Saturday, March 14, 2026

ರಾಜ್ಯ

ರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನಾಭರಣದ ದರದಲ್ಲಿ ಮತ್ತಷ್ಟು ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ದೇಶದಲ್ಲಿ ಚಿನ್ನಾಭರಣ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಕೂಡ ಇದು ಸಕಾಲ ಎನ್ನಬಹುದು. ಭಾರತದಲ್ಲಿ 10 ಗ್ರಾಂ ಚಿನ್ನಕ್ಕೆ 210 ರೂ. ಕುಸಿತವಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಕೂಡ ಕೆಜಿಗೆ ಬರೋಬ್ಬರಿ 400 ರೂ. ಇಳಿಕೆ ಕಂಡಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಕಡಬ ಕಲ್ಲಾಜೆಯಲ್ಲಿ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿ ಶಕೀರ್ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಕಡಬ, ಮಾ 29 : ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಯುವತಿಯೋರ್ವಳಿಗೆ ಅನ್ಯ ಮತೀಯ ಯುವಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಕೀರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಕೀರ್ ಕಳೆದ ಎರಡು ದಿನಗಳಿಂದ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟಿಯಲ್ಲಿ ಬಂದು ಅಡ್ಡ ನಿಂತು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವಿಷಯವನ್ನು ಮನೆಯವರಿಗೂ ತಿಳಿಸಿದ್ದೇನೆ. ಮಾ.28ರಂದು ಕಲ್ಲಾಜೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ...
ದಕ್ಷಿಣ ಕನ್ನಡಪುತ್ತೂರುರಾಜ್ಯವಾಣಿಜ್ಯಸುದ್ದಿ

ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಕರ್ನಾಟಕದ ಪ್ರಪ್ರಥಮ ಹೈಬಯೋಮ್ ಎಇ ೧೮೦ ಉಪಕರಣದ ಅಳವಡಿಕೆ ; ಮಾ.30-31ರಂದು ನೇರ ಪ್ರಾತ್ಯಕ್ಷಿಕೆ ಹಾಗೂ ಥೈರಾಡ್ ತಪಾಸಣೆಗೆ 50% ರಿಯಾಯಿತಿ – ಕಹಳೆ ನ್ಯೂಸ್

ಪುತ್ತೂರು: ವೈದ್ಯರುಗಳು ಶಿಫಾರಸ್ಸು ಮಾಡುವ ಹಾಗು ಅಸಂಖ್ಯಾತ ಜನರ ನಂಬಿಕೆಯ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ದರ್ಬೆ, ಬೊಳ್ವಾರು, ಸುಳ್ಯ, ಮಾಡಾವು, ಈಶ್ವರಮಂಗಲ ಮತ್ತು ವಿಟ್ಲದಲ್ಲಿ ಶಾಖೆಗಳನ್ನು ಹೊಂದಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಪುತ್ತೂರು ಪ್ರಧಾನ ಸಂಸ್ಥೆಯಲ್ಲಿ ಕರ್ನಾಟಕದಲ್ಲೇ ಪ್ರಪ್ರಥಮ ಅಳವಡಿಕೆಯಾದ ನೂತನ ಉಪಕರಣ 'ಹೈಬಯೋಮ್ ಎಇ ೧೮೦ ಸಹಿತ ಇತರ ಉಪಕರಣಗಳ ನೇರ ಪ್ರಾತ್ಯಕ್ಷಿತೆಗೆ ಮಾ.30-31ರಂದು ಅವಕಾಶ ಕಲ್ಪಿಸಲಾಗಿದೆ. ಹೊಸ ಹೊಸ ವಿದೇಶಗಳಿಂದ ಆಮದಿತ...
ಕ್ರೈಮ್ಮೈಸೂರುರಾಜ್ಯಸುದ್ದಿ

ಮೂವತ್ತರ ಮುಸ್ಲಿಂ ಆಂಟಿ, ಮದ್ವೆಯಾಗಿದ್ದು ಒಂದಲ್ಲಾ ಮೂರು! ಆದರೂ ನಾಲ್ಕನೆಯವನ ಜೊತೆ ಸಿಕ್ಕಿಬಿದ್ದ ನಿಧಾ ಖಾನ್ ರಂಪಾಟ! – ಕಹಳೆ ನ್ಯೂಸ್

ಮೈಸೂರು: ಆಕೆಯ ವಯಸ್ಸು (Age) ಅಲ್ಲೇ 30ರ ಅಂಚಿನಲ್ಲೇ ನಿಂತುಕೊಂಡು ಬಿಟ್ಟಿದೆ. ನೋಡೋದಕ್ಕೆ ಥೇಟ್ ಸಿನಿಮಾ ಹೀರೋಯಿನ್ನೇ (Cinema Heroine). ಒಮ್ಮೆ ನೋಡಿದ್ರೆ ಮತ್ತೊಮ್ಮೆ ನೋಡಬೇಕು ಎನಿಸುವಷ್ಟು ಬ್ಯೂಟಿ (Beauty). ಹಾಗಂತ ಅವಳೇನು ಅಮಾಯಕಿಯಲ್ಲ. ಮದುವೆಯಾಗದ ನವ ತರುಣಿಯೂ ಅಲ್ಲ. ಒಂದಲ್ಲ ಅಂತ ಮೂರ್ ಮೂರು ಮದ್ವೆಯಾಗಿದ್ದಾಳೆ (Marriage) ಈ ನಾರಿಮಣಿ. ಸಾಲದ್ದಕ್ಕೆ ನಾಲ್ಕನೆಯವನ ಜೊತೆ ರೆಡ್‌ ಹ್ಯಾಂಡಾಗಿ (Redhand) ಸಿಕ್ಕಿ ಬಿದ್ದಿದ್ದಾಳೆ. ಇವೆಲ್ಲ ಮೂರನೇ ಗಂಡನಿಗೆ (Husband) ಗೊತ್ತಾಗಿ,...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ ; ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ.   1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2...
ಕ್ರೈಮ್ರಾಜ್ಯಸುದ್ದಿ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..! – ಕಹಳೆ ನ್ಯೂಸ್

ಚಂಡೀಗಢ: ವೃದ್ಧನೊಬ್ಬ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದೆ. ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಿಂದ ವೃದ್ಧನು ಎಲ್ಲಿ ನಾನು ಸಿಕ್ಕಿ ಬೀಳುತ್ತೇನೆ ಎಂಬ ಭಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕಿಯ ತಾಯಿಯು ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ವಿರುದ್ಧ ದೂರು ನೀಡಲು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದ ನಂತರ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯಲು ಹೆಚ್ಚಿನ ಅವಕಾಶ ಕಲ್ಪಿಸಿ ; ಸದನದಲ್ಲಿ ಮನವಿ ಮಾಡಿಕೊಂಡ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಬೆಂಗಳೂರು, ಮಾ. 24 : ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಶಾಸಕ ಸಂಜೀವ ಮಠಂದೂರು ವಿಚಾರ ಪ್ರಸ್ತಾಪಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಗಂಗಾಕಲ್ಯಾಣದಡಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಪ್ರಸ್ತಾಪಿಸಿದ್ದಾರೆ. ದ.ಕ. ಜಿಲ್ಲೆಗೆ ದೊಡ್ಡ ಪ್ರಮಾಣದ ಜಲ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ನೀರಿನ ಮೂಲವನ್ನಾಗಿ ಕೊಳವೆಬಾವಿಯನ್ನೇ ಅವಲಂಬಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಕೊಳವೆ ಬಾವಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಂಗಳೂರು ಕೆ.ಎಂ.ಎಫ್. ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ....
1 223 224 225 226 227 273
Page 225 of 273