Thursday, March 19, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಪರಿಸರವಾದಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ ; ಉಪಾಧ್ಯಕ್ಷರಾಗಿ ಸಹಜ್ ರೈ ಬಳಜ್ಜ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಉದ್ಯಮಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸಹಜ್ ರೈ ಬಳಜ್ಜ ಆಯ್ಕೆಯಾಗಿದ್ದಾರೆ.ಸಾಮಾಜಿಕ, ಧಾರ್ಮಿಕ, ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ (ರಿ), ಮಹಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ಇದರ ಸ್ಥಾಪಕಧ್ಯಕ್ಷರೂ ಆಗಿ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನ ತಾವೂ ತೊಡಗಿಸಿಕೊಂಡಿದ್ದಾರೆ. ಸಹಜ್ ರೈ...
ಕ್ರೈಮ್ರಾಜಕೀಯರಾಜ್ಯಸುದ್ದಿ

JOIN CFI ಗೋಡೆ ಬರಹ – ಶಿಕಾರಿಪುರ ಶಿರಾಳಕೊಪ್ಪದ 9ಕ್ಕೂ ಹೆಚ್ಚು ಕಡೆ ಕೃತ್ಯ ; ಕಿಡಿಗೇಡಿ ಜಿಹಾದಿಗಳ ಅಟ್ಟಹಾಸ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ (Shiralakoppa)ದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ಜಾಯಿನ್ ಸಿಎಫ್‍ಐ (CFI) ಎಂದು ಗೋಡೆ ಬರಹ ಬರೆಯುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಪಟ್ಟಣದ 9 ಕ್ಕೂ ಹೆಚ್ಚು ಕಡೆ ಗೋಡೆ ಬರಹ ಬರೆಯಲಾಗಿದೆ. ನೀಲಿ, ಕೆಂಪು ಬಣ್ಣದ ಸ್ಪೇಯಿಂದ ಬರೆದು ಸ್ಟಾರ್ ಇಡಲಾಗಿದೆ. ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿನ ಸಿಮೆಂಟ್ ಕಾಂಪೌಂಡ್, ಬೋವಿ ಕಾಲೋನಿಗೆ ಹೋಗುವ ವಿದ್ಯುತ್ ಕಂಬ, ದೊಡ್ಡ ಬ್ಯಾಣದಕೇರಿಗೆ ಹೋಗುವ ಕ್ರಾಸ್ ಬಳಿ ಗೋಡೆ...
ರಾಜ್ಯಸುದ್ದಿ

ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ; ಹಿಂದು ಸಂಘಟನೆಗಳಲ್ಲಿ ಮನೆಮಾಡಿದ ಸಂಭ್ರಮ – ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದುಗಳಿಗೆ ಅವಕಾಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಚಿಕ್ಕಮಗಳೂರಿನ ಬಾಬಾ ಬುಡನ್...
ಕ್ರೈಮ್ರಾಜಕೀಯರಾಜ್ಯಸುದ್ದಿ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕೊಲೆ ಪ್ರಯತ್ನ ; ಖರ್ಗೆ ಬಲಗೈ ಬಂಟ ಅರೆಸ್ಟ್..! – ಕಹಳೆ ನ್ಯೂಸ್

ಕಲಬುರಗಿ: ನಿನ್ನೆಯಷ್ಟೇ ಮಣಿಕಂಠ ರಾಠೋಡ್​ ತಮ್ಮ ಮೇಲೆ ಪ್ರಿಯಾಂಕ್​ ಖರ್ಗೆ ಮತ್ತು ಬೆಂಬಲಿಗರಿಂದ ಕೊಲೆ ಪ್ರಯತ್ನ ನಡೆದಿದೆ ಎಂದು ಹೊಸ ಬಾಂಬ್​ ಸಿಡಿಸಿದ್ದರು. ಇದೀಗ ಪ್ರಿಯಾಂಕ್​ ಖರ್ಗೆ ಬಲಗೈ ಬಂಟ ರಾಜು ಕಪನೂರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸರು ರಾಜು ಕಪನೂರ್​ನ್ನು ಇದೀಗ ಬಂಧಿಸಿದ್ದಾರೆ. ಈ ಹಿಂದೆ ವಿಚಾರಣೆ ಸಂದರ್ಭ ಗುರಲಿಂಗಪ್ಪ ಪೊಲೀಸರ ಮುಂದೆ ನೀಡಿದ್ದ ವಿಡಿಯೋ ಸ್ಟೇಟ್ ಮೆಂಟ್ ನಲ್ಲಿ ಕಪನೂರ್ ಹೆಸರು ಉಲ್ಲೇಖವಾಗಿತ್ತು. ಅದರ ಪ್ರಕಾರ...
ಕೃಷಿದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡಗೂ ಬಾಹು ಚಾಚಿದ ಎಲೆಚುಕ್ಕಿ ರೋಗ – ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ; ಜಿಲ್ಲೆಗೆ ವ್ಯಾಪಿಸುವ ಆತಂಕ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕೆಲವು ಭಾಗದಲ್ಲಿ ಈ ಎಲೆಚುಕ್ಕಿ ರೋಗ..! ಬೆಳ್ತಂಗಡಿ : ಸಂಸೆಯಿಂದ ಸುತ್ತುವರಿದು ಎಳನೀರು ಭಾಗಕ್ಕೆ ಹಬ್ಬಿದ್ದ ಎಲೆಚುಕ್ಕಿರೋಗ ಇದೀಗ ಬೆಳ್ತಂಗಡಿ ತಾಲೂಕಿನ ಕೆಳಭಾಗಕ್ಕೂ ಹಬ್ಬಿರುವುದು ಗೋಚರಿಸುತ್ತಿದೆ. ಸರಕಾರದ ನಿರ್ಲಕ್ಷ್ಯವೋ, ರೈತರ ಅಸಹಾಯಕತೆಯೋ ಅಥವಾ ಪ್ರಕೃತಿ ವೈಪರೀತ್ಯವೋ ಒಟ್ಟಿನಲ್ಲಿ ಅಡಿಕೆ ಬೆಳೆ ನಶಿಸುವ ಆತಂಕ ರೈತರಲ್ಲಿ ಕಾಡಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿರುವುದು ಕೃಷಿಕರನ್ನು ನಿದ್ದೆಗೆಡಿಸಿದೆ. ಶಿವಮೊಗ್ಗ, ಕಳಸ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಿನಿಮಾಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಅನುರಾಧ ಭೇಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ...
ಬೆಂಗಳೂರುರಾಜ್ಯಸುದ್ದಿ

ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ವಿ. ಸುನಿಲ್‌ ಕುಮಾರ್ ; ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ ? ಗ್ರಾಹಕರ ಮೇಲಿನ ಹೊರೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ದಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಯುನಿಟ್ ಗೆ 70 ಪೈಸೆಯಿಂದ 2 ರೂ.ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ಪ್ರತಿ ವರ್ಷ ನಡೆಸುವ ವಾರ್ಷಿಕ ದರ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ – ವಸಿಷ್ಠಸಿಂಹ ಎಂಗೇಜ್‌ಮೆಂಟ್ – ಕಹಳೆ ನ್ಯೂಸ್

ನಟಿ ಅದಿತಿ ಹಸೆಮಣೆ ಏರಿದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.  ಇತ್ತೀಚೆಗಷ್ಟೇ ದುಬೈನಲ್ಲಿ ಕೈ ಕೈ ಹಿಡಿದು ಓಡಾಡಿದ್ದ ಈ ಜೋಡಿಯ ಫೋಟೋ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ಈಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಕಳೆದ...
1 199 200 201 202 203 274
Page 201 of 274