Thursday, March 19, 2026

ರಾಜ್ಯ

ರಾಜ್ಯಶಿವಮೊಗ್ಗಸುದ್ದಿ

ಹೊಸ ವರ್ಷದ ಪಾರ್ಟಿಗೆ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವವರನ್ನು ಅಲ್ಲಿಯೇ ಉಳಿಸಿಕೊಳ್ಳಿ : ಹೋಟೆಲ್, ಲಾಡ್ಜ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ ಶಿವಮೊಗ್ಗ ಪೊಲೀಸರು – ಕಹಳೆ ನ್ಯೂಸ್

ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು. ಇಲ್ಲವೇ ಅವರನ್ನು ಸುರಕ್ಷಿತವಾಗಿ ಮನೆಗೆ ಬಿಟ್ಟು ಬರುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ...
ಬೆಂಗಳೂರುರಾಜ್ಯಸುದ್ದಿ

ಮುಷ್ಕರಕ್ಕೆ ಮುಂದಾಗಿದ್ದ ಬಿಎಂಟಿಸಿ ನೌಕರರ ಮೇಲೆ ಬ್ರಹ್ಮಾಸ್ತ್ರ ಬಿಟ್ಟ ಆಡಳಿತ ಮಂಡಳಿ..!- ಕಹಳೆ ನ್ಯೂಸ್

ಬೆಂಗಳೂರು: ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಡಿಸೆಂಬರ್31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ, ನೌಕರರ ಮೇಲೆ ಇದೀಗ ಬಿಎಂಟಿಸಿ ಬ್ರಹ್ಮಾಸ್ತ್ರ ಬಳಸಿದೆ. ಮುಂದಿನ ಆರು ತಿಂಗಳು ನೌಕರರು ಮುಷ್ಕರ ಮಾಡುವಂತಿಲ್ಲ ಈ ಬಗ್ಗೆ ಬಿಎಂಟಿಸಿ ಆಡಳಿತ ಮಂಡಳಿ ಅಧಿಸೂಚನೆ ಹೊರಡಿಸಿದ್ದು, ಅತ್ಯಾವಶ್ಯಕ ಸೇವೆಗಳ ಅಧಿನಿಯಮ 2013ರನ್ವಯ ಬಿಎಂಟಿಸಿ ಸೇವೆ ಅತ್ಯಾವಶ್ಯಕ ಸೇವೆ ಎಂದು ಪರಿಗಣನೆ ಮಾಡಲಾಗಿದೆ. ಮುಂದಿನ ಆರು ತಿಂಗಳು...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಡಿ. 31ರಿಂದ ಸಾರಿಗೆ ನೌಕರರ ಮುಷ್ಕರ : ಸಾರಿಗೆ ಬಸ್ ಬಂದ್ : ಸರ್ಕಾರಕ್ಕೆ ನೋಟಿಸ್ ನೀಡಿದ ಸಾರಿಗೆ ನೌಕರರು-ಕಹಳೆ ನ್ಯೂಸ್

ಕೊಪ್ಪಳ: ಕರ್ನಾಟಕದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈಗಾಗಲೇ ಬೆಳಗಾವಿ ಅಧಿವೇಶನದ ಸಮಯದಲ್ಲಿಯೇ ಮುಷ್ಕರ ನಡೆಸುವುದರ ಕುರಿತ ಸರ್ಕಾರಕ್ಕೆ ನೋಟಿಸ್ ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಸದ್ಯ, ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸಾರ್ವಜನರು ಮತ್ತೊಮ್ಮೆ ಪರದಾಡುವ...
ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಡಾ.ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಕಹಳೆ ನ್ಯೂಸ್

ನವದೆಹಲಿ: ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡAತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ...
ರಾಜ್ಯಸುದ್ದಿ

ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ-ಕಹಳೆ ನ್ಯೂಸ್

ನವದೆಹಲಿ: ಭಾರತೀಯ ರೈಲ್ವೆಯ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಪ್ಲಾಟ್ ಫಾರಂ, ಐಆರ್ ಸಿಟಿಸಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡ ಪರಿಣಾಮ ಗುರುವಾರ (ಡಿ.26) ಪ್ರಯಾಣಿಕರು ವೆಬ್ ಸೈಟ್ ಹಾಗೂ ಮೊಬೈಲ್ ಅಪ್ಲಿಕೇಶನ್ ನಲ್ಲಿ ಟಿಕೆಟ್ ಬುಕ್ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ. 'ನಿರ್ವಹಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಈ ತಾಂತ್ರಿಕ ಸಮಸ್ಯೆ ಎದುರಾಗಿರುವುದಾಗಿ ಐಆರ್ ಸಿಟಿಸಿ" ಪ್ರಕಟನೆ ತಿಳಿಸಿದೆ. ನಿರ್ವಹಣಾ ಚಟುವಟಿಕೆ ನಿಟ್ಟಿನಲ್ಲಿ ಇ-ಟಿಕೆಟಿಂಗ್ ಸೇವೆ ಬಳಕೆದಾರರಿಗೆ ಲಭ್ಯವಿರುವುದಿಲ್ಲ ಎಂಬ ಸಂದೇಶ ಐಆರ್...
ಕ್ರೈಮ್ರಾಜ್ಯಸುದ್ದಿ

ಬಲವಂತವಾಗಿ ಮತಾಂತರ ;ಲವ್ ಜಿಹಾದ್‌ಗೆ ಯುವತಿ ಬಲಿ -ಕಹಳೆ ನ್ಯೂಸ್

ಉತ್ತರ ಪ್ರದೇಶ- ಗಾಜಿಯಾಬಾದ್ ಜಿಲ್ಲೆಯಲ್ಲಿ ಲವ್ ಜಿಹಾದ್‌ಗೆ ಬಲಿಯಾದ ಯುವತಿ. ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಪ್ರೀತಿ ಗೀತಿ ಅಂತ ಯಾಮಾರಿಸಿ ನಿರಂತರವಾಗಿ ದೈಹಿಕ ಸಂಪರ್ಕ ಹೊಂದಿದ್ದ. ಮತ್ತು ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ. ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದರಿಂದ ಮಾನಸಿಕವಾಗಿನೊಂದ ಯುವತಿ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸಕಲೇಶಪುರಸುದ್ದಿಸುಳ್ಯಹಾಸನ

ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ  ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಚಿವರಿಗೆ ಮನವಿ- ಕಹಳೆ ನ್ಯೂಸ್

ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್...
1 111 112 113 114 115 274
Page 113 of 274