Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರೇವ್ ಪಾರ್ಟಿ ಪ್ರಕರಣ : ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌ ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್ ​ದರ್ಶನ್​ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ.     ಬೆಂಗಳೂರಿನ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು, ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಅವರನ್ನು ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಾನನಷ್ಟ ಮೊಕದ್ದಮೆ ; ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರು.. ನ್ಯಾಯಾಲಯದ ಸುತ್ತಮುತ್ತ ಹೈ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರಾಗುವ ಹಿನ್ನೆಲೆ ನ್ಯಾಯಾಲಯದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ರಾಹುಲ್ ಗಾಂಧಿ ಬೆಂಗಳೂರಿಗೆ ಬಂದ ವೇಳೆ ಅತಿ ಹೆಚ್ಚಿನ ಕಾರ್ಯಕರ್ತರು ಸೇರಬೇಕು ಅಂತಾ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪರವಾಗಿ ರಾಜ್ಯದ ಜನರಿದ್ದಾರೆ ಅನ್ನೋ ಸಂದೇಶ ರವಾನಿಸೋಕೆ ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗಿದೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ನಿಂದ ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ; ಹಿಂದುತ್ವದ ಆಧಾರದಲ್ಲಿ ಬೆಳ್ತೆಯುತ್ತಿರುವ ಬಿಜೆಪಿಯ ಗೆಲುವು, ಯುವ ನಾಯಕತ್ವವನ್ನು ಹತ್ತಿಕ್ಕಲು ಕೊಲೆ ಯತ್ನ ; ತಲ್ವಾರ್ ದಾಳಿ ಘಟನೆ ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ: ಕಾಂಗ್ರೆಸ್ ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ನಡೆಸುತ್ತದೆ. ಹಿಂದುತ್ವದ ಆಧಾರದಲ್ಲಿ ಬೆಳ್ತೆಯುತ್ತಿರುವ ಬಿಜೆಪಿಯ ಗೆಲುವು ಸಹಿಸದೆ, ಯುವ ನಾಯಕತ್ವವನ್ನು ಹತ್ತಿಕ್ಕಲು ಕೊಲೆ ಯತ್ನ ನಡೆಸಿದೆ. ತಲ್ವಾರ್ ದಾಳಿ ಘಟನೆ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಕಾಯರ್ತಡ್ಕ ಬಿಜೆಪಿ ಯುವ ನಾಯಕ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ – ಕಹಳೆ ನ್ಯೂಸ್

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ‌ ದಾಳಿ‌ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಸಿಸಿಬಿಯಿಂದ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಅಕ್ರಮ ʻಬಾಂಗ್ಲಾ ವಲಸಿಗರುʼ ಪತ್ತೆ!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ. ಗುಪ್ತಚರದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ. ಬಾಂಗ್ಲಾ ಗಡಿಭಾಗದಲ್ಲಿ ಸುಸುಳಿ ಅಕ್ರಮವಾಗಿ ಬಂದು ಬೆಂಗಳೂರಿಗೆ ನೆಲೆಸಿದ್ದಾರೆ. ಯಾವುದೇ ಸೂಕ್ತ ದಾಖಲೆ ಇಲ್ಲದೇ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಸಿಸಿಬಿ...
1 132 133 134 135 136 274
Page 134 of 274