Wednesday, May 22, 2024

ಕ್ರೈಮ್

ಕ್ರೈಮ್ರಾಜ್ಯಸಿನಿಮಾಸುದ್ದಿ

ಬ್ಯಾಂಕ್ ಅಧಿಕಾರಿಗಳಿಗೆ ‘ ರೇಪ್ ಕೇಸ್​​’ ಬೆದರಿಕೆ ಒಡ್ಡಿದ್ದ ಆಂಟಿ ಸಂಗೀತಾಗೆ ಡ್ರಗ್​ ಪೆಡ್ಲರ್​ ರಾಹುಲ್​ ಸಖತ್ ಕ್ಲೋಸ್​ ; ವೈರಲ್ ಆಗ್ತಿದೆ ಮೋಜು ಮಸ್ತಿಯ ಬಿಸಿ ಬಿಸಿ ವಿಡಿಯೋ, ಫೋಟೋಗಳು..! – ಕಹಳೆ ನ್ಯೂಸ್

​ಬೆಂಗಳೂರು: ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೋರ್ವರು ಅಧಿಕಾರಿಗಳಿಗೆ ರೋಪ್​ ಹಾಕುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಮಹಿಳೆಯ ಹೆಸರು ಸಂಗೀತಾ ಗೋಪಾಲ್​. ತುಂಬ ಅಸಭ್ಯವಾಗಿ, ಅಹಂಕಾರದಿಂದ ಅಧಿಕಾರಿಗಳಿಗೇ ಧಮ್ಕಿ ಹಾಕುವ ಈಕೆಯ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಸಿಸಿಬಿಯಿಂದ ಈಗಾಗಲೇ ಬಂಧಿತನಾಗಿರುವ ಡ್ರಗ್​​ ಪೆಡ್ಲರ್​ ರಾಹುಲ್​ಗೆ ಈ ಸಂಗೀತಾ ತುಂಬ ಆಪ್ತೆ ಎಂದು ಗೊತ್ತಾಗಿದೆ. ಅವರಿಬ್ಬರೂ ಒಟ್ಟಿಗೇ ಇರುವ ಅನೇಕ ಫೋಟೋಗಳೂ ವೈರಲ್​ ಆಗಿವೆ. ಆಕೆ ಬೆದರಿಸುವ ವಿಡಿಯೋವನ್ನು...
ಕ್ರೈಮ್ಬೆಂಗಳೂರು

ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ ; ಸೆಕ್ಸ್ ದಂಧೆ ನಡೆಸುತ್ತಿದ್ದ ಐವರು ಯುವತಿಯರು, ಗ್ರಾಹಕರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ...
ಕ್ರೈಮ್ಪುತ್ತೂರುಸುದ್ದಿಸುಬ್ರಹ್ಮಣ್ಯ

ತಂದೆಗೆ ವಿಷ ಬೆರೆಸಿ ಹತ್ಯೆ ಯತ್ನ ಪ್ರಕರಣ ; ಆರೋಪಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ತಂದೆಗೆ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಲೋಕೇಶ್ ಎಂಬವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಅಂಜೇರಿ ಹೊನ್ನಪ್ಪ ನಾಯ್ಕರವರ ಪುತ್ರರಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬವರು ಹೊನ್ನಪ್ಪ ನಾಯ್ಕರವರಿಗೆ ಜುಲೈ.23 ರಂದು ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಿ, ಹೊನ್ನಪ್ಪ ನಾಯ್ಕರವರ ಪತ್ನಿ...
ಕ್ರೈಮ್ದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ ; ಗಾಂಜಾ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಶಾಹ, ಮೊಯಿದ್ದೀನ್‌ ಅನ್ಸಾರ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಆ. 30 : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರನ್ನು ಮಂಜೇಶ್ವರದ ವರ್ಕಾಡಿ ಗ್ರಾಮದ ಪಾವೂರಿನ ನಿವಾಸಿ ಕಲಂದರ್‌ ಮೊಹಮ್ಮದ್ ಶಾಹ (35) ಹಾಗೂ ಕಾಸರಗೋಡು ಕುಂಜತ್ತೂರು ಗ್ರಾಮದ ಉದ್ಯಾವರದ ನಿವಾಸಿ ಮೊಯಿದ್ದೀನ್‌ ಅನ್ಸಾರ್‌ (29) ಅವರನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಪಾಟ್ರಕೋಡಿ ಸಮೀಪದ ನಿವಾಸಿ ‘ಬಹುಪತ್ನಿ ವಲ್ಲಭ’ನಾದರೂ ಅಪ್ರಾಪ್ತೆ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ; ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು, ಆ 27 : ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.   ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದ ಪತಿಯನ್ನು ತಡೆದ ನನಗೆ ಹಲ್ಲೆ ನಡೆಸಿರುವುದಾಗಿ ಪತ್ನಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಹುಟ್ಟಿಸಿದ ತಂದೆಯನ್ನೇ ಕೊಂದ ಮಗ ; ಕೃಷ್ಣನಗರ ಶಶಿಯಿಂದ ಪೈಶಾಚಿಕ ಕೃತ್ಯ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡ ತಂದೆ ಅಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು. ಮಗ ಶಶಿಧರ್ ನಾಯ್ಕ ಯಾನ್ ಕೃಷ್ಣನಗರ ಶಶಿ ತಂದೆ ಮೇಲೆ ಹಲ್ಲೆಗೈದವರು ಎನ್ನಲಾಗಿದೆ. ಬಾಲಯದಲ್ಲಿ ಆ.17 ರಂದು ರಾತ್ರಿ ಈ ಕೃತ್ಯ ನಡೆದಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗಂಗಾಧರ...
ಕ್ರೈಮ್ರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ; ಇಬ್ಬರು ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ – ಬಾಲಕಿ ದೇಹವನ್ನ ಸಿಗರೇಟ್‍ನಿಂದ ಸುಟ್ಟ ನೀಚರು – ಕಹಳೆ ನ್ಯೂಸ್

ಗೋರಖ್‌ಪುರ, ಆ. 17  : ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌ ನಡೆದಿದ್ದು ಗೋರಖ್‌ಪುರ ಜಿಲ್ಲೆಯಲ್ಲಿ ಗೋಲಾ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಸಿಗರೇಟ್‌ನಿಂದ ಸುಟ್ಟಿದ್ದಾರೆ.   ಬಾಲಕಿ ಭಾನುವಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಡೆಹ್ರಿಬಾರ್ ಗ್ರಾಮದ ಅರ್ಜುನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
1 79 80 81 82 83 84
Page 81 of 84