Saturday, March 14, 2026

ರಾಜ್ಯ

ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಗಲಭೆ | ತಲೆಮರೆಸಿಕೊಂಡಿದ್ದ ಮಾಸ್ಟರ್ ಮೈಂಡ್ ಆರೋಪಿ, ಮೌಲ್ವಿ ವಸೀಂ ಮುಂಬೈಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಹುಬ್ಬಳ್ಳಿ, ಏ 21 : ಹಳೆ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಟೂರ ರಸ್ತೆ ಮಿಲ್ಲತ್ ನಗರದ ವಸೀಂ ಪಠಾಣ್‌ನನ್ನು ಮುಂಬೈನಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿ ಗುರುವಾರ ನಗರಕ್ಕೆ ಕರೆ ತಂದಿದ್ದಾರೆ. ಗಲಭೆ ವೇಳೆ ಆರೋಪಿಯು ಪೊಲೀಸ್ ವಾಹನ ಏರಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ಆತನ ಮೇಲೆ ಆರೋಪ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ನಡುವೆ ವಸೀಂ ವೀಡಿಯೋವೊಂದನ್ನು ಹರಿಬಿಟ್ಟು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರತಿಷ್ಠಿತ ಪುತ್ತೂರಿನ ಬೋರ್ವೆಲ್ಸ್ ಸಂಸ್ಥೆಯ ಮಾಲಕಿಗೆ ಧಮ್ಕಿ, ಹಣಕ್ಕೆ ಬೇಡಿಕೆ – ಅಶ್ಲೀಲ ಪದ ಬಳಸಿ ನಿಂದನೆ ;  ಕೌಡಿಚ್ಚಾರ್ ನ ಕತರ್ನಾಕ್ ಯುವಕ ನಿತೀಶ್ ರೈ ವಿರುದ್ಧ ಮಹಿಳಾ ಪೋಲೀಸ್ ಠಾಣೆಯಲ್ಲಿ ಎಫ್. ಐ. ಆರ್. – ಕಹಳೆ ನ್ಯೂಸ್

ಪುತ್ತೂರು : ನಗರದಲ್ಲಿ ದೀನೆ ದೀನೆ ಪುಂಡ ಯುವಕರ ಆಟಾಟೋಪ ನಡೆಯುತ್ತಿದ್ದು, ಅಂತಹದ್ದೇ ಒಂದು ಪ್ರಕರಣ ಪುತ್ತೂರಿನ ಮಹಿಳಾ ಠಾಣೆಯಲ್ಲಿ ವರದಿಯಾಗಿದೆ. ಎಸ್, ಹೌದು ಪುತ್ತೂರಿನ ಪ್ರತಿಷ್ಠಿತ ಬೋರ್ವೆಲ್ಸ್ ಸಂಸ್ಥೆಯ ಮಾಲಕಿ ಒಬ್ಬರಿಗೆ ಹಣಕ್ಕೆ ಬೇಡಿಕೆಯಿಟ್ಟು, ಆಶ್ಲೀಲ ಪದ ಬಳಸಿ, ಕೊಲೆ ಬೆದರಿಕೆ ಒಡ್ಡಿದ ಘಟನೆ ಘಟಿಸಿದೆ. ಈ ಕುರಿತು ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮಾಲಕಿ ದೂರು ನೀಡಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ನಿತೀಶ್...
ರಾಜ್ಯಸುದ್ದಿ

ಹಬ್ಬದ ಸಂಭ್ರಮದಲ್ಲೇ ಮತ್ತೆ ಏರಿಕೆಯಾಯ್ತು ಚಿನ್ನಾಭರಣಗಳ ದರ – ಕಹಳೆ ನ್ಯೂಸ್

ಬೆಂಗಳೂರು: ಯುಗಾದಿ ಸಂಭ್ರಮದಲ್ಲಿರುವ ಜನರಿಗೆ ಇಂಧನ ಬೆಲೆ ಏರಿಕೆಯ ಬಿಸಿ ಜೊತೆಗೆ ಚಿನ್ನಾಭರಣಗಳ ದರದಲ್ಲಿಯೂ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಮತ್ತೆ ಶಾಕ್ ನೀಡಿದೆ. ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಂದು 10 ಗ್ರಾಂ ಗೆ 450 ರೂ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿಯೂ ಕೆ ಜಿ ಬೆಳ್ಳಿ ಬೆಲೆ 800 ರೂ ಹೆಚ್ಚಳವಾಗಿದೆ.    ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಧ್ವನಿವರ್ಧಕಕ್ಕೆ ಅನುಮತಿ ಪಡೆಯದೆ ಎಸ್ ಡಿ ಪಿ ಐ ಪ್ರತಿಭಟನೆಯಲ್ಲಿ ಬಳಕೆ ; ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಶಾಸಕ ಸಂಜೀವ ಮಠಂದೂರು ಖಡಕ್ ಆದೇಶ – ಕಹಳೆ ನ್ಯೂಸ್

  ಪುತ್ತೂರು: ಬಿಜೆಪಿ ಸರಕಾರದ ವಿರುದ್ದ ಪುತ್ತೂರಿನಲ್ಲಿ ನಡೆದ ಎಸ್ ಡಿ ಪಿ ಐ ಪ್ರತಿಭಟಭಟನೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ಧ್ವನಿವರ್ದಕ ನಿಲ್ಲಿಸುವಂತೆ ಸೂಚನೆ ನೀಡಿದ ಮತ್ತು ಈ ನಡುವೆ ಎಸ್ ಡಿಪಿಐ ನಾಯಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡದ ಘಟನೆ ನಡೆಯಿತು. ಕೊನೆಗೆ ಪೊಲೀಸರು ಪ್ರತಿಬವಟನೆಗೆ ಅಳವಡಿಸಿದ ಧ್ವನಿವರ್ದಕವನ್ನು ವಶಕ್ಕೆ ಪಡೆದು ಕೊಂಡರು. ಘಟನೆಯ ಬಗ್ಗೆ ಮಾಹಿತಿ...
ಕ್ರೈಮ್ರಾಜಕೀಯರಾಜ್ಯಸುದ್ದಿ

” ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ” ಸಂಸದ ಅನಂತಕುಮಾರ್ ಹೆಗಡೆ ಫೇಸ್​ಬುಕ್​ ಪೋಸ್ಟ್ – ಕಹಳೆ ನ್ಯೂಸ್

ಕಾರವಾರ, ಮಾ 31 : ಇಸ್ಲಾಂ ಈ ಜಗತ್ತಿಗೆ ಅಂಟಿದ ದೊಡ್ಡ ಶಾಪ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಪೋಸ್ಟ್ ಒಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ಇದಾಗಿದ್ದು,ಮುಸ್ಲಿಂ ವರ್ತಕರ ಸಮುದಾಯಕ್ಕೆ ಹೇರಲಾಗುತ್ತಿರುವ ನಿರ್ಬಂಧಗಳಿಗೆ ಪರಿಹಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿತ್ತು. ಈ ಕುರಿತು ಪೇಜಾವರ ಶ್ರೀಗಳು...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ರದ್ದು ಅನುಮಾನ ; ಮುಂದಿನ ಒಂದು ವರ್ಷಕ್ಕೆ ಟೋಲ್‌ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ – ಕಹಳೆ ನ್ಯೂಸ್

ಮಂಗಳೂರು, ಮಾ 31 : ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ ಕರೆದಿರುವ ಮಾಹಿತಿ ಸರಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.   ಟೆಂಡರ್‌‌ನಲ್ಲಿ ವಾರ್ಷಿಕ ಬಿಡ್ 49.05 ಕೋಟಿ ಎಂದು ನಮೂದಿಸಲಾಗಿದೆ. ಸೆಂಟ್ರಲ್‌ ಇ ಪ್ರೊಕ್ಯೂರ್‌ವೆುಂಟ್‌ ಪೋರ್ಟಲ್‌ನಲ್ಲಿ ಮಾ. 23ರಂದು 6.45ಕ್ಕೆ ಹಾಕಲಾಗಿದ್ದು ಟೆಂಡರ್‌ ಹಾಕಲು ದಿನಾಂಕವನ್ನು ಅದೇ ದಿನ ನಿಗದಿ ಪಡಿಸಲಾಗಿದ್ದು ಎಪ್ರಿಲ್ 13ಕ್ಕೆ 11 ಗಂಟೆಗೆ ಕೊನೆಗೊಳ್ಳಲಿದ್ದು, ಎಪ್ರಿಲ್ 18ರಂದು ಟೆಂಡರ್‌ ಪರಿಶೀಲನೆ...
ರಾಜ್ಯಸುದ್ದಿ

9ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು : ದೇಶದಲ್ಲಿ ಮತ್ತೆ ಪೆಟ್ರೋಲ್ ಬೆಲೆ ಡಿಸೇಲ್ ಬೆಲೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದು ವಾರದಲ್ಲಿ ಲೀಟರ್ ಗೆ 6.40 ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಗೆ 90.50 ರೂ. ಇದ್ದ...
1 222 223 224 225 226 273
Page 224 of 273