈಮ್ಸುದ್ದಿ

ಮಣಿಪಾಲದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ : ಆರೋಪಿ ಪಯಾಜ್‌ ಪರಾರಿ – ಕಹಳೆ ನ್ಯೂಸ್

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ. ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್‌ ಮತ್ತು ಸಚಿನ್‌ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ...
ಕ್ರೈಮ್ಬೆಂಗಳೂರುಸುದ್ದಿ

” ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ….. ಮಾಡಲು ಸಂಗಾತಿ ಹುಡುಕಾಡುತ್ತಿದ್ದೇನೆ. ” ನಂಬಿ ಹೋದವನಿಗೆ ಮೊದಲು ಸುಖ ನಂತರ ಬೆದರಿಕೆ, 3 ಲಕ್ಷಕ್ಕೆ ಬೇಡಿಕೆ – ನಿನ್ನನ್ನು ಮಸೀದಿಗೆ ಕರೆದುಕೊಂಡು ಹೋಗಿ ಮುಂಜಿ ಮಾಡಿಸಿ ಮೆಹರಳೊಂದಿಗೆ ಮದುವೆ ಮಾಡಿಸುತ್ತೇವೆ – ಬೆಂಗಳೂರಿನಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯಿಂದ ಹಣ ಸುಲಿಗೆ, ಹನಿಟ್ರಾಪ್ ಖತರ್ನಾಕ್ ಆಂಟಿ ಫಾತಿಮಾ..!! – ಕಹಳೆ ನ್ಯೂಸ್

ಬೆಂಗಳೂರು(ಜೂ.01): ತನ್ನ ಪತಿ ದುಬೈನಲ್ಲಿದ್ದಾನೆ ಎಂದು ಹೇಳಿ ಮನೆಗೆ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯೊಬ್ಬನಿಂದ ಮಹಿಳೆ ಹಾಗೂ ಆಕೆಯ ತಂಡ ಹಣ ಸುಲಿಗೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್‌ ಸಮೀಪ ನಿವಾಸಿ ಸಂತ್ರಸ್ತನಾಗಿದ್ದು, ಇತ್ತೀಚೆಗೆ ಜೆ.ಪಿ.ನಗರದ 5ನೇ ಹಂತದ ಮನೆಗೆ ಕರೆಸಿಕೊಂಡು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ನಡೆದಿದೆ ಎಂದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನಲ್ಲಿ NIA ದಾಳಿ ; ಮಹಮ್ಮದ್‌ ಹ್ಯಾರಿಸ್‌ ಕುಂಬ್ರ, ಸಜ್ಜಾದ್‌ ಹುಸೈನ್‌ ಕೋಡಿಂಬಾಡಿ, ಫೈಝಲ್‌ ಅಹಮದ್‌ ತಾರಿಗುಡ್ಡೆ, ಸಂಶುದ್ದೀನ್‌ ಕೂರ್ನಡ್ಕ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ 16ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್‌ ಐ ಎ) ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಪುತ್ತೂರಿನಲ್ಲಿ ದಾಳಿ ನಡೆಸಿದ ಎನ್‌ಐಎ ತಂಡ ಮಹಮ್ಮದ್‌ ಹ್ಯಾರಿಸ್‌ ಕುಂಬ್ರ(32) ಸಜ್ಜಾದ್‌ ಹುಸೈನ್‌ ಕೋಡಿಂಬಾಡಿ (37),ಫೈಝಲ್‌ ಅಹಮದ್‌ ತಾರಿಗುಡ್ಡೆ ಮತ್ತು ಸಂಶುದ್ದೀನ್‌ ಕೂರ್ನಡ್ಕ ಎಂಬವರನ್ನು ವಶಕ್ಕೆ ಪಡೆದಿದೆ....
1 69 70 71 72 73 128
Page 71 of 128