Wednesday, March 18, 2026

ರಾಜ್ಯ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ ; ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಮಾನವನ ನೇರ ನಿರ್ಲಕ್ಷ್ಯ ಹಾಗೂ ದುರಾಸೆಯಿಂದ ಭವಿಷ್ಯದ ಪರಿಸರ ಅಕ್ಷರಶಃ ಮಾಲಿನ್ಯಕರವಾಗಲಿದೆ. ಇದನ್ನು ಇಂದೇ ಸರಿಪಡಿಸಿ ಸುಸ್ಥಿತಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ.ಪಂ. ಮುಂದಡಿಯಿಟ್ಟಿದ್ದು, ಪಟ್ಟಣ ವ್ಯಾಪ್ತಿಯ ಶೌಚಾಲಯದ ದ್ರವ ತ್ಯಾಜ್ಯವನ್ನು ಶುದ್ಧೀಕರಿಸಿ ಮರುಬಳಕೆಗೆ ಯೋಗ್ಯವಾಗಿಸುವ ಘಟಕ ಸ್ಥಾಪಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆ.ಯು. ಎಸ್‌. ಮತ್ತು ಡಿ.ಬಿ.)ಯಿಂದ ಯೋಜನೆ ಅನುಷ್ಠಾನಗೊಳಿಸಿದ್ದು 6.7 ಕೋ.ರೂ. ಘಟಕ ವೆಚ್ಚ, 5 ವರ್ಷಗಳ ನಿರ್ವಹಣೆ, ಸಕ್ಕಿಂಗ್‌ಯಂತ್ರ ಸಹಿತ...
ರಾಜ್ಯಸುದ್ದಿ

ಆರ್‌ಎಸ್‌ಎಸ್‌ ಬಲವೂ ಅಲ್ಲ, ಎಡವೂ ಅಲ್ಲ, ನಮ್ಮದು ರಾಷ್ಟ್ರೀಯ ಪಂಥ ; ಜೈಪುರದಲ್ಲಿ ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ – ಕಹಳೆ ನ್ಯೂಸ್

ಜೈಪುರ : ಆರ್‌ಎಸ್‌ಎಸ್‌ ಬಲಪಂಥವೂ ಅಲ್ಲ, ಎಡ ಪಂಥವೂ ಅಲ್ಲ. ನಮ್ಮದು ರಾಷ್ಟ್ರೀಯ ಪಂಥ. ರಾಜಕೀಯದ ಒಲವಿಲ್ಲದೆ, ರಾಷ್ಟ್ರ ಹಿತಕ್ಕಾಗಿ ಮಾತ್ರ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ದೇಶದಲ್ಲಿರುವ ಜನರ ಆಚರಣೆಗಳೂ ವಿಭಿನ್ನವಾಗಿದ್ದರೂ, ಅವರೆಲ್ಲರ ಪೂರ್ವಜರು ಹಿಂದೂಗಳೇ ಹಾಗಾಗಿ ದೇಶದಲ್ಲಿರುವವರೆಲ್ಲರೂ ಹಿಂದೂಗಳೇ ಎಂದು ಹೊಸಬಾಳೆ ಪ್ರತಿಪಾದಿಸಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಲವಂತದಿಂದ ಗೋಮಾಂಸ ತಿಂದವರನ್ನು ಹಿಂದೂಗಳಲ್ಲ ಎಂದು ಹೇಳಿ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್‌ ಸೂಚನೆ – ಈಶ್ವರಮಂಗಲ ಹನುಮಗಿರಿ ಭಾರತ ಮಾತಾ ಮಂದಿರ ಉದ್ಘಾಟನೆ ; ಎಂ.ಟಿ. ರಸ್ತೆಯಲ್ಲಿ ಕ್ಯಾಂಪ್ಕೋ ಅಗ್ರಿ ಮಾಲ್‌ಗೆ ಶಿಲಾನ್ಯಾಸ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಮೈದಾನದಲ್ಲಿ ಫೆ. 11ರಂದು ಹಮ್ಮಿಕೊಳ್ಳಲಾಗಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಾಗೂ ಸಹಕಾರ ಸಮಾವೇಶದಲ್ಲಿ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವರಾದ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಜಿಲ್ಲಾಡಳಿತ ತತ್‌ಕ್ಷಣದಿಂದಲೇ ಎಲ್ಲ ತಯಾರಿ, ಸಿದ್ಧತೆ ನಡೆಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ನಿರ್ದೇಶನ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ಬೆಂಗಳೂರುರಾಜಕೀಯರಾಜ್ಯ

ಚುನಾವಣಾ ಸಿದ್ಧತೆ : ಇಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಉಪಸ್ಥಿತಿಯಲ್ಲಿ ಬಿಜೆಪಿ ಮಹತ್ವದ ಕೋರ್‌ ಕಮಿಟಿ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಿ.ಸಿ.ರೋಡಿನ ಎಲೆಕ್ಟ್ರಾನಿಕ್ಸ್ ಮಳಿಗೆ ಬೆಂಕಿ ; ಲಕ್ಷಾಂತರ ರೂ.ನಷ್ಟ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೃಹತ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್ ನಲ್ಲಿ ಬೆಳಗ್ಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಸೊತ್ತುಗಳ ಜತೆಗೆ ಎಲೆಕ್ಟ್ರಿಕ್ ಬೈಕ್ ಗಳು ಕೂಡ ಇದ್ದು, ಬ್ಯಾಟರಿ ಸ್ಪೋಟದಿಂದಲೂ ಬೆಂಕಿ ಹಿಡಿರುವ ಸಾಧ್ಯತೆ ಇದ್ದು,...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ ಉದ್ಯಮಿಯಿಂದ 1984 ಮಾಡೆಲ್ ನ ಸ್ಕೂಟರ್ ಕೊಡುಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಂಗಳೂರಿನಲ್ಲಿ ಚಿನ್ನದ ಉದ್ಯಮ‌ ಮಾಡುತ್ತಿರುವ ಕುಟುಂಬ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿಗೆ (ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ) 1984 ಮಾಡೆಲ್ ನ ಸ್ಕೂಟರ್ ಮತ್ತು ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡಿದರು. ಬೆಂಗಳೂರು ನಗರತ್ ಪೇಟೆಯಲ್ಲಿ ಜ್ಯುವೆಲರಿ ಮಳಿಗೆ ನಡೆಸುತ್ತಿರುವ ಗುಜರಾತ್ ನಿವಾಸಿ ಬಾಬು ಲಾಲ್ ಜೀ ಮತ್ತು ಕುಟುಂಬ ಸಮೇತ ಜ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2023ರ ಮೇ 3ರಂದು ಸಂಜೆ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಭರಿಸಲಾಗುವುದು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಿಂದ ಉಚಿತ ಸಾಮೂಹಿಕ ವಿವಾಹವನ್ನು ಪ್ರತೀ ವರ್ಷ ನಡೆಸುತ್ತಿದ್ದು, ಈ ತನಕ...
1 187 188 189 190 191 273
Page 189 of 273