Recent Posts

Tuesday, September 8, 2026

ರಾಜ್ಯ

ದೆಹಲಿರಾಜ್ಯಸುದ್ದಿ

ನಮ್ಮ ಬದುಕಿನಲ್ಲಿ ದೇಶದ ಪಾತ್ರ ಮರೆಯದಿರಿ: ಪೇಜಾವರ ಶ್ರೀ – ಕಹಳೆ ನ್ಯೂಸ್

ನವದೆಹಲಿ: ನಮ್ಮ ಬದುಕು ರೂಪುಗೊಳ್ಳುವಲ್ಲಿ ದೇಶ ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದ್ದು, ಯುವಜನತೆ ಇದನ್ನು ಎಂದಿಗೂ ಮರೆಯಬಾರದು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಹೇಳಿದರು. ನವದೆಹಲಿಯ ದೀನದಯಾಳು ಉಪಾಧ್ಯಾಯ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪನಿಷತ್ತುಗಳು ‘ಮಾತೃದೇವೋ ಭವ, ಪಿತೃದೇವೋ ಭವ, ಆಚಾರ್ಯದೇವೋ ಭವ, ಅತಿಥಿದೇವೋ ಭವ’ ಎಂದು ಸಾರಿವೆ. ತಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥರು ಇದಕ್ಕೆ ‘ರಾಷ್ಟ್ರದೇವೋ ಭವ’ ಎಂಬ ಸಂದೇಶವನ್ನೂ ಸೇರಿಸಿದ್ದರು...
ಬೆಂಗಳೂರುರಾಜ್ಯಸುದ್ದಿ

ವೈದ್ಯನಿಂದ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ; FIR ದಾಖಲು – ಕಹಳೆ ನ್ಯೂಸ್

ಬೆಂಗಳೂರು: ವೈದ್ಯನ ವಿರುದ್ಧ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್‌  ಡಯಾಗ್ನೋಸ್ಟಿಕ್ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೆಲಸದ ವೇಳೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ವಿಡಿಯೋ ಮಾಡಿಕೊಂಡು, ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ. ಸದ್ಯ ವೈದ್ಯ ಯುವರಾಜ್...
ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – ಕಹಳೆ ನ್ಯೂಸ್

ನವದೆಹಲಿ: ನೈಋತ್ಯ ದೆಹಲಿಯ (Delhi) ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಿಂದ ಈವರೆಗೆ ಆರು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ, ಅಂಬುಲೆನ್ಸ್ ಮತ್ತು ಇತರ ತುರ್ತು ಸೇವೆಗಳನ್ನು ಸ್ಥಳದಲ್ಲಿ ಕಲ್ಪಿಸಲಾಗಿದೆ. 75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿದ್ದ ಕಟ್ಟಡ ಮಧ್ಯಾಹ್ನ 1:30 ರ ಸುಮಾರಿಗೆ...
ದೆಹಲಿರಾಜ್ಯಸುದ್ದಿ

ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು -ಕಹಳೆ ನ್ಯೂಸ್

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳು ನೀಡಿದ ದೂರಿನಲ್ಲಿ, ಪ್ರೊಫೆಸರ್‌ ಮೀಟಿಂಗ್‌ ನೆಪದಲ್ಲಿ ತನ್ನ ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಸಿದ್ದಾರೆ. ತರಗತಿ ವೇಳೆ ವಿದ್ಯಾರ್ಥಿನಿಯರಿಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನ ಸಹ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಐಸಿಸಿ ಒಂದು ತಿಂಗಳ ಹಿಂದೆ ದೂರು ಸ್ವೀಕರಿಸಿದ್ದು, ಅಂದಿನಿಂದ ಆರೋಪಗಳ ಕುರಿತು...
ದೆಹಲಿರಾಜ್ಯಸುದ್ದಿ

ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ ಈಗ FLY91 ಪೈಲಟ್ – ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವಿರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ಇ ದೀಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ. ಸದ್ಯ ಅವರು ಗೋವಾ ಮತ್ತು ಹೈದರಾಬಾದ್ ಮಾರ್ಗದಲ್ಲಿ ಎಟಿಆರ್ ವಿಮಾನ ಸಂಚರಿಸುವ ಕುರಿತು ತರಬೇತಿಯಲ್ಲಿ ನಿರತರಾಗಿದ್ದು, ತರಬೇತಿ ಪೂರ್ಣಗೊಂಡ ಬಳಿಕ...
ಬೆಂಗಳೂರುರಾಜ್ಯಸುದ್ದಿ

ಜಾಗಿಂಗ್‌ ಮಾಡ್ತಿದ್ದ ಮಹಿಳೆಯರ ವಿಡಿಯೋ ಮಾಡಿ ತಗ್ಲಾಕೊಂಡ ಕಾಮುಕ ಯುವಕ; ಸ್ಥಳೀಯರಿಂದ ತರಾಟೆ – ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ಜಾಗಿಂಗ್‌ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡಿ (Video Record) ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ಹೆಚ್‌.ಎಸ್‌.ಆರ್‌ ಬಡಾವಣೆಯ ಅರಗ ಕೆರೆ ಬಳಿ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಈ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಕದ್ದು ಮುಚ್ಚಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಯುವಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ಅರಗ ಕೆರೆ ಬಳಿ ಎಂದಿನಂತೆ ಮಹಿಳೆಯೊಬ್ಬರು ಜಾಗಿಂಗ್‌ಗೆ ಬಂದಿದ್ದರು. ಈ ವೇಳೆ ಯುವಕ ಆಕೆಯ ವಿಡಿಯೋ ರೆಕಾರ್ಡ್‌ ಮಾಡುವಾಗ...
ಜಿಲ್ಲೆಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಚಲೋ – 2ನೇ ದಿನವೂ ಪಾದಯಾತ್ರೆಗೆ ಹರಿದು ಬಂದ ಕಾರ್ಯಕರ್ತರ ದಂಡು – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ಎರಡನೇ ದಿನವೂ‌ ಕಾರ್ಯಕರ್ತರ ದಂಡು ಹರಿದು ಬರುತ್ತಿದೆ. ಎರಡನೇ ದಿನ ಸಂತೆಕೆಲ್ಲೂರಿನ ಘನಮಠೇಶ್ವರ ಮಠದಿಂದ ಗುಡದೂರಿಗೆ 21 ಕಿ.ಮೀ ಪಾದಯಾತ್ರೆ ನಡೆಯಲಿದ್ದು ಪಾದಯಾತ್ರೆಯಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಸ್ಕಿ, ಮಾನ್ವಿ, ಹುನಗುಂದ, ಕುಷ್ಟಗಿ, ಲಿಂಗಸುಗೂರು, ಮುದ್ದೇಬಿಹಾಳ ಕಾರ್ಯಕರ್ತರು ಇಂದು ಸೇರಲಿದ್ದಾರೆ. ಸಂತೆಕೆಲ್ಲೂರಿನಿಂದ ಮುದಬಾಳ ಕ್ರಾಸ್ ವರೆಗೆ ಪಾದಯಾತ್ರೆ ನಡೆದು...
ದೆಹಲಿರಾಜ್ಯಸುದ್ದಿ

ಗ್ಯಾಂಗ್‌ರೇಪ್ ಬೆನ್ನಲ್ಲೇ ದೆಹಲಿಯಲ್ಲಿ ಬಸ್‌ಗಳಿಗೆ ಹೊಸ ರೂಲ್ಸ್ – ಪ್ಯಾನಿಕ್ ಬಟನ್ ಕಡ್ಡಾಯ, ಕಿಟಕಿಗಳಿಗೆ ಪರದೆ ಹಾಕಂಗಿಲ್ಲ – ಕಹಳೆ ನ್ಯೂಸ್

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ದೆಹಲಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಲ್ಲಿ ಪ್ಯಾನಿಕ್ ಬಟನ್  ಮತ್ತು ವಾಹನ ಟ್ರ‍್ಯಾಕಿಂಗ್ ಸಾಧನಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಎಂದು ಸಾರಿಗೆ ಇಲಾಖೆ ಹೊಸ ನಿರ್ದೇಶನ ಹೊರಡಿಸಿದೆ. ಬಸ್‌ಗಳ ಕಿಟಕಿಗಳಿಗೆ ಪರದೆ (ಹಾಕುವುದನ್ನು ನಿಷೇಧಿಸಲಾಗಿದೆ. ಬಸ್‌ಗಳ ಒಳಗೆ ಹಾಗೂ ಹೊರಗಿನ ದೃಶ್ಯ ಸ್ಪಷ್ಟವಾಗಿ ಕಾಣುವಂತೆ ನಿಯಮಾನುಸಾರ...
1 2 3 319
Page 1 of 319