Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮಹತ್ವದ ಸುಳಿವು: ಆಟೋ ಚಾಲಕ ಎನ್‌ಐಎ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾ.1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ ಓಡಾಡಿರುವ ಶಂಕಿತ ಬಳಿಕ ಆಟೋ ಹತ್ತಿ ಹೋಗಿದ್ದಾನೆ. ಹೀಗಾಗಿ ಆಟೋ ಚಾಲಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಮುಖಾಂತರ ಕೌಲ ಬಜಾರ್‌ಗೆ ಬಾಂಬರ್ ಹೋಗಿದ್ದಾನೆ. ಲೈಟ್ ಬ್ಲೂ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ...
ಕಡಬದಕ್ಷಿಣ ಕನ್ನಡರಾಜ್ಯಸುದ್ದಿ

ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ ಮೃತಪಟ್ಟ ಮಗು-ಕಹಳೆ ನ್ಯೂಸ್

ಚಾಕೋಲೆಟ್ ಎಂದು ಭಾವಿಸಿ ಮಗುವೊಂದು ಮಾತ್ರೆ ಸೇವಿಸಿ ಮೃತಪಟ್ಟಿರುವ ಘಟನೆ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಋತ್ವಿಕ್ (5) ಎಂದು ಗುರುತಿಸಲಾಗಿದೆ. ತಂದೆ ತಿಪ್ಪೇಸ್ವಾಮಿಗೆ ಅನಾರೋಗ್ಯದ ನಿಮಿತ್ತ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಅದನ್ನು ಮಗು ಚಾಕೋಲೆಟ್ ಎಂದು ಭಾವಿಸಿ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೂಡಲೇ ಮಗುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‍ಐಎ ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಬಾಂಬರ್ ನ ಫೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಬ್ರೂಕ್‍ಫೀಲ್ಡ್ ನಲ್ಲಿರುವ...
ಉತ್ತರಕನ್ನಡದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡದಲ್ಲಿ ಎನ್‍ಐಎ ಅಧಿಕಾರಿಗಳ ಶೋಧ ಕಾರ್ಯ : ಮೂವರನ್ನು ವಶಪಡಿಸಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು – ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‍ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ...
ರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಓರ್ವ ಶಂಕಿತ ವಶಕ್ಕೆ; ಪೊಲೀಸರಿಂದ ತೀವ್ರ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿರುವ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಚಹರೆಯನ್ನು ಆಧರಿಸಿ ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. ಹೋಟೆಲ್‌ನಲ್ಲಿ ಬ್ಯಾಗ್ ಇರಿಸಿ, ಬಸ್ ನಲ್ಲಿ ಈ ಶಂಕಿತ ಹಿಂದಿರುಗಿದ್ದ ಎನ್ನಲಾಗಿದೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ರಾಷ್ಟ್ರಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ ಚಿನ್ನದ ಪದಕ ಪಡೆದುಕೊಂಡ ಬಂಟ್ವಾಳ ಗ್ರಾಮಾಂತರ SI ಹರೀಶ್ ಎಂ.ಆರ್. – ಕಹಳೆ ನ್ಯೂಸ್

ಬಂಟ್ವಾಳ: ರಾಷ್ಟ ಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ ಭಾಗವಹಿಸಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಎಂ.ಆರ್ ಅವರಿಗೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಫೆ.12 ರಿಂದ ಫೆ.16 ರವರೆಗೆ ಉತ್ತರ ಪ್ರದೇಶದ ಲಕ್ಕೋ ದಲ್ಲಿ ಜರುಗಿದ 67ನೇ ರಾಷ್ಟ್ರ ಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರು ಕರ್ನಾಟಕ...
1 139 140 141 142 143 274
Page 141 of 274