Friday, March 13, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ವಿವಿ ಪದವಿ ಪರೀಕ್ಷಾಂಗದ ನಿಯಮಗಳನ್ನು ಗಾಳಿಗೆ ತೂರಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ; ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯವು ಈ ಬಾರಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಪರೀಕ್ಷಾಂಗದ ನಿಯಮಾವಳಿಗಳನ್ನು ಗಾಳಿಗೆ ತೂರಿ ಅತ್ಯಂತ ಬೇಜಾವಾಬ್ದಾರಿಯಿಂದ ನಡೆಸಿದೆ. ತನ್ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವನ್ನು ನಡೆಸಿದೆ. ಈ ಬಗ್ಗೆ ವಿವಿಯ ಆಡಳಿತವು ಉನ್ನತ ಮಟ್ಟದ ತನಿಖೆಯನ್ನು ನಡೆಸಿ ತಕ್ಷಣವೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪದವಿ ಪರೀಕ್ಷೆಯ ಯಾವುದೇ ವಿಭಾಗಗಳಲ್ಲಿ ಪರೀಕ್ಷಾ...
ಕಾಸರಗೋಡುರಾಜ್ಯಸುದ್ದಿ

Breaking News : ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿಗೆ ಬಂತು ನಾರ್ತ್, ಸೌತ್ ಇಂಡಿಯನ್ ಮಾದರಿಯಲ್ಲಿ ಐಸ್ ಕ್ರೀಂ ಥಾಲಿ…! – ಏನಿದು ಅಂತೀರಾ….!? ಈ ಸ್ಟೋರಿ ನೋಡಿ…! – ಕಹಳೆ ನ್ಯೂಸ್

ಮಂಗಳೂರು : ರೆಸ್ಟೋರೆಂಟ್‌ಗಳಲ್ಲಿ ನಾರ್ತ್ ಇಂಡಿಯನ್ ಹಾಗೂ ಸೌತ್ ಇಂಡಿಯನ್ ಥಾಲಿ ಮಾಮೂಲು. ಇದೇ ಮಾದರಿ ಈಗ ಐಸ್‌ಕ್ರೀಂ ಪಾರ್ಲರ್‌ಗಳಲ್ಲಿ ಹೊಸ ಟ್ರೆಂಡ್ ಆಗಿ ಆರಂಭವಾಗಿದೆ. ಮಂಗಳೂರಿನ ಐಡಿಯಲ್ ಐಸ್‌ಕ್ರೀಂ ಮಾಲೀಕತ್ವದ ಪಬ್ಬಾಸ್ ಐಡಿಯಲ್ ಕೆಫೆಯಲ್ಲಿ `ಐಸ್‌ಕ್ರೀಂ ಥಾಲಿ' ಶನಿವಾರದಿಂದ ಗ್ರಾಹಕರ ಬಾಯಿಚಪ್ಪರಿಸುತ್ತಿದೆ. ಐಸ್‌ಕ್ರೀಂ ಥಾಲಿಯಲ್ಲಿ ಸೌತ್ ಅಥವಾ ನಾರ್ತ್ ಮೆನು ಇಲ್ಲ. ಇದು ಕೇವಲ ಐಸ್‌ಕ್ರೀಂಗಳ ಸಮುಚ್ಛಯ. ಸೌತ್, ನಾರ್ಥ್ ಇಂಡಿಯನ್ ಥಾಲಿ ಮಾದರಿಯಲ್ಲಿ ಇಲ್ಲಿ ಕೂಡ ಐಸ್‌ಕ್ರೀಂ...
ರಾಜಕೀಯರಾಜ್ಯಸುದ್ದಿ

” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕಬಕ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿ ಪುಂಡಾಟಿಗೆ ಪ್ರಕರಣ ; ಆರೋಪಿಗಳ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿ 7 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಅತ್ಯಂತ ನೈತಿಕ ” ಹಿಂದುಸ್ಥಾನ್ ಲಾಡ್ಜ್ ” ನ ಮುಂಭಾಗದಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿ, ಲಾಡ್ಜಿನಲ್ಲಿ ರೂಂ ಬುಕ್ ಮಾಡಲು ಬಂದ ಯುವಕನಿಗೆ ಪುತ್ತೂರಿನ ಹಿಂದೂಸ್ಥಾನ್ ಲಾಡ್ಜ್ ನ ಮುಂಬಾಗ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ...
ರಾಜಕೀಯರಾಜ್ಯಸುದ್ದಿ

” ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ” ; ಕಲಬುರ್ಗಿಯಲ್ಲಿ ಸಿ. ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಕಲಬುರ್ಗಿ : "ಓಲೈಕೆ ರಾಜಕಾರಣದಿಂದ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಇನ್ನಷ್ಟು ಪಾಕಿಸ್ತಾಗಳು ಸೃಷ್ಟಿಯಾಗುವ ಸಂಭವವಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ದೇಶದ ಧರ್ಮಗ್ರಂಥಗಳನ್ನು ಓದಿದವರು ಯಾರೂ ತಾಲಿಬಾನಿಗಳಾಗುವುದಿಲ್ಲ. ಬದಲಾಗಿ, ಅವರೆಲ್ಲಾ ದಾರ್ಶನಿಕರಾಗಿದ್ದಾರೆ" ಎಂದಿದ್ದಾರೆ. "ಹಿಂದೂಗಳು ಈ ದೇಶದಲ್ಲಿ ಬಹುಸಂಖ್ಯಾತರಾಗಿ ಉಳಿದಿದ್ದರೆ ಮಾತ್ರ ಅಂಬೇಡ್ಕರ್‌ ರಚಿಸಿ ಸಂವಿಧಾನ ಉಳಿಯುತ್ತದೆ. ಸಮಾನತೆಯ ಕಲ್ಪನೆ ನಮ್ಮ...
1 239 240 241 242 243 273
Page 241 of 273