Thursday, March 19, 2026

ರಾಜ್ಯ

ರಾಜ್ಯಶಿಕ್ಷಣಸುದ್ದಿ

ಇಂದಿನಿಂದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ (ಮಾರ್ಚ್ 1) ಆರಂಭವಾಗುತ್ತಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಆಂತರಿಕ ಮೌಲ್ಯಮಾಪನ: 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

“ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 94ಸಿಸಿಯಡಿ 2.7 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ಕೊಡಿ” : ಸರಕಾರವನ್ನು ಆಗ್ರಹಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು; ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 1.3 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡುತ್ತಿದ್ದು ಅದನ್ನು ಬದಲಾಯಿಸಿ ಪ್ರತೀ ಕುಟುಂಬಕ್ಕೆ 2.75 ಸೆಂಟ್ಸ್ ಜಾಗವನ್ನು ಮಂಜೂರು ಮಡಿ ಅವರಿಗೆ ಹಕ್ಕುಪತ್ರ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಸಭೆಯಲ್ಲಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದ ಶಾಸಕರು ಸುಮಾರು 200 ಕುಟುಂಬಗಳಿಗೆ 1.3 ಸೆಂಟ್ಸ್ ಜಾಗವನ್ನು ನಮೂದಿಸಿ ಹಕ್ಕುಪತ್ರವನ್ನು ನೀಡಲಾಗಿದ್ದು...
ಕೃಷಿದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲ ಸಿಗುತ್ತಿಲ್ಲ ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿತ್ತು, ಶೇ. 3 ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುμÁ್ಠನವಾಗಿಲ್ಲ ಇದುವರೆಗೂ ಯಾವುದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ : FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಭೀತಾದರೆ, ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ಎಫ್.ಎಸ್.ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು, ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್....
ಬೆಂಗಳೂರುರಾಜಕೀಯರಾಜ್ಯಶುಭಾಶಯಸುದ್ದಿ

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ : ಎಲ್ಲೆಡೆ ಭೀಮ-ಬಸವ ಸಾಂಗ್ ಗಳದ್ದೇ ದರ್ಬಾರ್ : ಸೋಶಿಯಲ್ ಮೀಡಿಯಾದಲ್ಲೆಲ್ಲ ಸೆನ್ಸೇಷನ್ ಕ್ರಿಯೇಟ್ ಮಾಡಿವೆ ಲಾಡ್ ಹುಟ್ಟುಹಬ್ಬದ ಅಬ್ಬರ – ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ ಸಚಿವ ಸಂತೋಷ್ ಲಾಡ್ ಅವರು ತಮ್ಮ 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಅವರ ಹುಟ್ಟು ಹಬ್ಬದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಸಾಜ್​ ಪಾರ್ಲರ್​ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ; 7 ಯುವತಿಯರ ರಕ್ಷಣೆ – ಕಹಳೆ ನ್ಯೂಸ್

ಬೆಂಗಳೂರು: ಮಸಾಜ್​ ಪಾರ್ಲರ್​ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಥಾಯ್​ ಸ್ಪಾ ಮೇಲೆ ಯಲಹಂಕ ಪೊಲೀಸರು ದಾಳಿ ಮಾಡಿ 7 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರನ್ನು ಆಂಜನೇಯ ಗೌಡ, ಹರೀಶ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಯಲಹಂಕ ನ್ಯೂ ಟೌನ್​ನಲ್ಲಿ ರೋರಾ ಲಕ್ಸುರಿ ಥಾಯ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಫೆ 25 : ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ...
1 140 141 142 143 144 274
Page 142 of 274