Thursday, March 19, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ....
ರಾಜ್ಯಸಂತಾಪಸುದ್ದಿ

ಎರಡು ರೈಲುಗಳ ನಡುವೆ ಡಿಕ್ಕಿ : ಹಳಿ ತಪ್ಪಿದ 12 ಬೋಗಿ –ಕಹಳೆ ನ್ಯೂಸ್

ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 12 ಬೋಗಿಗಳು ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಾಕುರದ ಓಂಡಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದಿದೆ. ಒಂದು ಗೂಡ್ಸ್ ರೈಲು ಮತ್ತೊಂದು ಗೂಡ್ಸ್ ರೈಲಿಗೆ ಹಿಂಬದಿಯಿAದ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಗೂಡ್ಸ್ ರೈಲಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ನಾಳೆ ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ ; ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾದ್ಯತೆ – ಕ್ಯಾಪ್ಟನ್ ಬ್ರಿಜೇಶ್ ಚೌಟ ಕುರಿತು ಮಹತ್ವದ ನಿರ್ಧಾರ..!?? – ಕಹಳೆ ನ್ಯೂಸ್

ಮಂಗಳೂರು (ಜೂ.25) ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು...
ರಾಜಕೀಯರಾಜ್ಯಶಿಕ್ಷಣಸುದ್ದಿ

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜು. 30ರೊಳಗೆ ಸಿಗಲಿದೆ ‘ಶೂ ಮತ್ತು ಸಾಕ್ಸ್‌’ -ಕಹಳೆ ನ್ಯೂಸ್

ಬೆಂಗಳೂರು: 1 ರಿಂದ 10ನೇ ತರಗತಿಯ ಎಲ್ಲ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯಮಕ್ಕಳಿಗೆ ಒಂದು ಜೊತೆ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆನ್ನು ಆರಂಭ ಮಾಡುವಂತೆ ಇಲಾಖೆಯು ಸಂಬಂಧಪಟ್ಟ ಎಸ್.ಡಿಎಂಸಿಗಳಿಗೆ ಸೂಚನೆ ನೀಡಿದೆ. 1ರಿಂದ 5ನೇ ತರಗತಿಗೆ 265 ರೂ., 6ರಿಂದ 8ನೇ ತರಗತಿಗೆ 295 ರೂ. ಮತ್ತು 9 ಮತ್ತು 10ನೇ ತರಗತಿಗೆ 325 ರೂ. ನಿಗದಿ ಮಾಡಿದೆ. ಈ ಯೋಜನೆ ಅನುಷ್ಠಾನಕ್ಕೆ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿಯಾಗಿದ್ದ ಸಂತ್ರಸ್ತೆಯ ತಂದೆಯನ್ನು ಖುಲಾಸೆಗೊಳಿಸುವಾಗ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ವಿಧಾನಸೌಧ’ದ ‘ಸಚಿವರ ಕಚೇರಿ’ಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ: ಜನರ ಸಮಸ್ಯೆಗಳಿಗಿಲ್ಲ ಪ್ರತ್ಯುತ್ತರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ( Karnataka Congress Government ) ಅಸ್ತಿತ್ವಕ್ಕೆ ಬಂದು ಎರಡು ತಿಂಗಳೆ ಕಳೆಯುತ್ತಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಂತವರಿಗೆ ಖಾತೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಕೆಯನ್ನು ನೀಡಲಾಗಿದೆ. ಹೀಗಿದ್ದೂ ವಿಧಾನಸಧೌದಲ್ಲಿ ಮಾತ್ರ ಸಚಿವರ ಕಚೇರಿಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ ಹೊಡೆಯುತ್ತಿವೆ. ಜನರ ಸಮಸ್ಯೆಗಳಿಗೆ ಪ್ರತ್ಯುತ್ತರ ನೀಡದಷ್ಟು ಬಿಕೋ ಎನ್ನುತ್ತಿವೆ ಎನ್ನಲಾಗುತ್ತಿದೆ. ಅದು ಯಾಕೆ ಅಂತ ಮುಂದೆ ಓದಿ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (...
ಮಂಡ್ಯರಾಜ್ಯಸುದ್ದಿ

ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ ಪಿಎಸ್‌ಐ ವರ್ಷಾ : ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಅಪರೂಪದ ಘಟನೆ – ಕಹಳೆ ನ್ಯೂಸ್

ಮಂಡ್ಯ: ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ. ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ...
ದಕ್ಷಿಣ ಕನ್ನಡರಾಜ್ಯಸುದ್ದಿ

‘ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ – ಪೊಲೀಸ್ ಕಮಿಷನರ್ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು, ಜೂ 15 : ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಗೆ ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿ, ಸಿಸಿಬಿ ನೇತೃತ್ವದಲ್ಲಿ ವಿಂಗ್ ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲ್ದೀಪ್ ಜೈನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ವಿಂಗ್ ಅನ್ನು ಸಿಎಸ್ಬಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದ್ದು, ಈ ತಂಡದಿಂದ ನಗರದಲ್ಲಿ ಆಗುವ ಕೋಮು ಪ್ರೇರಣೆ ಮೇಲೆ ನಿಗ ಇಡಲಿದ್ದು,...
1 160 161 162 163 164 274
Page 162 of 274