Thursday, March 19, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ – ಕಹಳೆ ನ್ಯೂಸ್

ಇನ್ಮುಂದೆ ರಾಜ್ಯದಲ್ಲಿ ಎಲ್ಲಾ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸೋದಕ್ಕೆ ಟಿಕೆಟ್ ಖರೀದಿ ಮಾಡಬೇಕಿಲ್ಲ. ಹೌದು, ಕಾಂಗ್ರೆಸ್‌ನ ಫೇಮಸ್ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ನಾಳೆಯಿಂದಲೇ ಜಾರಿಯಾಗಲಿದೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆ ಚರ್ಚೆ ನಡೆಸಿದ್ದೇವೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ...
ಕ್ರೈಮ್ರಾಜ್ಯಸುದ್ದಿ

ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಹಿಂದೂ ಯುವಕ ; ಅಡ್ಡ ಹಾಕಿ ಹಲ್ಲೆ ನಡೆಸಿದ ಮುಸ್ಲಿಂ ಯುವಕರ ಗುಂಪು – ಕಹಳೆ ನ್ಯೂಸ್

ಶಿವಮೊಗ್ಗ: ಮುಸ್ಲಿಂ (Muslim) ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ (Hindu) ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ (Attack) ನಡೆಸಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಲೋಕಸಭೆ ಸ್ಪರ್ಧೆಗೆ ಸಂಘದ ನಿಷ್ಠಾವಂತ ಕಾರ್ಯಕರ್ತ ಲಕ್ಷ್ಮೀ ಪ್ರಸಾದ್‌ರನ್ನು ಕಣಕ್ಕಿಳಿಸಿ..!! : ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇರುವ ಬರಹ –ಕಹಳೆ ನ್ಯೂಸ್

ಸಂಘಟನೆಯ ತವರೂರು, ಬಿಜೆಪಿಯ ಭದ್ರಕೋಟೆ, ಮುಖ್ಯಮಂತ್ರಿಯಿoದ ಹಿಡಿದು ದಿಲ್ಲಿವರೆಗೆ ದಿಗ್ಗಜರನ್ನು ಕಳುಹಿಸಿದ ಕ್ಷೇತ್ರವೆಂದರೆ ಅದು ಪುತ್ತೂರು ವಿಧಾನ ಸಭಾ ಕ್ಷೇತ್ರ. ಇತ್ತೀಚಿನ ದಿನಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಪುತ್ತೂರು ಬಹಳಷ್ಟು ಸದ್ದು ಮಾಡ್ತಾ ಇದ್ದು, ದಿನಕಳೆದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಹೊಸ ಹೊಸ ಆಯಾಮಗಳ ಪರಿಚಯ ಮಾಡಿಕೊಂಡು ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಿ, ಬೆರಳು ಎಣಿಕೆ ಸಾವಿರ ಮತಗಳಿಂದ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಪರಿಹಾರಕ್ಕಾಗಿ ಈಗಲೂ ಹೋರಾಟ – ಕಹಳೆ ನ್ಯೂಸ್

ಮಂಗಳೂರು: ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇದೀಗ 13 ವರ್ಷ ತುಂಬುತ್ತಿದೆ. 2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ...
1 165 166 167 168 169 274
Page 167 of 274