Wednesday, July 29, 2026

ಕ್ರೈಮ್

ಅಂಕಣಕ್ರೈಮ್ಮಂಗಳೂರುಸುದ್ದಿ

ಬಂಗ್ಲೆಗುಡ್ಡ ರಹಸ್ಯ ; 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದ  ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ  ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ...
ಅಂಕಣಕ್ರೈಮ್ಸುದ್ದಿ

ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು ; ಇಂದು ಎರಡನೇ ದಿನದ ಶೋಧ ಕಾರ್ಯ-ಕಹಳೆ ನ್ಯೂಸ್

ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ  ರಹಸ್ಯ ಬೇಧಿಸಲು ಹೊರಟ ಎಸ್‌ಐಟಿ ಇಂದು ಎರಡನೇ ದಿನದ ಶೋಧ ಕಾರ್ಯ ನಡೆಸಿದೆ. ಬುಧವಾರ ಶೋಧ ನಡೆಸಿದ ವೇಳೆ ಐದು ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲ ಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ...
ಅಂಕಣಕ್ರೈಮ್ಸುದ್ದಿ

75ರ ವೃದ್ಧನ ; ಮದುವೆಯಾಗಲು ಭಾರತಕ್ಕೆ ಬಂದಿದ್ದ ಅಮೆರಿಕದ 71ರ ವೃದ್ಧೆ ಕೊಲೆ-ಕಹಳೆ ನ್ಯೂಸ್

ಚಂಡೀಗಢ: 75 ವರ್ಷದ ಅನಿವಾಸಿ ಭಾರತೀಯನನ್ನು ಮದುವೆಯಾಗಲು ಪಂಜಾಬ್‌ಗೆ ಬಂದಿದ್ದ 71 ವರ್ಷದ ಅಮೆರಿಕ ಪ್ರಜೆ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಜುಲೈನಲ್ಲಿ ಘಟನೆ ನಡೆದಿದೆ. ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಲುಧಿಯಾನ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಇತ್ತೀಚೆಗೆ ಬೆಳಕಿಗೆ ಬಂದಿದೆ. ರೂಪಿಂದರ್ ಕೌರ್ ಪಂಧೇರ್ ಇಂಗ್ಲೆಂಡ್‌ನವರು. ಚರಣ್‌ಜಿತ್ ಸಿಂಗ್ ಗ್ರೆವಾಲ್ ಅವರ ಆಹ್ವಾನದ ಮೇರೆಗೆ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 24 ರಂದು ಪಂಧೇರ್ ಅವರ ಮೊಬೈಲ್‌...
ಅಂಕಣಕ್ರೈಮ್ಸುದ್ದಿ

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ ; 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ-ಕಹಳೆ ನ್ಯೂಸ್

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ  ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ. ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ; ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ...
ಅಂಕಣಕ್ರೈಮ್ಮಂಗಳೂರುಸುದ್ದಿ

ಧರ್ಮಸ್ಥಳ ಕೇಸ್ ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ  ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ  ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಗೆ ಟ್ವಿಸ್ಟ್‌...
ಅಂಕಣಕ್ರೈಮ್ಸುದ್ದಿ

ಐಷಾರಾಮಿ ಸ್ಲೀಪರ್ ಬಸ್ ಡಿಕ್ಕಿ ; ನಾಲ್ವರು ದುರ್ಮರಣ- ಕಹಳೆ ನ್ಯೂಸ್

ಲಕ್ನೋ: ಐಷಾರಾಮಿ ಸ್ಲೀಪರ್ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವಾರಣಾಸಿ  ಬಳಿಯ ಜಾನ್‌ಪುರದಲ್ಲಿ ನಡೆದಿದೆ. ಪ್ರಯಾಣಿಕರನ್ನು ಛತ್ತೀಸ್‌ಗಢದಿಂದ ಅಯೋಧ್ಯೆ ಮತ್ತು ವಾರಣಾಸಿಯ ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 50 ಪ್ರಯಾಣಿಕರಿದ್ದ ಬಸ್ ಜಾನ್‌ಪುರದ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಪ್ರಯಾಣಿಕರು...
ಅಂಕಣಕ್ರೈಮ್ದೆಹಲಿಸುದ್ದಿ

BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ ; 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌-ಕಹಳೆ ನ್ಯೂಸ್

ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ  ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್‌ ಕೌರ್‌ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್...
1 7 8 9 10 11 129
Page 9 of 129