ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ನಡೆಸದೆ ಪಾಸ್ ಮಾಡಿ : ವಾಟಾಳ್-ಕಹಳೆ ನ್ಯೂಸ್
ಬೆಂಗಳೂರು, ಜೂ 03 -ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ವಿಧಾನಸೌಧದ ಮುಂದೆ ವಾಟಾಳ್ ಪ್ರತಿಭಟನೆ. ಕೇಂದ್ರ ಸರ್ಕಾರವು ಕೂಡ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಐಸಿಎಸ್ಇ ಹಾಗು ಸಿಬಿಎಸ್ಇ ಪರೀಕ್ಷೆಗಳನ್ನ ಪಾಸ್ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಹಾಗು ಶಿಕ್ಷಣ ಮಂತ್ರಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿಗೆ ಮಣಿಯದೆ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ...






