Friday, March 13, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಇಂಟರ್ನ್​​ಶಿಪ್​ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ; ಮಂಗಳೂರಿನ ವಕೀಲ ರಾಜೇಶ್​ ಭಟ್​ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್

ಮಂಗಳೂರು: ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.   ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..” ; ಮಹಿಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು:ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   'ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ : ಶಶಿಕಲಾ ಜೊಲ್ಲೆ – ಕಹಳೆ ನ್ಯೂಸ್

– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ; ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ – ಗಂಡನ ವಿಲಕ್ಷಣ ಬಯಕೆಗೆ ಹೆಂಡತಿಯ ಸಾಥ್ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪತಿ ವಿನಯ್ ಕುಮಾರ್ ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ ಮಾಡಿದ್ದ. ವಿನಯ್ ತನ್ನ ಪತ್ನಿ ಇನ್ನೊಬ್ಬನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದನ್ನ ನೋಡಲು ಬಯಸುತ್ತಿದ್ದನಂತೆ. ಅವನ ಈ ವಿಲಕ್ಷಣ ಬಯಕೆಗೆ ಪತ್ನಿಯು ಕೂಡಾ ಸಾಥ್ ನೀಡಿದ್ದಳು. ದಂಪತಿಯು ವೈಫ್ ಸ್ವಾಪಿಂಗ್ ದಂಧೆಗೆ ಸಾಮಾಜಿಕ ಜಾಲತಾಣದ ಮೂಲಕ ಸಮಾನ ಮನಸ್ಕರ ಹುಡುಕಾಟ ನಡೆಸಿದ್ದರು. ಸಾಮಾಜಿಕ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅಧಿಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.   ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ...
1 229 230 231 232 233 273
Page 231 of 273