Thursday, March 19, 2026

ರಾಜ್ಯ

ಬೆಂಗಳೂರುರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ಅವರು ಬೆಂಗಳೂರಿನ ಬುಲ್‌ಟೆಂಪಲ್‌ ರಸ್ತೆಯ ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀಕೃಷ್ಣನ್, 'ಕರ್ಣಾಟಕ ಬ್ಯಾಂಕ್ ಕುಟುಂಬಕ್ಕೆ ಸೇರಲು ಬಹಳ ಹೆಮ್ಮೆಯಾಗುತ್ತಿದೆ. ನಂಬಿಕೆ ಮತ್ತು ಒಳ್ಳೆಯ ಹೆಸರನ್ನು ತಳಪಾಯವಾಗಿ ಬೆಳೆಸಿಕೊಂಡು ಸತತ ನೂರು ವರ್ಷಗಳ ಕಾಲವೂ ಲಾಭವನ್ನು ಘೋಷಿಸುತ್ತಾ ಬಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ, ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಿ : ಬಿಜೆಪಿ‌ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: 'ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಬೇಕು' ಎಂದು ಬಿಜೆಪಿ‌ ರಾಜ್ಯ ಘಟಕದ‌ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯಿಸಿದರು. ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳೇ ಜಾಸ್ತಿ. ಖಾಸಗಿ ಬಸ್ ಗಳಲ್ಲಿ ಸಂಚರಿಸುವ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಬಿಜೆಪಿಯು ಮಹಿಳೆಯರ ಜೊತೆ ಸೇರಿಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ : ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ (Chakravarti Sulibele) ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು (Mangaluru) ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ (Bharath Shetty) ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಹೆಚ್‌ಡಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಫೇಕ್ ಪ್ರೋಫೈಲ್ ಸೃಷ್ಟಿಸಿ ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕ ಜಿಹಾದಿ ಮುದಾಸಿರ್ ಅಂದರ್..! – ಕಹಳೆ ನ್ಯೂಸ್

ಬೆಂಗಳೂರು : ಡೇಟಿಂಗ್ ಆಯಪ್‌ನಲ್ಲಿ ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಮುದಾಸಿರ್ ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಹಿಂದೂ ಯುವಕನ ಹೆಸರಲ್ಲಿ ನಕಲಿ ವಂಚಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಯುವತಿಯರಿಗೆ ವಂಚಿಸಲೆಂದು ಬಂಬಲ್ ಹೆಸರಿನ ಡೇಟಿಂಗ್ ಆಯಪ್ ನಲ್ಲಿಅನಿರುಧ್ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್ಹೊಂದಿದ್ದ. ಅದೇ ಆಯಪ್ ಮೂಲಕ...
ರಾಜ್ಯವಾಣಿಜ್ಯಸುದ್ದಿ

ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ ; ಯಾವೆಲ್ಲಾ ಬ್ರ್ಯಾಂಡ್ ಎಷ್ಟು ಬೆಲೆ ಏರಿಕೆ..!? – ಕಹಳೆ ನ್ಯೂಸ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ (Excise Department) ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ (Alcohol) ಬೆಲೆ ಏರಿಕೆPrice Hike) ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ...
ಉಡುಪಿಕಾಸರಗೋಡುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಅರಬ್ಬೀ ಸಮುದ್ರದ (Arabian Sea) ಕರಾವಳಿ (Coastal) ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ (Cyclone Biparjoy) ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಚಂಡಮಾರುತ ಗೋವಾದಿಂದ (Goa) ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ; ಹರೀಶ್ ಪೂಂಜಾ ವಿರುದ್ಧ ಕೇಸ್ ಗೆ ಹೈಕೋರ್ಟ್ ತಡೆ – ಕಹಳೆ ನ್ಯೂಸ್

ಬೆಂಗಳೂರು: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ. ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ.ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಉಳ್ಳಾಲದ ಯುವತಿ ಅಶ್ವಿನಿ ಬಂಗೇರ ಸಾವಿಗೆ ಟ್ವಿಸ್ಟ್ – ಮಹಿಳೆಯಿಂದ ಮೋಸ ; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು…!!! – ಕಹಳೆ ನ್ಯೂಸ್

ಉಳ್ಳಾಲ,ಜೂ 09 : ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ...
1 162 163 164 165 166 274
Page 164 of 274