Saturday, March 14, 2026

ರಾಜ್ಯ

ಕ್ರೈಮ್ರಾಜ್ಯಸುದ್ದಿ

40 ಸೆಕೆಂಡ್‌ನಲ್ಲಿ 60 ಬಾರಿ ಚುಚ್ಚಿ ಕೊಲೆ ; ಗುರೂಜಿ ಚಂದ್ರಶೇಖರ್‌ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು – ಕಹಳೆ ನ್ಯೂಸ್

ಹುಬ್ಬಳ್ಳಿ: ಸರಳ ವಾಸ್ತು (Sarala Vastu) ಖ್ಯಾತಿಯ  ಗುರೂಜಿ ಚಂದ್ರಶೇಖರ್‌ (Chandrasekhar Guruji), ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ...
ಬೆಂಗಳೂರುರಾಜ್ಯಸುದ್ದಿ

ಕರಾವಳಿ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ – ಪ್ರವಾಹ ಭೀತಿ ಸಾಧ್ಯತೆ ಎಂದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು, ಜು 05 : ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರ, ಸಮುದ್ರ ತೀರಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಗುಣರಂಜನ್ ಶೆಟ್ಟಿ ಕೊಲೆ ಸ್ಕೆಚ್ ಪ್ರಕರಣ ; ಮಂಗಳೂರು ಪೊಲೀಸ್ ನೋಟೀಸ್ ಹಿನ್ನಲೆ, ಗುಣರಂಜನ್ ಶೆಟ್ಟಿ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಮಂಗಳೂರು (ಜೂ.29): ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಅಣ್ಣ ಗುಣ ರಂಜನ್ ಶೆಟ್ಟಿ (Gunaranjan Shetty ) ಕೊಲೆ ಸ್ಕೆಚ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು (Mangaluru police) ಗುಣ ರಂಜನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಜೂನ್ 29 ರಂದು  ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ಗುಣರಂಜನ್ ಶೆಟ್ಟಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ...
ರಾಜ್ಯಸುದ್ದಿ

ಬೆಂಗಳೂರು :ವಿದ್ಯುತ್ ದರದಲ್ಲಿ ಹೆಚ್ಚಳವಿಲ್ಲ : ಸುನೀಲ್ ಕುಮಾರ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಟ್ವೀಟ್‌ ತನಿಖೆಗೆ ಪತ್ರಕರ್ತ ಅಸಹಕಾರ, ಬೆಂಗಳೂರು ನಿವಾಸಿ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ 4 ದಿನ ಪೊಲೀಸ್‌ ವಶಕ್ಕೆ! – ಕಹಳೆ ನ್ಯೂಸ್

ನವದೆಹಲಿ(ಜೂ.29): 2018ರಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಕಿಚ್ಚು ಹೊತ್ತಿಸುವ ಟ್ವೀಟ್‌ ಮಾಡಿದ್ದರು ಎನ್ನಲಾದ ‘ಆಲ್ಟ್‌ನ್ಯೂಸ್‌’ ಆನ್‌ಲೈನ್‌ ಮಾಧ್ಯಮದ ಸಂಸ್ಥಾಪಕ ಹಾಗೂ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಅವರನ್ನು ದಿಲ್ಲಿ ನ್ಯಾಯಾಲಯ ಮಂಗಳವಾರ 4 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಅವರು 2018ರ ಧರ್ಮದ್ವೇಷದ ವಿವಾದಿತ ಟ್ವೀಟ್‌ ಬಗ್ಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಮ್ಮದೇ ಆದ ವಿವಾದಿತ ಟ್ವೀಟನ್ನೂ ಅವರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ತಾವು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ರುದ್ರಗುಪ್ಪೆ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ ; ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ – ಕಹಳೆ ನ್ಯೂಸ್

ಮಡಿಕೇರಿ (ಜೂ.29): ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಈ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. 2ನೇ ರುದ್ರಗುಪ್ಪೆಯ ತೋತೇರಿ ಬಳಿಯ ನಾಜಗೊಲ್ಲಿ ಎಂಬಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಮಂಗಳವಾರ ಸಂಜೆ ಕಂಡುಬಂದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಾ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. 2ನೇ ರುದ್ರಗುಪ್ಪೆಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾಲ ಕಟ್ಟದ್ದಕ್ಕೆ ಮಹಿಳೆಯ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ; ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ – ಕಹಳೆ ನ್ಯೂಸ್

ಬೆಂಗಳೂರು(ಜೂ.29): ಕೊಟ್ಟ ಸಾಲ ಹಿಂತಿರುಗಿಸದ್ದಕ್ಕೆ ಮಹಿಳೆಯೊಬ್ಬರ ಬಟ್ಟೆಬಿಚ್ಚಿ ಅವಮಾನಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರು ನಗರ ಜಿಲ್ಲೆಯ ಅನೇಕಲ್‌ ತಾಲೂಕಿನ ಸರ್ಜಾಪುರ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಘಟನೆ ನಡೆದು 2 ದಿನಗಳಾದರೂ ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ ಮಾಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೊಶ ವ್ಯಕ್ತವಾದ ಬಳಿಕ ದೂರು ಸ್ವೀಕರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ದೊಮ್ಮಸಂದ್ರ ವ್ಯಾಪ್ತಿಯ ನೆರಿಗಾ ಗ್ರಾಮದ ನಿವಾಸಿ ಸುಬ್ಬಾರೆಡ್ಡಿ ಅವರ ಪುತ್ರಿಯರಾದ...
ಕ್ರೈಮ್ರಾಜ್ಯಸುದ್ದಿ

” ನಿಮ್ಮದು ………. ಸೂಪರ್, ……….. ಮಾಡೋಣ ಬನ್ನಿ….! ” – ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ ಅಮಾನತು – ಕಹಳೆ ನ್ಯೂಸ್

ತುಮಕೂರು: ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ದೊಡ್ಡಹಟ್ಟಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್‌ ಅಮಾನತುಗೊಂಡ ಶಿಕ್ಷಕ. ಈತ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ ಸಂಖ್ಯೆ ಪಡೆದು ಅಶ್ಲೀಲವಾಗಿ ಮೆಸೇಜ್‌ ಕಳುಹಿಸುತ್ತಿದ್ದ. ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿಗಳ ತಾಯಂದಿರ ನಂಬರ್‌ಗಳನ್ನು ಶಿಕ್ಷಕ ಪಡೆಯುತ್ತಿದ್ದ. ವಿದ್ಯಾರ್ಥಿಗಳ ತಾಯಂದಿರ ವಾಟ್ಸಪ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ‌ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಗ್ರಾಮದ ಮಹಿಳೆಯರು ಶಿಕ್ಷಕ...
1 219 220 221 222 223 273
Page 221 of 273