Thursday, March 12, 2026

ರಾಜ್ಯ

ರಾಜ್ಯಶಿಕ್ಷಣ

ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ನಡೆಸದೆ ಪಾಸ್ ಮಾಡಿ : ವಾಟಾಳ್-ಕಹಳೆ‌ ನ್ಯೂಸ್

ಬೆಂಗಳೂರು, ಜೂ 03 -ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ವಿಧಾನಸೌಧದ ಮುಂದೆ ವಾಟಾಳ್ ಪ್ರತಿಭಟನೆ. ಕೇಂದ್ರ ಸರ್ಕಾರವು ಕೂಡ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಐಸಿಎಸ್‌ಇ ಹಾಗು ಸಿಬಿಎಸ್‌ಇ ಪರೀಕ್ಷೆಗಳನ್ನ ಪಾಸ್ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಹಾಗು ಶಿಕ್ಷಣ ಮಂತ್ರಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿಗೆ ಮಣಿಯದೆ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೋನಾ ಇಳಿಮುಖ | ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖ ; ಇಂದು ಹೊಸದಾಗಿ 22,823 ಜನರಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ. ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ 52253...
ರಾಜ್ಯಸುದ್ದಿ

ರಾಜ್ಯ ನಾಯಕತ್ವ ಬದಲಾವಣೆಗೆ ಕುರಿತು ಸಿಎಂ ಯಡಿಯೂರಪ್ಪ ಖಡಕ್ ಉತ್ತರ-ಕಹಳೆ ನ್ಯೂಸ್

ಬೆಂಗಳೂರು, ಮೇ 27: ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಉತ್ತರ ನೀಡಿದ್ದಾರೆ. ಈಗ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ ಅದನ್ನು ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ, ಅದನ್ನು ಹೊರತು ಪಡಿಸಿ ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ ಎಂದಿದ್ದಾರೆ. ದೆಹಲಿಗೆ ಹೋಗಿ ಬಂದವರಿಗೆ ಹೈಕಮಾಂಡ್ ಉತ್ತರ ಕೊಟ್ಟು ಕಳುಹಿಸಿದೆ, ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ...
ರಾಜ್ಯಶಿಕ್ಷಣ

ದ್ವಿತೀಯ PUC ವಾರ್ಷಿಕ ಪರೀಕ್ಷೆ ಜುಲೈ 3ನೇ ವಾರ ಫಿಕ್ಸ್.? ಆಗಸ್ಟ್ ನಲ್ಲಿ ಫಲಿತಾಂಶ.?-ಕಹಳೆ ನ್ಯೂಸ್

ಬೆಂಗಳೂರು : ನಿನ್ನೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಅವರು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ವೀಡಿಯೋ ಸಂವಾದ ನಡೆಸಿದರು. ಇಂತಹ ವೀಡಿಯೋ ಸಂವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನೀಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ...
ರಾಜ್ಯ

ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 24 ಗಂಟೆಯಲ್ಲಿ 626  ಮಂದಿ ಬಲಿ ;35573 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 25979 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು: ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣಿಸಿದೆ. ಇಂದು (ಮೇ.23) 25979 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆದರೆ, ದಾಖಲೆ ಪ್ರಮಾಣದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ : 22.05.2021, 00:00 ರಿಂದ 23:59ರ ವರೆಗೆ) 25979 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗಲಿರುವುದು ದೃಢ...
ರಾಜ್ಯರಾಮನಗರಸುದ್ದಿ

ಯಾಸ್‌ ಚಂಡಮಾರುತ: ‘ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ’ ; ಪ್ರಧಾನಿ ನರೇಂದ್ರ ಮೋದಿ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಮೇ.23 : ಯಾಸ್‌ ಚಂಡಮಾರುತದಿಂದ ಉಂಟಾಗುವ ಪರಿಸ್ಥಿ ನಿರ್ವಹಿಸಲು ಒಡಿಶಾ ಹಾಗೂ ಪಶ್ಚಿಮಬಂಗಾಳ ಕೈಗೊಂಡಿರುವ ಪೂರ್ವ ಸಿದ್ದತೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲಿಸಿದ್ದಾರೆ.   ಈ ಸೂಚನೆ ನೀಡಿದ ಪ್ರಧಾನಿ ಮೋದಿ ಅವರು, "ಜನರನ್ನು ಹೆಚ್ಚು ಅಪಾಯವಿರುವ ಸ್ಥಳಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಯಾಸ್‌ ಚಂಡಮಾರುತದ ಪರಿಣಾಮ ಸ್ಥಳದಲ್ಲಿ ವಿದ್ಯುತ್‌‌‌ ತೊಂದರೆ ಹಾಗೂ ಸಂವಹನ ಸಂಪರ್ಕದ ಸಮಸ್ಯೆ ಕಂಡುಬಂದಲ್ಲಿ ಅದನ್ನು ತ್ವರಿತವಾಗಿ ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು"...
ಬೆಂಗಳೂರುರಾಜ್ಯಸುದ್ದಿ

ಇಂದು ಕರ್ನಾಟಕದಲ್ಲಿ ದಾಖಲೆಯ 61,766 ಮಂದಿ ಡಿಸ್ಚಾರ್ಜ್ ; ಕೊರೊನಾ 31,183 ಪಾಸಿಟಿವ್, 451 ಬಲಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 31,183 ಮಂದಿಗೆ ಕೊರೊನಾ ಬಂದಿದ್ದು, ದಾಖಲೆಯ 61,766 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯಾದ್ಯಂತ ಒಟ್ಟು 451 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 8,214 ಮಂದಿಗೆ ಕೊರೊನಾ ದೃಢಪಟ್ಟಿದ್ದು, 200 ಜನ ಬಲಿಯಾಗಿದ್ದಾರೆ. ಇಂದು 17,526 ಆಂಟಿಜನ್ ಟೆಸ್ಟ್ 1,11,235 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,28,761 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,83,204ಕ್ಕೆ ಏರಿಕೆ...
ಬೆಂಗಳೂರುರಾಜ್ಯಸುದ್ದಿ

ಬ್ಲ್ಯಾಕ್‌ ಫಂಗಸ್‌ | ‘ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 23,680 ವಯಲ್ಸ್ ಔಷಧ ಹಂಚಿಕೆ’ ; ಕೇಂದ್ರ ಸಚಿವ ಡಿವಿ ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು : ದೇಶದ ವಿವಿಧ ಭಾಗಗಳಿಂದ ಒಟ್ಟು 8,848 ಕಂಪ್ಪುಶಿಲೀಂಧ್ರ (Mucormycosis/Black Fungus) ಪ್ರಕರಣಗಳು ವರದಿಯಾಗಿದ್ದು ಕೇಂದ್ರ ಸರಕಾರವು ಇಂದು ಬೇರೆಬೇರೆ ರಾಜ್ಯಗಳಿಗೆ ಒಟ್ಟು 23,680 ಸೀಸೆ ಅಯಾಂಫೋಟೆರಿಸಿನ್-ಬಿ (Amphotericin-B) ಔಷಧವನ್ನು ಹಂಚಿಕೆ ಮಾಡಿದೆ. ಸುಮಾರು 500 ಕಪ್ಪುಶಿಲೀಂಧ್ರ ಪ್ರಕರಣರಣಗಳಿರುವ ಕರ್ನಾಟಕಕ್ಕೆ1270 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿದೆ. ಈ ಹಿಂದೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಹಂಚಿಕೆ ಮೂಲಕ ಮೂರು ಕಂತಿನಲ್ಲಿ 1660 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿತ್ತು ಎಂದು ಕೇಂದ್ರ ಸಚಿವ ಡಿವಿ...
1 248 249 250 251 252 272
Page 250 of 272