Tuesday, March 17, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ತನಿಖೆ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು, ಡಿ 01 : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ. ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ನ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರೀಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ ಸಲುವಾಗಿ ಎನ್‌ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಂಗಳೂರುರಾಜ್ಯಸುದ್ದಿ

PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ ; ಕೇಂದ್ರ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ –  ಕಹಳೆ ನ್ಯೂಸ್

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ (Karnataka HighCourt) ವಜಾಗೊಳಿಸಿದೆ. ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಕರ್ನಾಟಕದ ಪಿಎಫ್‌ಐ (PFI) ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ (Central Government) ಕಾನೂನುಬಾಹಿರ...
ದಕ್ಷಿಣ ಕನ್ನಡರಾಜ್ಯಸುದ್ದಿ

” ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ, ಇನ್ನೂ ಕೂಡ ನೀವು ಲವ್ ಜಿಹಾದ್ ನಿಲ್ಲಿಸದಿದ್ದರೆ, ನಿಮಗೆ ಮಯ್ಯತ್ತ್ (ಮೃತದೇಹ) ಶತಸಿದ್ಧ. ” – ವೈರಲ್ ಆಗುತ್ತಿದೆ ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಫೋಸ್ಟ್ – ಕಹಳೆ ನ್ಯೂಸ್

ಮಂಗಳೂರು: ಗುರುವಾರ ನಗರದ ನಂತೂರು ಬಳಿ ನಡೆದ ಲವ್ ಜಿಹಾದ್ ಘಟನೆ ನಂತರ, ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ ಎಂದು ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಹೇಳಿದ್ದಾರೆ. ಗುರುವಾರ ಸಂಜೆ ನಂತೂರಿನಲ್ಲಿ ನಿಟ್ಟೆ ಕಾಲೇಜಿನ ಹಿಂದೂ ಹುಡುಗಿ ಜೊತೆ ಮುಸ್ಲಿಂ ಯುವಕ ಬಸ್ ನಲ್ಲಿ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಿ ಜೋಡಿಯನ್ನು ಬಸ್ ನಿಂದ ಕೆಳಗಿಳಿಸಿ ಯುವಕನಿಗೆ ಧರ್ಮದೇಟು ನೀಡಿ, ಯುವತಿಗೆ ಬುದ್ದಿಹೇಳಿದ ಘಟನೆ ವರದಿಯಾಗಿತ್ತು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹನುಮಂತನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಅನ್ಯಮತೀಯರ ವ್ಯಾಪಾರ – ವಹಿವಾಟು ನಿಷೇಧಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..! – ಕಹಳೆ ನ್ಯೂಸ್

ಕೊಪ್ಪಳ: ಹನುಮಂತನ ಜನ್ಮಸ್ಥಳವಾದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳು ಈಗಾಗಲೇ ಹಲವು ಬಾರಿ ಮನವಿಗಳನ್ನು ಮಾಡಿವೆ. ಆದರೆ, ಆಡಳಿತ ಮಂಡಳಿಗಳು ಮಾತ್ರ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಹಿಂದೂಯೇತರ ವ್ಯಾಪಾರಿಗಳ ನಿಷೇಧಿಸುವಂತೆ ದೇವಾಲಯದ ಬಳಿ ಭಿತ್ತಿಪತ್ರಗಳು ಕಂಡು ಬಂದಿವೆ. ಕಳೆದ ವರ್ಷ ಕೂಡ ಇದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾದಗಿರಿ ಹತ್ತಿಕುಣಿ ಕ್ರಾಸ್ ಬಳಿ ಕಳೆದ ಹಲವು ವರ್ಷಗಳಿಂದ ಸರ್ಕಾರದ ಅನುಮತಿ ಇಲ್ಲದೆ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದ ಮುಸ್ಲಿಂ ಮುಖಂಡರು ; ಟಿಪ್ಪು ಸರ್ಕಲ್ ಬದಲಿಸಿ ಸಾವರ್ಕರ್ ಸರ್ಕಲ್ ಮಾಡಲು ನಗರಸಭೆ – ಕಹಳೆ ನ್ಯೂಸ್

ಯಾದಗಿರಿ: ಜಿಲ್ಲೆಯಲ್ಲಿರುವ ಟಿಪ್ಪು(Tippu) ಸರ್ಕಲ್​ನ್ನು ಸಾವರ್ಕರ್(savarkar) ಸರ್ಕಲ್ ಆಗಿ ಮಾಡಲು ನಗರಸಭೆಯ ಅಧ್ಯಕ್ಷ ಸುರೇಶ್ ಅಂಬಿಗರ ಮುಂದಾಗಿದ್ದು, ಇದರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹತ್ತಿಕುಣಿ ಕ್ರಾಸ್ ಬಳಿ ಮುಸ್ಲಿಂ ಮುಖಂಡರು ಕಳೆದ ಹಲವು ವರ್ಷಗಳಿಂದ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದಾರೆ. 2010 ರಲ್ಲಿ ಇದೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಟಿಪ್ಪು ಸರ್ಕಲ್ ಮಾಡಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿ, ನಗರಸಭೆಯಲ್ಲಿ ಠರಾವು ಪಾಸ್ ಮಾಡಿದ್ದಾರೆ ಆದರೆ ಸರ್ಕಾರದ ಅನುಮತಿಗಾಗಿ...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು, ನ 30 : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ರ ಬುಧವಾರ ನಿಧನರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಇವರು, ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ಪೊನ್ನಂಪೇಟೆಯಲ್ಲಿ ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದ ಮುಸ್ಲಿಂ ವ್ಯಾಪಾರಿಗಳು ; ಹಿಂದೂಗಳ ನಕಲಿ ಆಧಾರ್ ಕಾರ್ಡ್​ ಬಳಸಿ, ವ್ಯಾಪಾರಕ್ಕೆ ಅನುಮತಿ ಪಡೆದ ಮುಸ್ಲಿಂ ವ್ಯಾಪಾರಿಗಳು..! ಹಿಂದೂ ಕಾರ್ಯಕರ್ತರು ಆಕ್ರೋಶ – ಕಹಳೆ ನ್ಯೂಸ್

ಕೊಡಗು: ರಾಜ್ಯ ವಿವಿಧೆಡೆ ಜಾತ್ರಾ ಮಹೋತ್ಸವಗಳು ಹತ್ತಿರುವಾಗುತ್ತಿದ್ದಂತೆ ಮತ್ತೆ ಧರ್ಮ ಸಂಘರ್ಷ ಆರಂಭವಾಗಿದೆ. ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರು ಎಂದು ಹಿಂದೂಪರ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿತ್ತು. ಇದೀಗ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಸಬ್ರಹ್ಮಣ್ಯ ದೇವಾಲಯದ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕೊಡಗಿನಲ್ಲಿ ಧರ್ಮಸಂಘರ್ಷ ಭುಗಿಲೆದ್ದಿದೆ. ಮುಸ್ಲಿಂ ವ್ಯಾಪಾರಿಗಳು ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದು ವ್ಯಾಪರ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜು ಸ್ಥಾಪನೆಗೆ ಮುಂದಾದ‌ ರಾಜ್ಯ ವಕ್ಫ್ ಬೋರ್ಡ್ ; ಸರಕಾರದ ಅನುಮೋದನೆ ಪ್ರಸ್ತಾಪ – ಕಹಳೆ ನ್ಯೂಸ್

ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ,ಉಡುಪಿ ಕಲಬುರಗಿ,ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ಕಾಲೇಜಿಗೆ 2.5 ಕೋಟಿ...
1 200 201 202 203 204 273
Page 202 of 273