Saturday, March 7, 2026

ಕ್ರೈಮ್

ಅಂಕಣಕ್ರೈಮ್ಮಂಗಳೂರುಸುದ್ದಿ

ಧರ್ಮಸ್ಥಳ ಕೇಸ್ ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ  ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ  ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಗೆ ಟ್ವಿಸ್ಟ್‌...
ಅಂಕಣಕ್ರೈಮ್ಸುದ್ದಿ

ಐಷಾರಾಮಿ ಸ್ಲೀಪರ್ ಬಸ್ ಡಿಕ್ಕಿ ; ನಾಲ್ವರು ದುರ್ಮರಣ- ಕಹಳೆ ನ್ಯೂಸ್

ಲಕ್ನೋ: ಐಷಾರಾಮಿ ಸ್ಲೀಪರ್ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವಾರಣಾಸಿ  ಬಳಿಯ ಜಾನ್‌ಪುರದಲ್ಲಿ ನಡೆದಿದೆ. ಪ್ರಯಾಣಿಕರನ್ನು ಛತ್ತೀಸ್‌ಗಢದಿಂದ ಅಯೋಧ್ಯೆ ಮತ್ತು ವಾರಣಾಸಿಯ ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 50 ಪ್ರಯಾಣಿಕರಿದ್ದ ಬಸ್ ಜಾನ್‌ಪುರದ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಪ್ರಯಾಣಿಕರು...
ಅಂಕಣಕ್ರೈಮ್ದೆಹಲಿಸುದ್ದಿ

BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ ; 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌-ಕಹಳೆ ನ್ಯೂಸ್

ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ  ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್‌ ಕೌರ್‌ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

PUC ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ‘ಲೈಂಗಿಕ ದೌರ್ಜನ್ಯ’- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ....
ಕ್ರೈಮ್ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬೆಳಗಾವಿಯಲ್ಲಿ ತುಂಬು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ : ಆರೋಪಿ ಪತಿ ಅರೆಸ್ಟ್.- ಕಹಳೆ ನ್ಯೂಸ್

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆ ಪ್ರದೀಪ್ ಎಂಬಾತ ( ಆರೋಪಿ) ವೃತ್ತಿಯಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದನು. ಆತ ಒಂದು ಹುಡುಗಿಯನ್ನು ಪ್ರೀತಿಸಿ ಮದುವೆ ಆಗಿದ್ದನು. ಪೋಷಕರ ವಿರೋಧದ ನಡುವೆಯೂ ಆಕೆ ಮದುವೆಯಾಗಿದ್ದಳು. ಆದರೆ ಬರು ಬರುತ್ತಾ ಪ್ರದೀಪ್ ಪರ ಸ್ತ್ರೀ ಜೊತೆ ಸಂಬಂಧ...
ಅಂಕಣಕ್ರೈಮ್ಸುದ್ದಿ

ಮೈಸೂರು ; ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು-ಕಹಳೆ ನ್ಯೂಸ್

ಮೈಸೂರು: ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ  ಡಿಆರ್‌ಸಿ ಮಾಲ್‌ನಲ್ಲಿ ನಡೆದಿದೆ. ಸುನೀಲ್ (27) ಮೃತ ದುರ್ದೈವಿ. ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಹಾಗೂ ಗಾಯಗೊಂಡವರನ್ನು ಚಂದ್ರು ಎಂದು ಗುರುತಿಸಲಾಗಿದೆ. ಸೋಮವಾರ (ಸೆ.8) ಡಿಆರ್‌ಸಿ ಮಾಲ್‌ನ ನಾಲ್ಕನೇ ಮಹಡಿಯಲ್ಲಿದ್ದ ಬೋರ್ಡ್‌ವೊಂದನ್ನು ಸುನೀಲ್ ತೆರವು ಮಾಡುತ್ತಿದ್ದರು. ಈ ವೇಳೆ ಗಮನಕ್ಕೆ ಬಾರದೇ ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಕುಸಿದರು. ತಕ್ಷಣ ಕೈಗೆ...
ಅಂಕಣಕ್ರೈಮ್ಸುದ್ದಿ

ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ; ಇಲ್ಲಿದೆ ಇನ್‌ಸೈಡ್‌ ಸ್ಟೋರಿ-ಕಹಳೆ ನ್ಯೂಸ್

ಮಂಡ್ಯ: ಮದ್ದೂರಿನಲ್ಲಿ  ನಡೆದ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಲು  ಮತಾಂಧ ಮನಸ್ಥಿತಿಯೇ ಕಾರಣ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಲಭೆ ಕಿಂಗ್‌ಪಿನ್ ಚನ್ನಪಟ್ಟಣ ಮೂಲದ ಇರ್ಫಾನ್ ಆಗಿದ್ದು ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದಾನೆ. ಮಸೀದಿ ಮುಂದೆ ಗಣೇಶಮೂರ್ತಿ ಮೆರವಣಿಗೆ ಸಹಿಸಲಾಗದೇ ಇರ್ಫಾನ್‌ನನ್ನ ಸ್ನೇಹಿತ ಜಾಫರ್ ಕಲ್ಲು ತೂರುವಂತೆ ಪ್ರಚೋದಿಸಿದ್ದ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಈ ಕೃತ್ಯ ಎಸಗಲು ಮುಸ್ಲಿಂ ಯುವಕರ ಗುಂಪನ್ನು ಕಟ್ಟಿಕೊಂಡ ಇವರು ಗಣೇಶ ವಿಸರ್ಜನೆಯ...
ಕ್ರೈಮ್ದೆಹಲಿಸುದ್ದಿ

ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ  ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು  ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. ಜೈನ ಅರ್ಚಕನ  ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ....
1 6 7 8 9 10 128
Page 8 of 128