Saturday, March 14, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಗಣೇಶೋತ್ಸವ ; ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಪಾಲಿಕೆಗೆ ಹಿಂದೂ ಸಂಘಟನೆಗಳ ಮನವಿ – ಆ.15ರಂದು ಸಭೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಬೆಂಗಳೂರಿಗೆ ಸೀಮಿತವಾಗಿದ್ದ ಈದ್ಗಾ ಮೈದಾನ ವಿವಾದ ಈಗ ನಿಧಾನವಾಗಿ ರಾಜ್ಯವ್ಯಾಪಿ ಹಬ್ಬುತ್ತಿದ್ಯಾ ಎಂಬ ಪ್ರಶ್ನೆ ಎದುರಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನ ಮತ್ತೆ ಮುನ್ನೆಲೆಗೆ ಬಂದಿದೆ. ಇದರಿಂದ ಇಷ್ಟು ದಿನ ತಣ್ಣಗಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನದ ವಿವಾದ ಮತ್ತೆ ಪುಟಿದೇಳುವ ಲಕ್ಷಣಗಳು ಗೋಚರವಾಗುತ್ತಿವೆ. ವಿವಾದದ ಕೇಂದ್ರ ಬಿಂದುವಾಗಿರುವ ಈ ಸ್ಥಳದಲ್ಲಿ ಇದೇ ಮೊದಲ ಬಾರಿಗೆ ಗಣೇಶ ಪ್ರತಿಷ್ಠಾಪನೆ ಮಾಡಲು ಚಿಂತನೆ ನಡೆದಿದೆ. ರಾಣಿ ಚೆನ್ನಮ್ಮ ಈದ್ಗಾ...
ರಾಜ್ಯಸುದ್ದಿ

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ –  ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂದು ಅವರು ನಿಧನರಾದರು. ಸುಗಮ ಸಂಗೀತ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾಗಿರುವ ಅವರು ಮೂಲ ಹೆಸರು ಜಿ. ಸುಬ್ರಹ್ಮಣ್ಯಂ. ನಂತರ ಅವರು ಶಿವಮೊಗ್ಗ ಸುಬ್ಬಣ್ಣ ಎಂದೇ ಹೆಸರುವಾಸಿಯಾದರು. ಶಿವಮೊಗ್ಗ ಜಿಲ್ಲೆಯ ನಗರದವರಾದ ಇವರು ಗಣೇಶ್ ರಾವ್-ರಂಗನಾಯಕಮ್ಮ ದಂಪತಿಯ ಪುತ್ರ. ಆರಂಭದಲ್ಲಿ ಆಕಾಶವಾಣಿಯ ಗಾಯಕರಾಗಿದ್ದ ಅವರು ಬಳಿಕ ಚಂದ್ರಶೇಖರ ಕಂಬಾರ ನಿರ್ದೇಶನದ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಚೊಚ್ಚಲ ಸಿನಿಮಾ ‘ಫ್ಯಾಂಟಸಿ’ ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ! – ಕಹಳೆ ನ್ಯೂಸ್

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರ ಮಾಡಿದ್ದ ಪ್ರಿಯಾಂಕಾ, ಚೊಚ್ಚಲ ಸಿನಿಮಾದಲ್ಲೂ ಖಳ ಪಾತ್ರವನ್ನೇ ಮಾಡಿದ್ದಾರೆ. ಪ್ರಿಯಾಂಕಾ ನಟಿಸುತ್ತಿರುವ ಈ ಸಿನಿಮಾದ ಹೆಸರು 'ಫ್ಯಾಂಟಸಿ'. ಸೈಕಲಾಜಿಕಲ್ ಥ್ರಿಲ್ಲರ್ ಮಾದರಿಯ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಆರ್. ಪವನ್ ಕುಮಾರ್. ಪವನ್ ಕುಮಾರ್ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
ಕ್ರೈಮ್ಪುತ್ತೂರುರಾಜ್ಯಸುದ್ದಿಸುಳ್ಯ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಮತ್ತಿಬ್ಬರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ....
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ತವರಿಗೆ ; ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು , ಶಾಸಕ ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 07 : ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ  ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಇಂದು ತವರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಆಗಮಿಸಿದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿದರು.ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮೂಲ್ಕಿ...
ಕ್ರೈಮ್ರಾಜ್ಯಸುದ್ದಿ

ಕೋಲಾರದಲ್ಲಿ ಗಲಾಟೆ ಬಿಡಿಸಲು ಹೋದ RSS ಮುಖಂಡ ರವಿಗೆ ಚಾಕು ಇರಿತ ; ಮಾಲೂರು ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆ – ಉದ್ವಗ್ನ ಸ್ಥಿತಿ ನಿರ್ಮಾಣ – ಕಹಳೆ ನ್ಯೂಸ್

ಒಬ್ಬ ಆರೋಪಿ ಸೈಯದ್ ವಸೀಂನನ್ನು ಸೆರೆ ಕೋಲಾರ, (ಆಗಸ್ಟ್.06): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ಬೆಳ್ಳಾರೆ ಹತ್ಯೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕೋಲಾರದಲ್ಲಿ ಆರ್‌ಎಸ್‌ಎಸ್‌ ಮುಖಂಡನಿಗೆ ಚಾಕುವಿನಿಂದ ತಿವಿದಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ವೆಂಕಟೇಶ್ವರ ದೇವಾಲಯದ ಈ ಘಟನೆ ನಡೆದಿದ್ದು,  ಇಂದು(ಶನಿವಾರ) ಮಧ್ಯಾಹ್ನ ಅಂಗಡಿ ಮುಂದೆ ಬೈಕ್ ಟಚ್ ಆಗಿದ್ದಕ್ಕೆ ಗಲಾಟೆ‌ ನಡೆದಿದೆ. ಗಲಾಟೆ ಬಿಡಿಸಲು ಹೋದ ಎಬಿವಿಪಿ ಅಧ್ಯಕ್ಷ. ರವಿ ಎನ್ನುವರಿಗೆ ಅನ್ಯ ಕೋಮಿನ ಇಬ್ಬರು...
1 214 215 216 217 218 273
Page 216 of 273