Thursday, March 19, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಪಾಯಿಂಟ್‌ಮೆಂಟ್‌ ಪ್ಲೀಸ್ : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ...
ಕೊಡಗುಮಡಿಕೇರಿರಾಜ್ಯಸುದ್ದಿ

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ ; ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ – ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಡಿಕೇರಿ: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ (Madikeri) ಮತ್ತೆ ಭೂಕುಸಿತದ (Landslide) ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ ಯೋಜನೆ ಎಫೆಕ್ಟ್ ; ಓಲಾ, ಊಬರ್‌ಗೂ ತಟ್ಟಿದ ಬಿಸಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ (Shakti Scheme) ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್‌ಗೂ (Ola, Uber) ತಟ್ಟಿದ್ದು, ಬುಕ್ಕಿಂಗ್‌ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ . ಹೌದು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್‌ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ...
ಮೈಸೂರುರಾಜಕೀಯರಾಜ್ಯಸುದ್ದಿ

ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ; ಸಿಎಂಗೆ ತನ್ವೀರ್ ಸೇಠ್ ಪತ್ರ – ಕಹಳೆ ನ್ಯೂಸ್

ಮೈಸೂರು: ವಿದ್ಯುತ್ ದರ ಏರಿಕೆ (Electricity Price Hike) ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Tanveer sait) ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದು ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ (200 Unit...
ರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಅಂಬರೀಶ್ ಪುತ್ರ ಅಭಿಷೇಕ್ – ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್. ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ; ತಲಪಾಡಿ ಅಬ್ಬುಲ್ ರಶೀದ್ ಮೊಯದ್ದೀನ್, ದೇರಳಕಟ್ಟೆಯ ಪಿ ಆರೀಫ್ ಬಂಧನ – ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41), ದೇರಳಕಟ್ಟೆಯ ಪಿ ಆರೀಫ್ (40) ಬಂಧಿತ ಆರೋಪಿಗಳು.   ರವಿವಾರ ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ...
ಅಂತಾರಾಷ್ಟ್ರೀಯಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಡಚ್ ವ್ಲಾಗರ್ ಮೇಲೆ ಹಲ್ಲೆ : ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು: ನಗರದ ಚಿಕ್ಕಪೇಟೆ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಡಚ್ ವ್ಲಾಗರ್ ಪೆಡ್ರೊ ಮೋಟಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ನೆದರ್ ಲ್ಯಾಂಡ್ ಮೂಲದ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ದೂರಿನ ಬಗ್ಗೆ ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಹಿಂದೂ ಯುವತಿ ಅಪಾಯಕ್ಕೆ ಸಿಲುಕುವ ಮುನ್ನವೆ ಬಚಾವ್ – ಕಹಳೆ ನ್ಯೂಸ್

ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್...
1 161 162 163 164 165 274
Page 163 of 274