Saturday, March 14, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಹಾಸನ

ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣ ; ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಸುರತ್ಕಲ್ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು‌ : ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಬಂಧಿಸಿದ್ದಾರೆ. ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಈ ಹತ್ಯೆಯ ಹಿಂದೆ ಭಜರಂಗದಳದ ನೇರ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಹತ್ಯೆ : ಕಾಂಗ್ರೇಸ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕೋಮು ಭಾವನೆ ಕೆರಳಿಸುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಡಾ.ಭಾರತ್ ಶೆಟ್ಟಿ ವೈ ಗರಂ ; ಹಿಂದೂಗಳೇ ದುಷ್ಕರ್ಮಿಗಳು ಎಂಬ ಭಾವನೆಯಲ್ಲಿ ಹೇಳಿಕೆ ನೀಡಿದ ಬಾವಗೆ ತಿರುಗೇಟು ನೀಡಿದ ಭರತ್ ಶೆಟ್ಟಿ – ಕಹಳೆ ನ್ಯೂಸ್

ಸುರತ್ಕಲ್ ನಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯ ನೆಪದಲ್ಲಿರಾತ್ರೋ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದು.ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಗೃಹ ಸಚಿವರು ಈಗಾಗಲೇ ಸೂಕ್ತ ತನಿಖೆಯನ್ನು ಮಾಡಲು ಆದೇಶ ನೀಡಿದ್ದಾರೆ.ವಿನಾಕಾರಣ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿವಿಚಾರಣೆ ನೆಪದಲ್ಲಿ ಕಿರುಕುಳ ನೀಡುವುದು ಸರಿಯಲ್ಲ..ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ನೈಜ ಆರೋಪಿಗಳ ಪತ್ತೆಗೆ ವಿಶೇಷ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಮರ್ಡರ್ : ಜುಲೈ 29 ರಂದು ಮಂಗಳೂರು ನಗರದ ಸುರತ್ಕಲ್, ಬಜಪೆ, ಮುಲ್ಕಿ, ಮತ್ತು ಪಣಂಬೂರು ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ; ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ – ಕಹಳೆ ನ್ಯೂಸ್

ಮಂಗಳೂರು : ಸುರತ್ಕಲ್ ಮರ್ಡರ್ ಹಿನ್ನಲೆಯಲ್ಲಿ ಜುಲೈ 29 ರಂದು ಮಂಗಳೂರು ನಗರದ ಸುರತ್ಕಲ್, ಬಜಪೆ, ಮುಲ್ಕಿ, ಮತ್ತು ಪಣಂಬೂರು ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಪ್ರವೀಣ್ ಹತ್ಯೆ ಬೆನ್ನಲ್ಲೇ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂಗೆ ಹೈಕಮಾಂಡ್ ತೀವ್ರ ತರಾಟೆ ; ” ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ” ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ – ಕಹಳೆ ನ್ಯೂಸ್

ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌...
ಕಾಸರಗೋಡುಕ್ರೈಮ್ರಾಜ್ಯಸುದ್ದಿ

ವೈದ್ಯಕೀಯ ಕಾಲೇಜಿನ ಹಗರಣ ಪ್ರಕರಣ – ಬಿಷಪ್ ಮತ್ತು ಚರ್ಚ್‌ನ ಮುಖ್ಯಸ್ಥರ ಭ್ರಷ್ಟಾಚಾರ ; ಎಂಎಂ ಸಿಎಸ್‌ಐ ಚರ್ಚ್‌ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ – ಕಹಳೆ ನ್ಯೂಸ್

ತಿರುವನಂತಪುರಂ,ಜು 25 : ಕಾರಕೋಣಂ ವೈದ್ಯಕೀಯ ಕಾಲೇಜಿನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನಲ್ಲಿರುವ ಎಂಎಂ ಸಿಎಸ್‌ಐ ಚರ್ಚ್‌ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಸಿಎಸ್‌ಐನ ಪ್ರಧಾನ ಕಚೇರಿಯ ಮೇಲೆ, ಚರ್ಚ್‌ನ ಕಾರ್ಯದರ್ಶಿ ಟಿ.ಟಿ.ಪ್ರವೀಣ್ ಮತ್ತು ಕಾರಕೋಣಂ ಸಿಎಸ್‌ಐ ವೈದ್ಯಕೀಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಬೆನೆಟ್ ಅಬ್ರಹಾಂ ಅವರ ನಿವಾಸಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಯಿತು.ವೈದ್ಯಕೀಯ ಕಾಲೇಜಿಗೆ ಪ್ರವೇಶ ನೀಡುವ ನೆಪದಲ್ಲಿ ಅಪಾರ ಪ್ರಮಾಣದ ಹಣ ವಸೂಲಿ ಮಾಡಿರುವ ಆರೋಪ...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಕೊಲೆ ; ಕುಡಿದ ಅಮಲಿನಲ್ಲಿ ತಾಯಿಯನ್ನು ನಿಂದಿಸಿದಾತನನ್ನು ಕೊಲೆ ಮಾಡಿದ ವ್ಯಕ್ತಿ – ಕಹಳೆ ನ್ಯೂಸ್

ಉಡುಪಿ, ಜು 20 : ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ಕುಮಾರ್(32) ಕೊಲೆಯಾದ ವ್ಯಕ್ತಿ.   ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ (32) ಎಂಬುವವನು ಕುಡಿದ ಅಮಲಿನಲ್ಲಿ ನವೀನ್...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ | ರಾಜ್ಯದ ಎಲ್ಲ ಶಾಲೆ, ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಊ ಮದರಸಾಗಳಲ್ಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುತ್ತಿದ್ದ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ’ ಹೇಳಿಕೆಯಿಂದ ಬ್ಯಾಕ್ ಟು ಬ್ಯಾಕ್ ಸೋಲುಂಡ ಸಾಯಿ ಪಲ್ಲವಿ ; ‘ಗಾರ್ಗಿ’ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು? ಸಿನಿಮಾ ಸೂಪರ್ ಆದರೂ ಸೋತಿದ್ದೇಕೆ? – ಕಹಳೆ ನ್ಯೂಸ್

ಸಾಯಿ ಪಲ್ಲವಿ ಹೊಸ ಸಿನಿಮಾ 'ಗಾರ್ಗಿ' ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ತಮಿಳು,ತೆಲುಗು ಹಾಗೂ ಕನ್ನಡ ಭಾಷೆಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗಿತ್ತು. ಅದರಲ್ಲೂ ಸಾಯಿ ಪಲ್ಲವಿ ಕಷ್ಟ ಪಟ್ಟು ಕನ್ನಡದಲ್ಲಿಯೇ ಡಬ್ ಮಾಡಿದ್ದರು. ಈ ಕಾರಣಕ್ಕೆ ಸಿನಿಮಾ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿತ್ತು.   'ಗಾರ್ಗಿ' ಕನ್ನಡದಲ್ಲಿ ಡಬ್ ಆಗಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಡಬ್ ಸಿನಿಮಾಗಳಿಗಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಅತ್ತ ತಮಿಳುನಾಡಿನಲ್ಲಿ ತಮಿಳಿನಲ್ಲೂ, ತೆಲಂಗಾಣ...
1 216 217 218 219 220 273
Page 218 of 273