Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್

ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ನಿಗದಿ- ಕಹಳೆ ನ್ಯೂಸ್

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ....
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

‘ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ’ ; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ – ಕಹಳೆ ನ್ಯೂಸ್

ಮಂಗಳೂರು, ಮಾ.26 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ಪತ್ರಿಕಾ ಭವನಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭ ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ. ಸಮಾಜ,...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ತುಷ್ಟೀಕರಣ ಮತ್ತು ಕಾಂಗ್ರೆಸ್ ನ ಸಂವಿಧಾನ ಬದಲಾವಣೆಯ ಮಾತಿನಿಂದ ಪ್ರಜಾಪ್ರಭುತ್ವಕ್ಕೆ ಅಪಾಯ; ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆ ಖಂಡಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಮುಸ್ಲಿಮರನ್ನು ಓಲೈಕೆ ಮಾಡುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂವಿಧಾನ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆಯನ್ನು ಕಟುವಾಗಿ ವಿರೋಧಿಸಿರುವ ಕ್ಯಾ. ಚೌಟ ಅವರು, ರಾಜ್ಯದಲ್ಲಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ...
ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೇ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ತಮ್ಮ ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ರೇಲ್ವೆ, ರಸ್ತೆ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ದಿ...
ಜಿಲ್ಲೆರಾಜ್ಯಹೆಚ್ಚಿನ ಸುದ್ದಿ

ಬಲವಂತದ ಮದುವೆ, ಎರಡೇ ವಾರಕ್ಕೆ ಪತಿಯ ಹ*ತ್ಯೆಗೆ ಸುಪಾರಿ ಕೊಟ್ಟ ಪತ್ನಿ-ಕಹಳೆ ನ್ಯೂಸ್

ಉತ್ತರಪ್ರದೇಶ: ಇತ್ತೀಚಿಗೆ ಮೀರತ್‌ ನಲ್ಲಿ ನಡೆದ ಸೌರಭ್ ಗುಪ್ತಾ ಕೊಲೆ ಪ್ರಕರಣವನ್ನೇ ಹೋಲುವಂತ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಉತ್ತರಪ್ರದೇಶದ ಔರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿ ಮದುವೆಯಾದ ಎರಡೇ ವಾರಕ್ಕೆ ಪತ್ನಿಯೊಬ್ಬಳು ಸುಪಾರಿ ನೀಡಿ ಪತಿಯನ್ನು ಹ*ತ್ಯೆಗೈದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ದಿಲೀಪ್ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪತ್ನಿ ಪ್ರಗತಿ ಯಾದವ್(22) ಹಾಗೂ ಆಕೆಯ ಗೆಳೆಯ ಅನುರಾಗ್ ಯಾದವ್ ಸೇರಿ ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...
1 100 101 102 103 104 274
Page 102 of 274