ಶಾಂತಾರಾಮ್ ಸಿದ್ದಿ, ಹೆಚ್.ವಿಶ್ವನಾಥ್, ಸಿ.ಪಿ.ಯೋಗೀಶ್ವರ್ ಸೇರಿ ವಿಧಾನಪರಿಷತ್ತಿಗೆ ಐವರ ನಾಮನಿರ್ದೇಶನ – ಕಹಳೆ ನ್ಯೂಸ್
ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಸಿ.ಪಿ ಯೋಗೀಶ್ವರ್ ಸೇರಿದಂತೆ ಐದು ಮಂದಿಯನ್ನು ವಿಧಾನಪರಿಷತ್ ಗೆ ರಾಜ್ಯ ಸರ್ಕಾರ ನಾಮಕರಣ ಮಾಡಿದೆ. ಎಚ್.ವಿಶ್ವನಾಥ್, ಸಿಪಿ ಯೋಗೇಶ್ವರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಪ್ರೊ.ತಳವಾರ ಸಾಬಣ್ಣ, ಶಾಂತಾರಾಮ್ ಸಿದ್ದಿ ಅವರನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಿಂದ ಐವರನ್ನು ನಾಮ ನಿರ್ದೇಶನ ಮಾಡುವಂತೆ ಯಡಿಯೂರಪಪ್ ಅವರ ಮನವಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಮುಖ್ಯಮಂತ್ರಿ...